By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ : ₹400 ಕೋಟಿ ಸಾಗಿಸುತ್ತಿದ್ದ ಎರಡು ಕಂಟೇನರ್ ಲಾರಿಗಳ ಹೈಜಾಕ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ : ₹400 ಕೋಟಿ ಸಾಗಿಸುತ್ತಿದ್ದ ಎರಡು ಕಂಟೇನರ್ ಲಾರಿಗಳ ಹೈಜಾಕ್‌

ರಾಷ್ಟ್ರೀಯ-NationalLatest

ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ : ₹400 ಕೋಟಿ ಸಾಗಿಸುತ್ತಿದ್ದ ಎರಡು ಕಂಟೇನರ್ ಲಾರಿಗಳ ಹೈಜಾಕ್‌

₹400 crore cash vanishes at Chorla Ghat, SIT ordered as kidnap, torture and police role alleged

Published January 25, 2026
Share
2 Min Read
Robbery 1 Robbery 1 Robbery 1
SHARE

ಬೆಳಗಾವಿ : ಬೆಳಗಾವಿ ಗಡಿಭಾಗದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗೋವಾದಿಂದ ಮಹಾರಾಷ್ಟ್ರದ ನಾಸಿಕ್‌ಗೆ ಸಾಗಿಸುತ್ತಿದ್ದ ₹400 ಕೋಟಿ ನಗದು ತುಂಬಿದ ಎರಡು ಕಂಟೇನರ್ ಲಾರಿಗಳನ್ನು ಹೈಜಾಕ್ ಮಾಡಿ ದರೋಡೆ ಮಾಡಿರುವುದು ಪತ್ತೆಯಾಗಿದೆ.

2025ರ ಅಕ್ಟೋಬರ್ 16ರಂದು ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಈ ಭಾರೀ ರಾಬರಿ ನಡೆದಿದ್ದು, ಸುಮಾರು ₹400 ಕೋಟಿ ಮೌಲ್ಯದ 2000 ರೂ. ನೋಟುಗಳನ್ನು ಹೊತ್ತಿದ್ದ ಎರಡು ಕಂಟೇನರ್‌ಗಳನ್ನು ಅಂತರರಾಜ್ಯ ದರೋಡೆಕೋರರು ಅಪಹರಿಸಿದ್ದಾರೆ. ಈ ಪ್ರಕರಣವನ್ನು ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎಂದು ಪೊಲೀಸರು ವರ್ಣಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ದರೋಡೆಗೆ ಸಂಬಂಧಿಸಿದ ಹಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ವ್ಯಾಪಕ ಹುಟುಕಾಟ ನಡೆಸುತ್ತಿದ್ದಾರೆ.

ಇದೀಗ ನಾಸಿಕ್ ಮತ್ತು ಕರ್ನಾಟಕದ ನಡುವಿನ ಅಂತರರಾಜ್ಯ ಕಳ್ಳತನ ಪ್ರಕರಣದಲ್ಲಿ ಮಹತ್ವದ ಪ್ರಗತಿ ಕಂಡುಬಂದಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜನವರಿ 23ರ ಮಧ್ಯರಾತ್ರಿಯ ನಂತರ ವಿರಾಟ್ ಗಾಂಧಿ ಎಂಬ ಆರೋಪಿಯನ್ನು ಡೊಂಬಿವ್ಲಿಯಿಂದ ಬಂಧಿಸಲಾಗಿದೆ ಎಂದು ಘೋಟಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಜಯ್ ಶಿಂಧೆ ತಿಳಿಸಿದ್ದಾರೆ. “ನಿನ್ನೆ ರಾತ್ರಿ ಡೊಂಬಿವ್ಲಿಯಿಂದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದೇವೆ. ಈ ಪ್ರಕರಣದ ತನಿಖೆಗೆ ಬೆಳಗಾವಿ ಪೊಲೀಸರು ಇಲ್ಲಿಗೆ ಬಂದಿದ್ದರು. ಈಗ ಈ ಪ್ರಕರಣದಲ್ಲಿ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರು ಅಜರ್ ಹಾಗೂ ಕಿಶೋರ್ ಸಾವ್ಲಾ. ಕಿಶೋರ್ ಸಾವ್ಲಾ ಥಾಣೆಯ ದೊಡ್ಡ ಉದ್ಯಮಿ (ಬಿಲ್ಡರ್),” ಎಂದು ಅವರು ಹೇಳಿದ್ದಾರೆ.

ನಾಸಿಕ್ ಪೊಲೀಸರ ಪ್ರಕಾರ, ಬಂಧಿತ ವಿರಾಟ್ ಗಾಂಧಿ ರಾಜಸ್ಥಾನ ಮೂಲದ ಹವಾಲಾ ಆಪರೇಟರ್ ಆಗಿದ್ದು, ಧಾರ್ಮಿಕ ಸಂಸ್ಥೆಯೊಂದರೊಂದಿಗೆ ಸಂಪರ್ಕ ಹೊಂದಿದ್ದಾನೆ. ಪ್ರಕರಣ ದಾಖಲಾಗಿದ ದಿನದಿಂದಲೇ ಆತ ತಲೆಮರೆಸಿಕೊಂಡಿದ್ದನು. ಈ ಪ್ರಕರಣದಲ್ಲಿ ನಾಸಿಕ್ ಮತ್ತು ಕರ್ನಾಟಕ ಪೊಲೀಸರು ಜಂಟಿ ತನಿಖೆ ನಡೆಸುತ್ತಿದ್ದಾರೆ ಎಂದು ನಾಸಿಕ್ ಗ್ರಾಮೀಣ ಉಪ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಮಿರ್ಖೇಲ್ಕರ್ ತಿಳಿಸಿದ್ದಾರೆ.

400 ಕೋಟಿ ಅಲ್ಲ, 1 ಸಾವಿರ ಕೋಟಿ ಲೂಟಿ!
ದೇಶದ ಅತಿ ದೊಡ್ಡ ರಾಬರಿ ಪ್ರಕರಣ, ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯ ಖಾನಾಪೂರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ರೂ. ಹಣವಿದ್ದ 2 ಕಂಟೇನರ್‌ ನಾಪತ್ತೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿಯಲ್ಲಿ ಚೋರ್ಲಾ ಘಾಟ್ ನಲ್ಲಿ ನಡೆದಿದ್ದು 400 ಕೋಟಿಯಲ್ಲ ಬರೋಬ್ಬರಿ 1000 ಕೋಟಿ ದರೋಡೆ ಎಂದು ಹೇಳಲಾಗುತ್ತಿದೆ.

ಚೋರ್ಲಾ ಘಾಟ್ ನಲ್ಲಿ ದರೋಡೆಯಾಗಿದ್ದು 1000 ಕೋಟಿ ರೂಪಾಯಿ. ಅದರಲ್ಲಿ ಬ್ಯಾನ್ ಆಗಿದ್ದ 2000 ರೂ ಮುಖಬೆಲೆಯ ನೋಟುಗಳು ಇದ್ದವು. ರದ್ದಾಗಿದ್ದ ನೋಟ್ಗಳನ್ನು ಕಂಟೇನರ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ದರೋಡೆ ನಡೆದಿದೆ ಎಂದು ದೂರುದಾರ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಇದು ದೇಶದ ಅಪರಾಧದ ಇತಿಹಾಸದಲ್ಲೇ ಬೆಚ್ಚಿಬೀಳಿಸುವ ಅತಿದೊಡ್ಡ ದರೋಡೆ ಪ್ರಕರಣ ಎನ್ನಲಾಗುತ್ತಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹಣ ಸಾಗಿಸುತ್ತಿದ್ದ 2 ಕಂಟೇನರ್‌ಗಳನ್ನು ಹೈಜಾಕ್ ಮಾಡಲಾಗಿದೆ. 2025 ಅಕ್ಟೋಬರ್ 16ರಂದು ಈ ಘಟನೆ ನಡೆದಿದೆ.

You Might Also Like

ವೇದಿಕೆ ಮೇಲೆ ಅವಮಾನಕ್ಕೆ ಮನನೊಂದು ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಎಎಸ್​ಪಿ ಭರಮನಿ ಮನವೊಲಿಸಿದ ಸಿಎಂ

ಆಪದ್ಭಾಂಧವನಂತೆ ಬಂದು ಸಹಾಯ ಮಾಡಿದ್ದ ಆಟೋ ಚಾಲಕನನ್ನು ಭೇಟಿ ಮಾಡಿದ ಸೈಫ್

ಬಿಬಿಎಂಪಿ ಮಾಡಬೇಕಿದ್ದ ಕೆಲಸ ಮಾಡಿದ ಪುಟಾಣಿ ಯುವಕರು.

ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ನಿವಾಸ ಸೇರಿ 10 ಕಡೆ ಲೋಕಾಯುಕ್ತ ದಾಳಿ

ಕನ್ನಡದ ಹಿರಿಯ ನಟಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ವಿಧಿವಶ

TAGGED:#RobberyMaharashtra
Share This Article
Facebook Copy Link Print
Previous Article HDD HDD HDD ಗಾಲಿ ಕುರ್ಚಿಯಲ್ಲಿ ರ್ಯಾಂಪ್ ಮೂಲಕ ವೇದಿಕೆಗೆ ಬಂದ ಎಚ್.ಡಿ.ದೇವೇಗೌಡರು
Next Article Mann Ki baat ಪ್ರಧಾನಿ ಮೋದಿ ‘ಮನ್ ಕಿ ಬಾತ್’ 130ನೇ ಸಂಚಿಕೆ : ಇಲ್ಲಿದೆ ಮುಖ್ಯಾಂಶಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up