By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಗೆ 10 ಮಂದಿ ಸಾವು..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಗೆ 10 ಮಂದಿ ಸಾವು..!

ರಾಷ್ಟ್ರೀಯ-NationalLatest

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಗೆ 10 ಮಂದಿ ಸಾವು..!

10 dead in continuous heavy rains in Maharashtra..!

Published September 29, 2025
Share
1 Min Read
Mha Mha Mha
SHARE

Floods: ಮಹಾರಾಷ್ಟ್ರದಲ್ಲಿ 24 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಈವರೆಗೂ ಕನಿಷ್ಟ ಹತ್ತು ಜನ ಸಾವನ್ನಪ್ಪಿದ್ದು, 11,800 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಮತ್ತು ಇತರ ಅಧಿಕಾರಿಗಳು ಸೂಚಿಸುವಂತೆ ನಾಸಿಕ್​ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಹಾಗೆಯೇ ಮನೆ ಕುಸಿತದಿಂದ ಮೂವರು, ಅಹಲ್ಯಾನಗರ,ಜಲ್ನಾ ಹಾಗೂ ಯಾವತ್ಮಲ್​ನಲ್ಲಿ ತಲಾ ಒಬ್ಬೊಬ್ಬರಂತೆ ಒಟ್ಟು 10 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

ಭಾನುವಾರ ಸಂಜೆಯವರೆಗೆ ನಡೆದ ರಕ್ಷಣಾ ಕಾರ್ಯಕ್ರಮದಲ್ಲಿ ಸುಮಾರು 11 ಸಾವಿರ ಜನರನ್ನು ಆಡಳಿತವು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಈ ಪೈಕಿ 7,761 ಜನರು ಪ್ರವಾಹ ಪೀಡಿತ ಮರಾಠವಾಡದವರಾಗಿದ್ದು, ಅವರಲ್ಲಿ 7 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ನಾಸಿಕ್‌ನಲ್ಲಿ, ಗೋದಾವರಿ ನದಿ ಅಪಾಯದ ಮಟ್ಟ ದಾಟಿದ್ದು, ರಾಮಕುಂಡ ಪ್ರದೇಶದ ಹಲವಾರು ದೇವಾಲಯಗಳು ಮುಳುಗಿವೆ. ಈ ಸಂಬಂಧ ಅಧಿಕಾರಿಗಳು ಮಹಾರಾಷ್ಟ್ರದಾದ್ಯಂತ 16 ಎನ್​ಡಿಆರ್​ಎಫ್​ ತಂಡಗಳನ್ನು ನಿಯೋಜಿಸಿದ್ದಾರೆ. ಹಾಗೆಯೇ ತುರ್ತು ಪರಿಸ್ಥಿತಿಯನ್ನು ನಿವಾರಿಸುವ ಸಲುವಾಗಿ ಪುಣೆಯಲ್ಲಿ ಎರಡು ಹೆಚ್ಚುವರಿ ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಥಾಣೆಯಲ್ಲಿ ಪರಿಶೀಲನಾ ಸಭೆ ನಡೆಸಿದ್ದು, ಕೊಂಕಣ ಪ್ರದೇಶದ ಎಲ್ಲಾ ಆಡಳಿತ ಸಂಸ್ಥೆಗಳಿಗೆ ಹೆಚ್ಚಿನ ಎಚ್ಚರಿಕೆ ನೀಡುವಂತೆ ನಿರ್ದೆಶನ ನೀಡಿದ್ದಾರೆ. ಹಾಗೆಯೇ ಪ್ರವಾಹ ಪೀಡಿತ ವಲಯಗಳ ನಿವಾಸಿಗಳನ್ನು ತ್ವರಿತವಾಗಿ ಸ್ಥಳಾಂತರಿಸಿ, ಆಶ್ರಯ ಶಾಲಾ ಕಾಲೇಜುಗಳನ್ನು ಆಶ್ರಯ ತಾಣಗಳಿಗೆ ಪರಿವರ್ತಿಸುವುದು ಅಗತ್ಯ ಎಂದು ತಿಳಿಸಿದ್ದಾರೆ.

You Might Also Like

ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ

ರಾಮೇಶ್ವರಂ ಕೆಫೆ ಬಾಂಬರ್‌ ಆರೆಸ್ಟ್- ಕೋಡ್‌ವರ್ಡ್‌ ಸಹಾಯದಿಂದ ಬಾಂಬ್‌ಬ್ಲಾಸ್ಟ್‌

ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಅಮೂಲ್ಯ ಲೋಹದ ಗುಂಡು ಪತ್ತೆ

ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ನಿ, ಪುತ್ರಿ ದೂರು

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

TAGGED:Heavy RainMaharashtra
Share This Article
Facebook Copy Link Print
Previous Article Suryakumar Yadav Suryakumar Yadav Suryakumar Yadav ಏಷ್ಯಾಕಪ್‌ ಟೂರ್ನಿಯಿಂದ ಬಂದ ಹಣವನ್ನು ಸೇನೆ ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ನೀಡಿದ ಸೂರ್ಯಕುಮಾರ್
Next Article Svhootyu Svhootyu Svhootyu ಸ್ಕೂಟರ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಟಿಪ್ಪರ್, ಸ್ಥಳದಲ್ಲೇ ಪ್ರಾಣ ಬಿಟ್ಟ ಯುವತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up