By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವರ್ಷಗಳ ಮುನಿಸು ಮರೆತು ಶ್ರೀನಿವಾಸ ಪ್ರಾಸದ್ ಮನೆಗೆ ಸಿಎಂ ಭೇಟಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ವರ್ಷಗಳ ಮುನಿಸು ಮರೆತು ಶ್ರೀನಿವಾಸ ಪ್ರಾಸದ್ ಮನೆಗೆ ಸಿಎಂ ಭೇಟಿ
Latestಚುನಾವಣೆ-Electionಬೆಂಗಳೂರು-Bengaluruರಾಜ್ಯ-Karnataka

ವರ್ಷಗಳ ಮುನಿಸು ಮರೆತು ಶ್ರೀನಿವಾಸ ಪ್ರಾಸದ್ ಮನೆಗೆ ಸಿಎಂ ಭೇಟಿ

Published April 13, 2024
Share
2 Min Read
SHARE

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಸಿಎಂ ತವರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯು ಮುಂದಾಗಿದ್ದಾರೆ ಎಂದು ಕಾಣುತ್ತೆ. ಇದೇ ರಾಜಕೀಯ ಕಾರಣಕ್ಕಾಗಿ 6 ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ಪ್ರಚಾರಕ್ಕಾಗಿ ನಾಳೆ ಪ್ರಧಾನಿ ನರೇಂದ್ರ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಆದರೆ ಇದೇ ಹೊತ್ತಿನಲ್ಲಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ. ಸುಮಾರು 6 ವರ್ಷಗಳಿಂದ ದಿಗ್ಗಜ ನಾಯಕರು ಪರಸ್ಪರ ಭೇಟಿಯಾಗಿದ್ದು ಇಲ್ಲ, ಮಾತನಾಡಿದ್ದು ಇಲ್ಲ. ಆದರೆ ಇಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ:  ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

6 ವರ್ಷ ಮುನಿಸು ಏಕೆ?
2013 ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಂದಾಯ ಸಚಿವರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ತಮ್ಮ ಸಂಪುಟದಿಂದ ಕೈಬಿಟ್ಟಿದ್ದರು. ಇದರಿಂದ ಕುಪಿತಗೊಂಡಿದ್ದ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಚುನಾವಣೆ ಎದುರಿಸಿದ್ದರು. ಆಗ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. ನಂತರ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಪ್ರಸಾದ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ:  ಕುಡಿದ ಮತ್ತಿನಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ : ಇಬ್ಬರು ಬಿಜೆಪಿ ಕಾರ್ಯಕರ್ತರು ಸಾವು

ಸಂಪುಟದಿಂದ ಕೈಬಿಟ್ಟಾಗಿನಿಂದ ಸಿದ್ದರಾಮಯ್ಯ ವಿರುದ್ಧ ಪ್ರಸಾದ್ ಅಸಮಾಧಾನ ಹೊಂದಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಪ್ರಸಾದ್ ಅನಾರೋಗ್ಯ ಹಾಗೂ ವಯಸ್ಸಿನ ಕಾರಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿಯಿಂದ ಬಾಲರಾಜ್ ಕಣಕ್ಕಿಳಿದಿದ್ದಾರೆ. ಇತ್ತ ಕಾಂಗ್ರೆಸ್‌ನಿಂದ ಹೆಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಸ್ರ‍್ಧಿಸಿದ್ದಾರೆ. ಪುತ್ರನ ಗೆಲುವಿಗಾಗಿ ಕ್ಷೇತ್ರದಲ್ಲಿ ಮಹದೇವಪ್ಪ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿ ರಾಜಕೀಯ ದಾಳ ಉರುಳಿಸಿದ್ದರು. ಇದನ್ನೂ ಓದಿ:  ರಾಜಸ್ಥಾನದಲ್ಲಿ “ಕೈ” ತೊರೆದ 400 ಕಾರ್ಯಕರ್ತರು

ಸಿದ್ದರಾಮಯ್ಯ- ಪ್ರಸಾದ್ ಭೇಟಿಗೆ ಕಾರಣಗಳು

  1. ಲೋಕಸಭಾ ಚುನಾವಣೆಗೆ ಸುನೀಲ್ ಬೋಸ್ ಸ್ಪರ್ಧಿಸಿರುವುದು
    2. ಈಗಾಗಲೇ ಡಾ.ಎಚ್.ಸಿ.ಮಹದೇವಪ್ಪ, ಪುತ್ರ ಸುನೀಲ್ ಬೋಸ್, ಡಾ.ಯತೀಂದ್ರ ಸಿದ್ದರಾಮಯ್ಯ ಮೂಲಕ ಭೇಟಿ ಮಾಡಿರುವುದು
    3. ಕಳೆದ ಏಳೆಂಟು ವರ್ಷಗಳ ರಾಜಕೀಯ ವೈಷಮ್ಯ ಮರೆಯುವಂತೆ ಮನವಿ ಮಾಡಿರುವುದು
    4.ಶ್ರೀನಿವಾಸ ಪ್ರಸಾದ್ ರಾಜಕೀಯ ನಿವೃತ್ತ ಸಂದರ್ಭದಲ್ಲಿ ಅವರನ್ನ ಗೌರವಿಸುವ ನೆಪ
    5. ಶ್ರೀನಿವಾಸ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ಕೈತಪ್ಪಿರುವುದು
    6. ಬಿಜೆಪಿ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದಾರೆ. ಮುಂದೆ ಅಳಿಯಂದಿರು, ಮೊಮ್ಮಕ್ಕಳ ರಾಜಕಾರಣಕ್ಕೆ ತೊಂದರೆ ಆಗುತ್ತದೆ ಎಂಬ ಮನವರಿಕೆ ಮಾಡಲು
    7. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲ್ಲಿಸಿಕೊಳ್ಳಲು
    8.ಮೈಸೂರು-ಚಾಮರಾಜನಗರ ಭಾಗದಲ್ಲಿ ಪ್ರಸಾದ್ ಅಭಿಮಾನಿಗಳ ಕಾಂಗ್ರೆಸ್ ನತ್ತ ಸೆಳೆಯಲು
    9.ಕಾಂಗ್ರೆಸ್ ಪಕ್ಷದಲ್ಲಿ ಮುಂಬರುವ ದಿನಗಳಲ್ಲಿ ಪ್ರಸಾದ್ ಅಳಿಯಂದಿರು ಹಾಗು ಕುಟುಂಬದವರಿಗೆ ಅವಕಾಶ ಕಲ್ಪಿಸುವ ಭರವಸೆ
    10. ಹಳೆಯ ದೋಸ್ತಿ ಮುಂದುವರಿಸುವ ಇಂಗಿತ

    You Might Also Like

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಾನಂದ ಪಾಟೀಲ

    ಪ್ರತಿಭಟನಾ ನಿರತ ರೈತರ ಮೇಲೆ ಗುಂಡು ಹಾರಿಸಿದ ಗಣಿ ಮಾಲಕ

    ಮೋದಿಜಿ 11 ವರ್ಷಗಳಿಂದ ಉತ್ತಮ ಆಡಳಿತ ನೀಡಿದ್ದಾರೆ : ಜಗದೀಶ್ ಶೆಟ್ಟರ್

    ಆರೋಗ್ಯದ ದೃಷ್ಟಿಯಿಂದ ಯೋಗ ಬಹಳ ಒಳ್ಳೆಯದು, ಪ್ರತಿಯೊಬ್ಬರು ಮಾಡಬೇಕು : ಮಹದೇವಪ್ಪ

    ಬಟ್ಟೆ ತೊಳೆಯುತ್ತಿದ್ದ ಯುವತಿ ಕೊಲೆ- ಗಂಡನ ಮೇಲೆ ಅನುಮಾನ

    TAGGED:BJPCongressLok Sabha Election 2024MysuruSiddaramaiahV. Srinivas Prasad
    Share This Article
    Facebook Twitter Copy Link Print
    Previous Article ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ ಪ್ರಕರಣ – ಎನ್‌ಐಡಿ ಕಸ್ಟಡಿಗೆ ಶಂಕಿತರನ್ನ ಒಪ್ಪಿಸಿದ ಕೋರ್ಟ್
    Next Article 70ft ಆಳದ ಬಾವಿಗೆ ಬಿದ್ದ ಬಾಲಕನ ಚಲನವಲನ ಸಿಸಿಟಿವಿಯಲ್ಲಿ ಸೆರೆ
    Leave a Comment Leave a Comment

    Leave a Reply Cancel reply

    Your email address will not be published. Required fields are marked *

    Stay Connected

    235.3kFollowersLike
    69.1kFollowersFollow
    11.6kFollowersPin
    56.4kFollowersFollow
    136kSubscribersSubscribe
    4.4kFollowersFollow
    Join Whatsapp
    Ad image
    Ad imageAd image

    Latest News

    ವಿಶಾಖಪಟ್ಟಣಂನ ಆರ್‌.ಕೆ ಬೀಚ್‍ನಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ
    ರಾಷ್ಟ್ರೀಯ-National
    June 21, 2025
    ಹಳ್ಳಿಯಿಂದ ದಿಲ್ಲಿವರೆಗೆ ಭ್ರಷ್ಟಾಚಾರ ನರ್ತನ
    ರಾಜ್ಯ-Karnataka
    June 19, 2025
    Nikhil Kumaraswamy
    ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ
    ರಾಜ್ಯ-Karnataka
    June 19, 2025
    ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ
    ರಾಜ್ಯ-Karnataka
    June 19, 2025
    https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
    Follow US
    Copyright © 2024 SampoornaVaaniNews. All Rights Reserved | Designed and Developed By Technoy Global Solutions
    Welcome Back!

    Sign in to your account

    Not a member? Sign Up