By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂವಿಧಾನ ಕುರಿತ ಭಾಷಣದ ವೇಳೆ ಸಾವರ್ಕರ್, ಅದಾನಿ, ಮನುಸ್ಮೃತಿ, ಏಕಲವ್ಯ ಎಳೆತಂದ ರಾಹುಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಂವಿಧಾನ ಕುರಿತ ಭಾಷಣದ ವೇಳೆ ಸಾವರ್ಕರ್, ಅದಾನಿ, ಮನುಸ್ಮೃತಿ, ಏಕಲವ್ಯ ಎಳೆತಂದ ರಾಹುಲ್

BlogLatestTop Storiesರಾಷ್ಟ್ರೀಯ-National

ಸಂವಿಧಾನ ಕುರಿತ ಭಾಷಣದ ವೇಳೆ ಸಾವರ್ಕರ್, ಅದಾನಿ, ಮನುಸ್ಮೃತಿ, ಏಕಲವ್ಯ ಎಳೆತಂದ ರಾಹುಲ್

Rahul Gandhi's Lok Sabha speech on Constitution debate

Published December 14, 2024
Share
2 Min Read
Rahul Gandhi
SHARE

ನವದೆಹಲಿ: ಭಾರತದ ಸಂವಿಧಾನದ 75 ವರ್ಷಗಳ ಚರ್ಚೆಯ ಸಂದರ್ಭದಲ್ಲಿ ಸದನವನ್ನು ಉದ್ದೇಶಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಭಾಷಣ ಮಾಡಿದರು. ಈವೇಳೆ ಭಾರತೀಯ ಮಹಾಕಾವ್ಯ ಮಹಾಭಾರತದ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ. ವೀರ ಸಾವರ್ಕರ್, ಮನುಸ್ಮೃತಿ ಬಗ್ಗೆ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ಕೋರಿದ್ದರು. ದ್ರೋಣಾಚಾರ್ಯರು ಏಕಲವ್ಯನ ಬೆರಳುಗಳನ್ನು ಕತ್ತರಿಸುವಂತೆ ಮಾಡಿದಂತೆಯೇ, ಮೋದಿ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸಿದೆ ಎಂದು ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.

ಲ್ಯಾಟರಲ್ ಎಂಟ್ರಿ ಮೂಲಕ, ನೀವು ಯುವಕರು, ಒಬಿಸಿಗಳು ಮತ್ತು ಎಸ್‌ಸಿಗಳ ಹೆಬ್ಬೆರಳನ್ನು ಕತ್ತರಿಸುತ್ತಿದ್ದೀರಿ. ಏಕಲವ್ಯ ಹೇಗೆ ಅಭ್ಯಾಸ ಮಾಡುತ್ತಿದ್ದರೋ ಅದೇ ರೀತಿ ಯುವಕರು ಪರೀಕ್ಷೆಗೆ ಅಭ್ಯಾಸ ಮಾಡುತ್ತಾರೆ. ಆದರೆ, ನೀವು ಅಗ್ನಿವೀರ್ ಜಾರಿಗೆ ತರುವ ಮೂಲಕ ಆ ಯುವಕರ ಹೆಬ್ಬೆರಳುಗಳನ್ನು ಕತ್ತರಿಸಿದ್ದೀರಿ. ಪೇಪರ್ ಸೋರಿಕೆ ಮಾಡುವಾಗ ಯುವಕರ ಹೆಬ್ಬೆರಳು ಕತ್ತರಿಸುತ್ತೀರಿ. ನೀವು ಅದಾನಿ ಮತ್ತು ಅಂಬಾನಿಗೆ ಲಾಭವನ್ನು ನೀಡಿದಾಗ ನೀವು ರೈತರ ಹೆಬ್ಬೆರಳು ಕತ್ತರಿಸುತ್ತೀರಿ ಎಂದು ರಾಹುಲ್ ಗಾಂಧಿ ಕಲಾಪದಲ್ಲಿ ಅಬ್ಬರಿಸಿದ್ದಾರೆ.

ಲೋಕಸಭೆ ಕಲಾಪದಲ್ಲಿ ಸಂವಿಧಾನದ ಚರ್ಚೆಯ ವೇಳೆ ಲೋಕಸಭೆಯ ರಾಹುಲ್ ಗಾಂಧಿ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯು “ಸಂವಿಧಾನಕ್ಕಿಂತ ಮನುಸ್ಮೃತಿಯೇ ಮುಖ್ಯ” ಎಂದು ಪರಿಗಣಿಸುತ್ತದೆ ಎಂದು ಆರೋಪಿಸಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು “ದೇಶದ ಯುವಕರ ಹೆಬ್ಬೆರಳು ಕತ್ತರಿಸುತ್ತಿದೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಸದನದಲ್ಲಿ ವೀರ ಸಾವರ್ಕರ್ ಬಗ್ಗೆಯೂ ಮಾತನಾಡಿದ ರಾಹುಲ್ ಗಾಂಧಿ, ವೀರ ಸಾವರ್ಕರ್ ಮನುಸ್ಮೃತಿಯೇ ಕಾನೂನು ಎಂದು ಪರಿಗಣಿಸಿದ್ದರು. ಮನುಸ್ಮೃತಿಯು ನಮ್ಮ ಹಿಂದೂ ರಾಷ್ಟ್ರಕ್ಕೆ ವೇದಗಳ ನಂತರ ಹೆಚ್ಚು ಪೂಜಿಸಬಹುದಾದ ಗ್ರಂಥವಾಗಿದೆ. ನಮ್ಮ ಪ್ರಾಚೀನ ಕಾಲವು ನಮ್ಮ ಸಂಸ್ಕೃತಿ, ಪದ್ಧತಿಗಳು, ಚಿಂತನೆ ಮತ್ತು ಆಚರಣೆಗೆ ಆಧಾರವಾಗಿದೆ. ಈ ಪುಸ್ತಕವು ಶತಮಾನಗಳಿಂದ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಮತ್ತು ದೈವಿಕ ಮೆರವಣಿಗೆಯನ್ನು ಕ್ರೋಡೀಕರಿಸಿದೆ. ಇಂದು ಮನುಸ್ಮೃತಿಯೇ ಕಾನೂನಾಗಿದೆ ಎಂಬುದು ಸಾವರ್ಕರ್ ಅವರದೇ ಮಾತುಗಳು ಎಂದು ರಾಹುಲ್ ಗಾಂಧಿ ಇಂದು ಹೇಳಿದ್ದಾರೆ.

ವೀರ ಸಾವರ್ಕರ್ ಅವರ ಈ ಮಾತುಗಳನ್ನು ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಎಂದು ರಾಹುಲ್ ಗಾಂಧಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಏಕೆಂದರೆ ನೀವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಸಂಸತ್ತಿನಲ್ಲಿ ಮಾತನಾಡುವಾಗ, ನೀವು ಸಾವರ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದೀರಿ ಎಂದರ್ಥ. ನೀವು ಸಾವರ್ಕರ್ ಅವರನ್ನು ನಿಂದಿಸುತ್ತಿದ್ದೀರಿ, ಸಾವರ್ಕರ್ ಅವರನ್ನು ಮಾನಹಾನಿ ಮಾಡುತ್ತಿದ್ದೀರಿ ಎಂದು ಅರ್ಥವಾಗುತ್ತದೆ ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

ಲೋಕಸಭೆಯಲ್ಲಿ ಅದಾನಿಯನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಕೈಗಾರಿಕೋದ್ಯಮಿಗೆ ವಿವಿಧ ಕ್ಷೇತ್ರಗಳನ್ನು ಹಸ್ತಾಂತರಿಸುವ ಮೂಲಕ ದ್ರೋಣಾಚಾರ್ಯರಂತೆ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ ಎಂದು ರಾಹುಲ್ ಗಾಂಧಿ ಇಂದು ಮತ್ತೆ ಅದಾನಿಯನ್ನು ತರಾಟೆಗೆ ತೆಗೆದುಕೊಂಡರು. ನೀವು ಧಾರಾವಿಯನ್ನು ಅದಾನಿಗೆ ಹಸ್ತಾಂತರಿಸಿ ಉದ್ಯಮಿಗಳು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಹೆಬ್ಬೆರಳನ್ನು ಕತ್ತರಿಸಿದ್ದೀರಿ. ನೀವು ಭಾರತದ ಬಂದರುಗಳು, ವಿಮಾನ ನಿಲ್ದಾಣಗಳು ಮತ್ತು ರಕ್ಷಣಾ ಉದ್ಯಮವನ್ನು ಅದಾನಿಗೆ ಹಸ್ತಾಂತರಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಭಾರತದ ಎಲ್ಲಾ ನ್ಯಾಯಯುತ ವ್ಯವಹಾರಗಳ ಹೆಬ್ಬೆರಳುಗಳನ್ನು ಕತ್ತರಿಸುತ್ತೀರಿ ಎಂದು ರಾಹುಲ್ ಟೀಕಿಸಿದ್ದಾರೆ.

You Might Also Like

ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,

ಭಾರಿ ಮಳೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ 29 ಮಂದಿ ಸಾವು

ಕೆಆರ್‌ಎಸ್ ಜಲಾಶಯ ಭರ್ತಿ, ನದಿ ಪಾತ್ರದ ಜನರಿಗೆ ಎಚ್ಚರಿಕೆ

ಬಾಂಗ್ಲಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ, ಸರಣಿ ಕ್ಲೀನ್‌ಸ್ವೀಪ್‌

ಜಾಮೀನು ದೊರೆತ ಬೆನ್ನಲ್ಲೇ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್

TAGGED:#Indian constitutionLok SabhaRahul Gandhi
Share This Article
Facebook Copy Link Print
Previous Article Narendra Modi ಸಂವಿಧಾನಕ್ಕೆ 75 ವರ್ಷ : ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ, ಇಲ್ಲಿದೆ ಹೈಲೈಟ್ಸ್
Next Article Revant Reddy ಅಲ್ಲು ಅರ್ಜುನ್‌ ಯುದ್ಧ ಗೆದ್ದು ಬಂದಿಲ್ಲ : ತೆಲಂಗಾಣ ಸಿಎಂ ರೇವಂತ್‌ ರೆಡ್ಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up