By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭೀಕರ ಬರಗಾಲಕ್ಕೆ ಒಣಗಿದ 400 ಎಕರೆ ಕೆರೆ, ಸಾವಿರಾರು ಮೀನುಗಳ ಮಾರಣಹೋಮ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಭೀಕರ ಬರಗಾಲಕ್ಕೆ ಒಣಗಿದ 400 ಎಕರೆ ಕೆರೆ, ಸಾವಿರಾರು ಮೀನುಗಳ ಮಾರಣಹೋಮ

CrimeLatestಕೃಷಿ-Agricultureರಾಜ್ಯ-Karnatakaರಾಯಚೂರು

ಭೀಕರ ಬರಗಾಲಕ್ಕೆ ಒಣಗಿದ 400 ಎಕರೆ ಕೆರೆ, ಸಾವಿರಾರು ಮೀನುಗಳ ಮಾರಣಹೋಮ

Published May 9, 2024
Share
2 Min Read
raichur fish copy raichur fish copy raichur fish copy
SHARE

ರಾಯಚೂರು: ಈಗಾಗಲೇ ರಾಜ್ಯದಲ್ಲಿ ಬರಗಾಲ ರೈತರ (Farmers) ಬದುಕನ್ನೇ ಕಸಿದುಕೊಂಡಿದೆ. ಕಂಡು ಕೇಳರಿಯದಂತ ಬರಗಾಲದಿಂದ ರೈತರು ಕಂಗಾಲಾಗಿದ್ದು, ಆರ್ಥಿಕವಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಗಡಿ ಜೆಲ್ಲೆಯಲ್ಲಿ(Raichur) ತಾಪಮಾನ ಹೆಚ್ಚಾಗಿರುವುದರಿಂದ ಸಮಸ್ಯೆ ಹೆಚ್ಚಾಗಿದ್ದು, ಭೀಕರ ಬರಗಾಲಕ್ಕೆ 400 ಎಕರೆ ಕೆರೆ ಒಣಗಿದ್ದು, ಸಾವಿರಾರು ಮೀನುಗಳು (Fishes) ಮಾರಣಹೋಮವಾಗಿದೆ.

ಈ ಮಧ್ಯೆ ಭೀಕರ ಬರಗಾಲದಿಂದ ಕುಡಿಯೋ ನೀರಿನ ಸಮಸ್ಯೆ ಕೂಡ ಎದುರಾಗಿದೆ. ಅದರಲ್ಲೂ ಗಡಿ ಜಿಲ್ಲೆ ರಾಯಚೂರಿನಲ್ಲಿ ತಾಪಮಾನ ಹೆಚ್ಚಾಗಿರೋದ್ರಿಂದ ಸಮಸ್ಯೆ ಹೆಚ್ಚಾಗ್ತಿದೆ.

ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದಲ್ಲಿರುವ ಸುಮಾರು 400 ಎಕರೆ ವ್ಯಾಪ್ತಿಯ ಬೃಹತ್ ಕೆರೆ ಬತ್ತಿ ಹೋಗಿದೆ. ಬಿಸಿಲಿನ ತಾಪ ಒಂದು ಕಡೆ ಕೆರೆ ನೀರು ಬತ್ತಿರೋದು ಮತ್ತೊಂದು ಕಡೆ. ಇವೆಲ್ಲದರ ಕಾರಣದಿಂದ ಈ ಬೃಹತ್ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸತ್ತು ಹೋಗಿವೆ. ಬಿಸಿಲ ಹೊಡೆತಕ್ಕೆ ಮೀನುಗಳು ಒಣಗಿದ ಕೆರೆಯುದ್ಧಕ್ಕೂ ಸತ್ತು ಬಿದ್ದಿವೆ. ಕೆರೆ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿರೋದು ಕಣ್ಣೀರು ತರಿಸ್ತಿವೆ. ಅಲ್ಲಲ್ಲಿ ಬತ್ತಿ ಹೋಗಿರೊ ಕೆರೆಯಲ್ಲಿ ಮೀನು ಸತ್ತು ಬಿಸಿಲಿನ ಬೇಗೆಗೆ ಒಣಗಿ ಹೋಗಿರೊ ದೃಶ್ಯ ಕಲ್ಲು ಹೃದಯವನ್ನ ಕರುಗುವಂತೆ ಮಾಡಿದೆ. ಇದನ್ನೂ ಓದಿ: ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್

raichur summer copy raichur summer copy raichur summer copy

ಮರ್ಚಡ್‌ನ ಬೃಹತ್ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲಾಗ್ತಿತ್ತು. ಮರ್ಚಡ್ ಗ್ರಾಮದ ಸುಮಾರು 80 ಕ್ಕೂ ಹೆಚ್ಚು ಕುಟುಂಬಗಳು ಈ 400 ಎಕರೆ ಪ್ರದೇಶದ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡ್ತಿದ್ರು. ಹಂತ ಹಂತವಾಗಿ ಕೆರೆಯಲ್ಲಿ ಮರಿ ಮೀನುಗಳನ್ನ ಬಿಟ್ಟು ಮೀನು ಸಾಕಾಣಿಕೆ ಮಾಡಿ ಜೀವನ ನಡೆಸ್ತಿದ್ರು. ಇತ್ತೀಚೆಗೆ ಈ ಅವಧಿಯಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ಲಕ್ಷಾಂತರ ಮೀನು ಮರಿಗಳನ್ನ ತಂದು ಕೆರೆಗೆ ಬಿಟ್ಟಿದ್ರು. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸೇರಿ 3 ಭಯೋತ್ಪಾದಕರ ಹತ್ಯೆ

ಅಂದುಕೊಂಡಂತೆ ಆಗಿದ್ರೆ ಇಷ್ಟೊತ್ತಿಗಾಗಲೇ ಬಡ ಮೀನುಗಾರರಿಗೆ ಒಳ್ಳೆ ಆದಾಯ ಬರ್ತಿತ್ತು. ಆದ್ರೆ ಆಗಿದ್ದೇ ಬೇರೆ. ಬರಗಾಲಕ್ಕೆ ಕೆರೆ ಒಣಗಿದ್ದು ತಾಪಮಾನ ಹೆಚ್ಚಾಗ್ತಿರೋದ್ರಿಂದ ಮೀನುಗಳು ಸತ್ತು ಹೋಗ್ತಿವೆ. ಮೀನುಗಾರರು ಕಂಗಾಲಾಗಿದ್ದಾರೆ. ಈಗಾಗಲೇ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ್ದು ಮೀನುಗಾರಿಕೆ ಮಾಡ್ತಿದ್ದ 80ಕ್ಕೂ ಹೆಚ್ಚು ಕುಟುಂಬಗಳು ಈಗ ಬೀದಿಗೆ ಬಿದ್ದಿವೆ. ಈ ಬಗ್ಗೆ ಕೂಡಲೇ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಮೀನುಗಾರಿಕೆ ಕುಟುಂಬದವ್ರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹೆಣ್ಮಕ್ಳೆ ಸ್ಟ್ರಾಂಗು ಗುರೂ – ಈ ಬಾರಿಯೂ SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲೂಗೈ

ಕೆರೆ ಒಣಗಿ ಹೋಗಿರುವುದರಿಂದ ಬರೀ ಮೀನುಗಳ ಮಾರಣಹೋಮವಾಗಿಲ್ಲ, ಇದೇ ಕೆರೆ ನಂಬಿಕೊಂಡು ಕೃಷಿ ಮಾಡ್ತಿದ್ದ ರೈತರು ಕೂಡ ಕಂಗಾಳಾಗಿದ್ದಾರೆ. ಕೆರೆ ಒಣಗಿದ್ರಿಂದ ನೀರಿಲ್ಲದೇ ಕೆರೆ ಸುತ್ತ ಮುತ್ತಲಿನ ನೂರಾರು ಎಕರೆ ಪ್ರದೇಶದಲ್ಲಿ ರೈತರು ಬಿತ್ತನೆ ಮಾಡಲಾಗದೇ ಕಣ್ಣೀರಿಡ್ತಿದ್ದಾರೆ. ಕೂಡಲೇ ಸರ್ಕಾರ, ಅಧಿಕಾರಿಗಳು ಎಚ್ಚೆತ್ತುಕೊಂಡು ಪರಿಹಾರ ನೀಡಬೇಕಿದೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಫಸ್ಟ್‌ ಡೇ ; ಹೀಗಿದೆ ಐಷರಾಮಿ ರಾಜಕಾರಣಿಯ ಸೆರೆವಾಸ

You Might Also Like

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್

ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆ

ಕಳ್ಳರ ಹೆಡೆಮುರಿ ಕಟ್ಟಿದ ಹಲಸೂರ್ ಗೇಟ್ ಇನ್ಸ್ಪೆಕ್ಟರ್ ಹನುಮಂತ.ಕೆ.ಭಜಂತ್ರಿ

ಶಿಕ್ಷಕಿಯಾಗಿ ಪಾಠ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಪ್ರಜ್ವಲ್ ಪೆನ್‌ಡ್ರೈವ್ ಕೇಸ್; ನಾನು ಆ ವೀಡಿಯೋ ನೋಡೋ ಧೈರ್ಯ ಮಾಡಲಿಲ್ಲ: ನಿಖಿಲ್ ಕುಮಾರಸ್ವಾಮಿ

TAGGED:#Farmers#Fishes#raichur#ರಾಯಚೂರುSummer
Share This Article
Facebook Copy Link Print
Previous Article air india copy air india copy air india copy ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್
Next Article soldiers copy soldiers copy soldiers copy ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up