By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್

ರಾಷ್ಟ್ರೀಯ-NationalLatest

ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್

3 months of pending money of Grihalakshmi scheme to be released soon: Lakshmi Hebbalkar

Published November 25, 2025
Share
1 Min Read
Lakshmi Hebbalkar Lakshmi Hebbalkar Lakshmi Hebbalkar
SHARE

ಕೋಲಾರ, ನವೆಂಬರ್ 25: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರು ಪ್ರತಿ ತಿಂಗಳೂ ಹಣಕ್ಕಾಗಿ ಕಾದು ಕುಳಿತಿರುವ ಪರಿಸ್ಥಿತಿ ಮುಂದುವರಿದಿದೆ. ನಿಯಮಿತವಾಗಿ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಅಸಮಾಧಾನವೂ ವ್ಯಕ್ತವಾಗಿತ್ತು. ಇದೀಗ ಶೀಘ್ರದಲ್ಲೇ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣ ಬಾಕಿಯಿದೆ. ಆಗಸ್ಟ್ ತಿಂಗಳ ಕಂತು ಈಗಾಗಲೇ ಬಿಡುಗಡೆಯಾಗಿದ್ದು, ಉಳಿದ ಎರಡು ತಿಂಗಳ ಹಣವನ್ನೂ ಶೀಘ್ರದಲ್ಲೇ ನೀಡಲಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೇಶದಲ್ಲೇ ಮಾದರಿಯಾಗಿದ್ದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) ಯನ್ನು ಸಮರ್ಪಕವಾಗಿ ಜಾರಿಗೆ ತಂದ ರಾಜ್ಯ ಕರ್ನಾಟಕವೇ ಎಂದು ಹೇಳಿದರು.

ಮಹಿಳೆ-ಮಕ್ಕಳ ಹಿತಕ್ಕಾಗಿ ಹಲವು ಯೋಜನೆಗಳನ್ನು ನೀಡಿದ ಕ್ರೆಡಿಟ್ ಕಾಂಗ್ರೆಸ್ ಪಕ್ಷಕ್ಕೇ ಸೇರುತ್ತದೆ ಎಂದು ಹೇಳಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ನೆರವಾಗುವ ಸಲುವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು.

2023ರ ಚುನಾವಣೆಯ ಪೂರ್ವದಲ್ಲಿ ನೀಡಿದ ಭರವಸೆಯಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೆ ತಂದಿದ್ದೇವೆ. ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಪಕ್ಷ ಮಾಡುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇದೆ ವೇಳೆ, ದೇಶದ ಬಡತನ ನಿವಾರಣೆಗೆ ಕಾಂಗ್ರೆಸ್ ಸರ್ಕಾರ ಕೈಗೊಂಡ ಕೆಲಸಗಳನ್ನೂ ಅವರು ನೆನಪಿಸಿಕೊಂಡರು. 1973ರ ಅಕ್ಟೋಬರ್ 2ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇಂದಿರಾ ಗಾಂಧಿಯವರು ಅಂಗನವಾಡಿ ಕೇಂದ್ರಗಳಿಗೆ ಚಾಲನೆ ನೀಡಿದ್ದು, ಇಂದು ಬಡ ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಉತ್ತಮ ಶಿಕ್ಷಣ ಸಿಗುವ ವ್ಯವಸ್ಥೆ ಆಗಿರುವುದನ್ನು ಉಲ್ಲೇಖಿಸಿದರು.

ಜನರಿಗೆ ಸಹಾಯಕವಾಗುವ ಸಲುವಾಗಿ ಆರ್‌ಟಿಇ, ಆರ್‌ಟಿಐ, ಆಹಾರ ಭದ್ರತೆ ಕಾಯ್ದೆ, ಮಹಿಳೆಯರಿಗೆ ಮೀಸಲಾತಿ, ಸ್ಥಳೀಯ ಆಡಳಿತದಲ್ಲಿ 50% ಮೀಸಲಾತಿ ಸೇರಿದಂತೆ ಹಲವು ಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.

You Might Also Like

ಮತ್ತೊಂದು ವೋಟ್ ಚೋರಿ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ, ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ

ಮಿನಿ ಮಹಾಸಮರಕ್ಕೆ ಮಹೂರ್ತ ನಿಗದಿ : ಮಹಾರಾಷ್ಟ್ರ-ಜಾರ್ಖಾಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ

ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ

ಬಿಎಂಡಬ್ಲ್ಯೂ ಹಿಟ್‌ ಆ್ಯಂಡ್ ರನ್ ಪ್ರಕರಣ- ರಾಜಕಾರಣಿ ಪುತ್ರ ಬಂಧನ

ಮೊಜ್ತಾಬಾ ಖಮೇನಿ ಬಗ್ಗೆ ಮಾಹಿತಿ ನೀಡಿದವರಿಗೆ ₹92 ಕೋಟಿ ಬಹುಮಾನ : ಅಮೆರಿಕ ಘೋಷಣೆ

TAGGED:Grihalakshmi SchemeLakshmi Hebbalkar
Share This Article
Facebook Copy Link Print
Previous Article gold price ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ, ಒಂದೇ ದಿನದಲ್ಲಿ ₹710 ಇಳಿಕೆ
Next Article Mahantesh Bilagi Mahantesh Bilagi Mahantesh Bilagi ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು, ಇಂದು ಅಂತ್ಯಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up