By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ

BlogLatestTop Storiesರಾಜಕೀಯ | Politics

ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ

Nikhil Kumaraswamy on CP Yogeshwar

Published October 22, 2024
Share
2 Min Read
CP Yogeshwar And Nikhil Kuamraswamy
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಸಿಪಿ ಯೋಗೇಶ್ವರ್ ಅವರಿಗೆ ಟಾಂಗ್ ನೀಡಿದ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು; ಆ ವ್ಯಕ್ತಿ ಜೇಬಿನಲ್ಲಿ ಐದು ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ ಎನ್ನುವ ಸ್ಪೋಟಕ ಅಂಶವನ್ನು ಬಹಿರಂಗ ಮಾಡಿದರು.ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಮಾತನಾಡಿದರು ಅವರು.

ನಾನು ಅಡ್ಜೆಸ್ಟ್ ಮೆಂಟ್ ರಾಜಕೀಯ ಮಾಡಲ್ಲ. ಒಂದು ಪಕ್ಷದಲ್ಲಿ ಇದ್ದು ಬೇರೆ ಪಕ್ಷಗಳ ಬಿ ಫಾರಂ ಇಟ್ಟುಕೊಂಡು ಓಡಾಡುವುದು ಗೊತ್ತಿಲ್ಲ. ಹಾಗೆ ಮಾಡುವ ಜಾಯಮಾನವೂ ನನ್ನದಲ್ಲ ಎಂದು ಅವರು ಹೇಳಿದರು.

ಇನ್ನು ರಾಜ್ಯದ ಬಿಜೆಪಿ ನಾಯಕರು ಕೂಡ ಯೋಗೇಶ್ವರ್ ಪರ ಬ್ಯಾಟಿಂಗ್ ಮಾಡ್ತಿದ್ದೀರಿ. ಈಗ ಯೋಗೇಶ್ವರ್ ಅವರು ಕಾಂಗ್ರೆಸ್ ಮನೆ ಬಾಗಿಲು ಮುಂದೆ ನಿಂತಿರುವ ಬಗ್ಗೆ ಸುದ್ದಿ ಕೇಳಿ ಬರುತ್ತಿದೆ, ಐದು ಬಿ ಫಾರಂ ಬೇರೆ ತಗೊಂಡು ಇಟ್ಟುಕೊಂಡಿದ್ದಾರಂತೆ ಅವರು ಎಂದು ನಿಖಿಲ್ ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ದೊಡ್ಡ ದೊಡ್ಡ ನಾಯಕರುಗಳು ಚುನಾವಣೆಯಲ್ಲಿ ಸೋತಿಲ್ಲವೇ? ದೇವೇಗೌಡರು ಸೋತಿಲ್ಲವೇ? ನಾನು ಎರಡು ಬಾರಿ ಸೋತಿರಬಹುದು.. ಆದರೆ ಸತ್ತಿಲ್ಲ. ಹೀಗಾಗಿ ಚುನಾವಣೆಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಗುಡುಗಿದರು.

ಚನ್ನಪಟ್ಟಣ ಟಿಕೆಟ್ ವಿಚಾರ : ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದ ಹೆಚ್ಡಿಕೆ

ಕಳೆದ ಎರಡು ದಿನಗಳಿಂದ ಸಿಪಿ ಯೋಗೇಶ್ವರ್ ಅವರಿಗೆ ನೀವು ಒಪ್ಕೊಳೋದಾದ್ರೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಿ ಅಂತ ಹೇಳಿದ್ದೆವು. ಈ ಹಿಂದೆ ಯಾವುದಾದರೂ ಚಿಹ್ನೆ ಸರಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಭಾಷಣ ಬಿಗಿದಿದ್ದರು ಆದರೆ, ಈಗ ಅವರು ಬೇರೆ ವರಸೆಯ ಹೆಜ್ಜೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ದಿನಗಳ ಹಿಂದೆ ಮಾಧ್ಯಮಗಳಲ್ಲಿ ಅವರ ಹೇಳಿಕೆಗಳನ್ನ ಗಮನಿಸಿದ್ದೇವೆ. ಅವರು ಗೊಂದಲದ ಹೇಳಿಕೆ ನೀಡಿದ್ರು. ಆ ಮೇಲೆ ಕುಮಾರಸ್ವಾಮಿ ಅವರು. ಒಕ್ಕಲಿಗರನ್ನು ತುಳಿಯುತ್ತಿದ್ದಾರೆ ಅಂತೆಲ್ಲಾ ಹೇಳಿದ್ದರು. ಆದರೆ ಎರಡು ದಿನಗಳಿಂದ ಏನೆಲ್ಲ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಸಿಎಂ, ಡಿಸಿಎಂ, ಸಚಿವರು, ಅಕ್ಕ- ಪಕ್ಕದ ನಾಯಕರು ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ಕೊಡುತ್ತೇವೆ ಎನ್ನುತ್ತಿದ್ದಾರೆ ಎಂದು ತಿಳಿಸಿದರು.

ರಾಮನಗರದಲ್ಲೂ ಕಾಣದ ‘ಕೈ’ವಾಡ
ಮಂಡ್ಯದಲ್ಲಿ ನನಗೆ ಮೊದಲ ಅವಕಾಶ ಕೊಟ್ರು ಆ ಚುನಾವಣೆ ಯಾವ ರೀತಿ ನಡೆದಿದೆ ಅಂತ ಇಡೀ ರಾಜ್ಯದ ಜನತೆಗೆ ಗೊತ್ತು. ರಾಜಕೀಯ ಷಡ್ಯಂತ್ರ ಅಲ್ಲಿಗೆ ಸುಮ್ಮನೆ ಆಗಲಿಲ್ಲ..ನಂತರ ರಾಮನಗರದಲ್ಲಿ ಕಾರ್ಯಕರ್ತರ ಒತ್ತಡದಿಂದ ನಾನು ಸ್ಪರ್ಧೆ ಮಾದಿದೆ. ರಾಮನಗರದಲ್ಲೂ ಕಾಣದ ರಾಜಕೀಯ ಕೈವಾಡ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದೆ ಕಾಲವೇ ಉತ್ತರ ಕೊಡುತ್ತೆ
NDA ಮೈತ್ರಿಗೆ ಎಲ್ಲೂ ಸಮಸ್ಯೆ ಆಗಬಾರದು.ಮುಂದೆ ಕಾಲವೇ ಉತ್ತರ ಕೊಡುತ್ತೆ.. ಚರ್ಚೆ ಕೂಡ ಆಗುತ್ತೆ.. ಚನ್ನಪಟ್ಟಣ ಕ್ಷೇತ್ರದಲ್ಲಿ ಒಂದು ತಿಂಗಳಿನಿಂದ ಸಂಚಾರ ಮಾಡುತ್ತಿದ್ದೇನೆ..ಚನ್ನಪಟ್ಟಣ ವಿಚಾರದಲ್ಲಿ ನಾವು ಯಾವತ್ತಾದರೂ ಜೆಡಿಎಸ್ ನಿರ್ಧಾರ ಮಾಡುತ್ತೆ ಅಂತ ಹೇಳಿದ್ನ.? ಚುನಾವಣೆ ನಿಲ್ಲುತ್ತೇನೆ ಅಂತ ಎಲ್ಲಾದ್ರೂ ಹೇಳಿದ್ನಾ..? ಎಂದರು.

ಒಬ್ಬ ವ್ಯಕ್ತಿಯಿಂದ NDA ಮೈತ್ರಿಗೆ ಕಪ್ಪು ಚುಕ್ಕಿ ತರುವ ಕೆಲಸ ಆಗಬಾರದು. ಕೈ ಮುಗಿದು ಕೇಳಿಕೊಳ್ಳುತ್ತೇನೆ. ಪಕ್ಷದ ಕಾರ್ಯಕರ್ತರು ಅಂದ್ರೆ ನಮ್ಮ ಕುಟುಂಬ..ಮುಚ್ಚುಮರೆ ರಾಜಕೀಯ ನಾವು ಮಾಡಲ್ಲ. ನೀವು ಏನ್ ನಿರ್ಧಾರ ತೆಗೆದುಕೊಳ್ಳಿ ಅಂತಿರೋ ಅದನ್ನ ನಾವು ತೆಗೆದುಕೊಳ್ಳುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

You Might Also Like

ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆಗೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು

ಅಷ್ಟಕ್ಕೂ ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..?

ಹೊಲದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ಸ್ಕೂಲ ಬ್ಯಾಗ್ ತರಲು‌ ನಿರಕಾರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ

ಪವಿತ್ರಾಗೆ 5 ತಿಂಗಳಿಂದ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ

TAGGED:#nikhil kumaraswamyCP Yogeshwar
Share This Article
Facebook Copy Link Print
Previous Article HD Kumaraswamy ಚನ್ನಪಟ್ಟಣ ಟಿಕೆಟ್ ವಿಚಾರ : ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದ ಹೆಚ್ಡಿಕೆ
Next Article School Holiday Rain ಭಾರಿ ಮಳೆ : ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up