By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊಸ ಅವಧಿ ಆರಂಭಕ್ಕೆ ಬೇವು ಬೆಲ್ಲ ತಿಂದು ಯುಗಾದಿ ಬಗ್ಗೆ ತಿಳಿಯೋಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹೊಸ ಅವಧಿ ಆರಂಭಕ್ಕೆ ಬೇವು ಬೆಲ್ಲ ತಿಂದು ಯುಗಾದಿ ಬಗ್ಗೆ ತಿಳಿಯೋಣ

Latest

ಹೊಸ ಅವಧಿ ಆರಂಭಕ್ಕೆ ಬೇವು ಬೆಲ್ಲ ತಿಂದು ಯುಗಾದಿ ಬಗ್ಗೆ ತಿಳಿಯೋಣ

Published April 9, 2024
Share
1 Min Read
yugadi modified yugadi modified yugadi modified
SHARE

ಹಬ್ಬಗಳು ಅಂದರೆ ಯಾರಿಗೆ ಇಷ್ಟಇಲ್ಲ ಹೇಳಿ. ಎಲ್ಲರಿಗೂ ಅಚ್ಚುಮೆಚ್ಚು. ಮಕ್ಕಳಾದರೆ ಅವರಿಗೆ ರಜೆ ಸಿಗುತ್ತದೆ ತಮ್ಮ ಸ್ನೇಹಿತರ ಜೊತೆ ಆಟವಾಡಬಹುದು ಎನ್ನುವುದೇ ಅವರಿಗೆ ಹೆಚ್ಚು ಖುಷಿ. ಇನ್ನು ದೊಡ್ಡವರಿಗೆ ರಜೆ ಜೊತೆಗೆ ಹಬ್ಬದ ಪ್ರಯುಕ್ತ ರುಚಿಯಾದ ಅಡುಗೆ ಮಾಡಿ ತಿನ್ನುವುದೇ ಅವರ ಮನಸ್ಸಿಗೆ ನೆಮ್ಮದಿ. ಹಾಗಾದರೆ ಯುಗಾದಿ ಹಬ್ಬದ ವಿಶೇಷಗಳೆನೆಂದು ನೊಡೋಣ.

ಅಸುರೀ ಶಕ್ತಿಯ ವಿರುದ್ಧ ಸಾತ್ವಿಕ ಶಕ್ತಿಯ ವಿಜಯವೇ ಯುಗಾದಿಯ ವೈಶಿಷ್ಟ. ಈ ದಿನ ಶ್ರೀರಾಮ ರಾವಣನನ್ನು ಕೊಂದು ಅಯೋಧ್ಯೆಗೆ ಬಂದು, ರಾಮರಾಜ್ಯವಾಳಲು ಆರಂಭಿಸಿದ. ಅಯೋಧ್ಯೆಯ ಪ್ರಜೆಗಳು ಸಂತೋಷದಿoದ ಮನೆಯ ಮುಂದೆ ವಿಜಯ ಪತಾಕೆಯನ್ನು ಹಾರಿಸಿದರು. ಇಂದಿಗು ಈ ಹಬ್ಬದ ದಿನ ಮನೆಯ ಮುಂದೆ ಬಾವುಟ ಹಾರಿಸಿ ನಲಿಯುವ ಪದ್ದತಿ ಇದೆ. ಅದಕ್ಕಾಗಿಯೇ ಇದಕ್ಕೆ ಗುಡಿಪಾಡ್ಯ ಎಂದು ಕರೆಯುತ್ತಾರೆ. ಗುಡಿ ಅಂದರೆ ಬಾವುಟ ಎಂದರ್ಥ. ಗುಜರಾತ್ ಮತ್ತು ಮಹಾರಾಷ್ಟçಗಳಲ್ಲಿ ಯುಗಾದಿಯನ್ನು ಗುಡಿಪಾಡ್ಯ ಎಂಬ ಹೆಸರಿನಲ್ಲಿ ಆಚರಿಸಲಾಗುತ್ತೆ.

yugadi 3 modified yugadi 3 modified yugadi 3 modified

ಹಿಂದೂಗಳ ಹೊಸ ವರ್ಷ ಎಂದೇ ಕರೆಯಲೊಡುವ ಹಬ್ಬವು ಎಂದರೆ ಅದು ಯುಗಾದಿ. ಯುಗಾದಿ ಅಂದರೆ ಹೊಸ ಅವಧಿಯ ಆರಂಭ ಎಂದರ್ಥ. ಹಿಂದೂಗಳ ಚಂದ್ರಮಾನ ಕ್ಯಾಲೆಂಡರ್ ಚೈತ್ರ ಮಾಸದ ಮದಲಿ ದಿನವನ್ನು ಯುಗಾದಿ ಎಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಯುಗಾದಿ ಹಬ್ಬವು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ಹಲವಾರು ಕಡೆ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತೆ.

yugadi 2 modifie d 2 yugadi 2 modifie d 2 yugadi 2 modifie d 2

ಈ ಹಬ್ಬದ ದಿನಂದು ಮೈಗೆ ಎಣ್ಣೆ ಹಚ್ಚಿಕೊಂಡು ಸಾನ್ನ ಮಾಡಿ ದೇವರಿಗೆ ಪೊಜೆ ಸಲ್ಲಿಸುವ ಮುಲಕ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆಚರಣೆ ವಿಚಾರಕ್ಕೆ ಬಂದರೆ ದಕ್ಷಿಣ ಭಾರತದ ಅನೇಕ ಭಾಗಗಳಲ್ಲಿ ಭಕ್ತರು ಅರಳೆಣ್ಣೇ ಅಥವಾ ಎಳ್ಳಿನ ಎಣ್ಣೆಯನ್ನು ಹಚ್ಚಿಕೊಂಡು ಸ್ನಾನದಿಂದ ದಿನವನ್ನು ಆರಂಭಿಸುತ್ತಾರೆ. ಈ ದಿನದಂದು ಅಡುಗೆ ಏನೇನು ಎಂದು ಕೆಳುವ ಹಾಗೆ ಇಲ್ಲ ಏಕೆಂದರೆ ಅಷ್ಟು ಬಗೆಯ ಅಡುಗೆಗಳನ್ನು ತಯಾರಿಸಲಾಗುತ್ತೆ. ಸಿಹಿ, ಹುಳಿ, ಖಾರ ಇತರ ಇತ್ಯಾದಿ ಮಿಶ್ರ ರುಚಿಯನ್ನು ನೀಡುವ ಅನೇಕ ಭಕ್ಷö್ಯಗಳನ್ನು ತಯಾರಿಸಲಾಗುತ್ತೆ.

You Might Also Like

ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್, ಸಿಟಿ ಮಂದಿ ಹೈರಾಣು

ರಾಮನವಮಿಯನ್ನು ‘ಪೆದ್ದಿ’ಯಾಗಿ ರಾಮ್ ಚರಣ್ ಪ್ರತ್ಯಕ್ಷ

Flood : ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ-ಪ್ರವಾಹ : 30ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ

VIDEO : ಕನಕಪುರ ತಾಲೂಕಿನ ತೋಟಹಳ್ಳಿಯಲ್ಲಿ ಮನೆಯೊಂದರಲ್ಲಿ ನಾಯಿ ರಕ್ತ ಹೀರಿದ ಚಿರತೆ

Share This Article
Facebook Copy Link Print
Previous Article hotel hotel hotel ಕೊನೆಗೂ 19 ನೇ ಮಹಡಿಯಿಂದ ಜಿಗಿದವನ ಗುರುತು ಪತ್ತೆ
Next Article crime delhi crime delhi crime delhi ಲಿವ್ ಇನ್ ಪಾರ್ಟ್ನರ್‌ನ ಕೊಂದು ಕಬೋರ್ಡ್ನಲ್ಲಿ ತುಂಬಿಸಿಟ್ಟವನ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up