By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಂಬೋಡಿಯಾದಲ್ಲಿ 60 ಮಂದಿ ಮೋಸದ ಉದ್ಯೋಗ ಜಾಲಕ್ಕೆ ; ಜಾಲಕ್ಕೆ ಸಿಲುಕಿದ್ದ ಭಾರತೀಯರ ರಕ್ಷಣೆ- ಸ್ವದೇಶಕ್ಕೆ ಮರಳಿದ ಮೊದಲ ಬ್ಯಾಚ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಕಾಂಬೋಡಿಯಾದಲ್ಲಿ 60 ಮಂದಿ ಮೋಸದ ಉದ್ಯೋಗ ಜಾಲಕ್ಕೆ ; ಜಾಲಕ್ಕೆ ಸಿಲುಕಿದ್ದ ಭಾರತೀಯರ ರಕ್ಷಣೆ- ಸ್ವದೇಶಕ್ಕೆ ಮರಳಿದ ಮೊದಲ ಬ್ಯಾಚ್‌

CrimeLatestಅಪರಾಧರಾಷ್ಟ್ರೀಯ-National

ಕಾಂಬೋಡಿಯಾದಲ್ಲಿ 60 ಮಂದಿ ಮೋಸದ ಉದ್ಯೋಗ ಜಾಲಕ್ಕೆ ; ಜಾಲಕ್ಕೆ ಸಿಲುಕಿದ್ದ ಭಾರತೀಯರ ರಕ್ಷಣೆ- ಸ್ವದೇಶಕ್ಕೆ ಮರಳಿದ ಮೊದಲ ಬ್ಯಾಚ್‌

Published May 24, 2024
Share
2 Min Read
combodia 1 copy combodia 1 copy combodia 1 copy
SHARE

ನವದೆಹಲಿ/ನಾಮ್ ಪೆನ್: ಉದ್ಯೋಗ (Job) ಪಡೆಯುವ ಉತ್ಸಾಹದಲ್ಲಿ ಕಾಂಬೋಡಿಯಾದಲ್ಲಿ (Cambodia) ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನ (Indians) ಇಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy) ರಕ್ಷಣೆ ಮಾಡಿದೆ. 60 ಮಂದಿಯ ಮೊದಲ ಬ್ಯಾಚ್‌ ಭಾರತಕ್ಕೆ ಮರಳಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.

ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲ್ಲೆನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಜಿನ್‌ಬೆ-4 ಎಂಬ ಸ್ಥಳದಲ್ಲಿ ರಕ್ಷಣೆ ಭಾರತೀಯರನ್ನ ಮಾಡಿದ್ದಾರೆ. ಇನ್ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ ಏಜೆಂಟರ ಮೂಲಕ ಮಾತ್ರವೇ ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದೆ. . ಇದನ್ನೂ ಓದಿ: ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

combodia combodia combodia

ಈ ಕುರಿತು ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ನಮ್ಮ ಅಧಿಕಾರಿಗಳ ತಂಡ ವಿದೇಶದಲ್ಲಿರುವ ಭಾರತೀಯರಿಗೆ ಯಾವಾಗಲು ಸಹಾಯಕ್ಕೆ ಬದ್ಧವಾಗಿದೆ. ಸದ್ಯ ಮೋಸದ ಉದ್ಯೋಗ ಜಾಲಕ್ಕೆ (Job Scam )ಸಿಲುಕಿದ್ದ 60 ಮಂದಿಯನ್ನ ರಕ್ಷಿಸಿದ್ದೇವೆ. ಅವರಿಂದು ಸ್ವದೇಶಕ್ಕೆ ಮರಳಿದ್ದಾರೆ. ಅದಕ್ಕಾಗಿ ನಮ್ಮ ಇಡೀ ಅಧಿಕಾರಿಗಳ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇವೆ ಎಂದು ಹೇಳಿದೆ. . ಇದನ್ನೂ ಓದಿ: ಮಗು ಸತ್ತಿದ್ದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ- ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ

Always committed to helping Indians abroad.

First batch of 60 Indian nationals rescued by Indian Embassy in Cambodia from fraudulent employers return home. Thank the Cambodian authorities for their support. @MOICambodia @IndianDiplomacy @MEAIndia @meaMADAD pic.twitter.com/8PwGnO59Kg

— India in Cambodia (@indembcam) May 23, 2024

ಜೊತೆಗೆ ಅವರು ಕಾಂಬೋಡಿಯಾದ ಸಿಹಾನೌಕ್ವಿಲ್ಲೆಯಿಂದ ನೋಮ್ ಪೆನ್‌ಗೆ ಕಳುಹಿಸಲು ಅಗತ್ಯ ದಾಖಲೆಗಳು ಹಾಗೂ ಇತರೇ ವ್ಯವಸ್ಥೆಗಳ ಸಹಾಯವನ್ನೂ ಅಧಿಕಾರಿಗಳು ಮಾಡಿಕೊಟ್ಟಿದ್ದಾರೆ. ಉದ್ಯೋಗ ಪಡೆಯುವ ಆಸೆಯಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದವರನ್ನ ರಕ್ಷಿಸಿ ಸಿಹಾನೌಕ್ವಿಲ್ಲೆ ನಿಂದ ನೋಮ್‌ಪೆನ್‌ಗೆ ಕಳುಹಿಸಲಾಗಿತ್ತು. ಬಳಿಕ ಪ್ರಯಾಣದ ದಾಖಲೆಗಳು ಸೇರಿದಂತೆ ಎಲ್ಲ ಸಹಾಯವನ್ನೂ ಒದಗಿಸಿಕೊಟ್ಟಿದೆ ಎಂದು ಕಚೇರಿ ತಿಳಿಸಿದೆ. . ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

ಇದೇ ವೇಳೆ ಕಾಂಬೋಡಿಯಾದಲ್ಲಿ ಉದ್ಯೋಗ ಹುಡುಕುತ್ತಿರುವ ಭಾರತೀಯರು ಅನಧಿಕೃತ ಏಜೆಂಟ್‌ಗಳಿಗೆ ಬಲಿಯಾಗದಂತೆ ರಾಯಬಾರಿ ಕಚೇರಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

You Might Also Like

ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳು : ಎಂದು ಅಟ್ಟಹಾಸ ಮೆರೆದ ಉಗ್ರರು

“ರಾಕ್ಷಸ”ನಿಗೆ ನಾಯಕಿಯಾದ ಸೋನಲ್, ಫೆ.26ರಂದು ಚಿತ್ರ ತೆರೆಗೆ

ಶಾಸಕ ಸ್ಥಾನಕ್ಕೆ ಮಾಜಿ ಸಿಎಂ ಬೊಮ್ಮಾಯಿ ರಾಜೀನಾಮೆ

ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಓಳ ಹರಿವು ಹೆಚ್ಚಳ

ಬೆಂಗಳೂರಲ್ಲಿ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ, 115 ಯುವಕ-ಯುವತಿಯರು ವಶಕ್ಕೆ

TAGGED:#Cambodia#Fraudulent Employers#Indian Embassy#Indians Rescued#Job Scam#Phnom Penh#ಉದ್ಯೋಗ ಹಗರಣ#ಕಾಂಬೋಡಿಯಾ#ಭಾರತ
Share This Article
Facebook Copy Link Print
Previous Article bagalkotee baby death copy bagalkotee baby death copy bagalkotee baby death copy ಮಗು ಸತ್ತಿದ್ದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ- ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
Next Article krishnam pranya sakhi krishnam pranya sakhi krishnam pranya sakhi ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಿಲೀಸ್‌ ಆಗಲಿದೆ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up