By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 21 ದಿನಗಳಿಂದ ಬೆಮೆಲ್ ನೌಕರರ ಪ್ರತಿಭಟನೆ : ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಮಲ್ಲೇಶ್ ಬಾಬು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 21 ದಿನಗಳಿಂದ ಬೆಮೆಲ್ ನೌಕರರ ಪ್ರತಿಭಟನೆ : ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಮಲ್ಲೇಶ್ ಬಾಬು

BlogLatestಕೋಲಾರ-Kolaraರಾಜ್ಯ-Karnataka

21 ದಿನಗಳಿಂದ ಬೆಮೆಲ್ ನೌಕರರ ಪ್ರತಿಭಟನೆ : ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಮಲ್ಲೇಶ್ ಬಾಬು

BEML employees protest for 21 days: MP Mallesh Babu meets Union Minister

Published November 25, 2024
Share
1 Min Read
Beml employees protest for 21 days: MP Mallesh Babu meets Union Minister
SHARE

ಕೋಲಾರ : ಹಲವು ಬೇಡಿಕೆಗಳ ಈಡೇರಿಕೆಗಾಗಿ ಕಳೆದ 21 ದಿನಗಳಿಂದ ಬೆಮೆಲ್ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಬೆಮೆಲ್ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಕೋಲಾರದ ಸಂಸದರಾದ ಮಲ್ಲೇಶ್ ಬಾಬು ಅವರು ಇಂದು ಇಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.

ನವದೆಹಲಿಯ ಕೇಂದ್ರ ಕಛೇರಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿರುವ ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರಿಗೆ ವಿವರಿಸಿ ಸತತ 21 ದಿನಗಳಿಂದ ಬೆಮೆಲ್ ಕಾರ್ಮಿಕರು ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ
ಮಾಡುತ್ತಿದ್ದಾರೆ, ಅವರ ಬೇಡಿಕೆಗಳನ್ನು ಪರಿಶೀಲಿಸಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು.

ಈಗಾಗಲೇ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದು ಬೆಮೆಲ್ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ ರಕ್ಷಣಾ ಸಚಿವರ ಬಳಿ ಚರ್ಚಿಸುವ ಬಗ್ಗೆ ತಿಳಿಸಿದ್ದರು ಅದಕ್ಕಾಗಿ ರಕ್ಷಣಾ ಸಚಿವರು ತಕ್ಷಣ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು

ನಮ್ಮ ಮನವಿಯನ್ನು ಸ್ವೀಕರಿಸಿದ ರಕ್ಷಣಾ ಸಚಿವರು ಎಲ್ಲಾ ಅಧಿಕಾರಿ ವರ್ಗವರೊಂದಿಗೆ ಚರ್ಚಿಸಿ ಇನ್ನು 2-3 ದಿನಗಳಲ್ಲಿ ಬೆಮೆಲ್ ಕಾರ್ಮಿಕರ ಸಮಸ್ಯೆಗಳಿಗೆ ಸಂಪೂರ್ಣ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ವರದಿ : ಅರುಣ್ ಕುಮಾರ್ B.S

You Might Also Like

ದರ್ಶನ್‌ಗೂ ಕೊಲೆಗೂ ಏನು ಸಂಬಂಧ? ಅರೆಸ್ಟ್‌ ಆಗಿದ್ದು ಯಾಕೆ?

ಬೆಂಗಳೂರಲ್ಲಿ ಹವಾಮಾನ ವೈಪರೀತ್ಯ : ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಎಚ್ಚರ

ಸಂವಿಧಾನ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯಾತೀತ’ ಪದಗಳನ್ನ ತೆಗೆಯಲು ಸಾಧ್ಯವಿಲ್ಲ : ಸುಪ್ರೀಂ

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ

TAGGED:BEMLMallesh Babu
Share This Article
Facebook Copy Link Print
Previous Article Nikhil Kuamraswamy Vs Anita Kumaraswamy ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ : ಅನಿತಾ ಕುಮಾರಸ್ವಾಮಿ
Next Article HDK 2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತವಾಗಲಿದೆ ; ಕೇಂದ್ರ ಸಚಿವ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up