By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಲಾರ : ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡರು ಒಮ್ಮತಕ್ಕೆ ಬಾರದ ಇಲಾಖೆಗಳ ನಡೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕೋಲಾರ-Kolara > ಕೋಲಾರ : ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡರು ಒಮ್ಮತಕ್ಕೆ ಬಾರದ ಇಲಾಖೆಗಳ ನಡೆ
ಕೋಲಾರ-Kolara

ಕೋಲಾರ : ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡರು ಒಮ್ಮತಕ್ಕೆ ಬಾರದ ಇಲಾಖೆಗಳ ನಡೆ

Kolar: Joint survey work completed, departments unable to reach consensus

Published January 17, 2025
Share
3 Min Read
SHARE

ಶ್ರೀನಿವಾಸಪುರ/ಕೋಲಾರ : ತೀವ್ರಾ ಕೂತೂಹಲ ಕೇರಳಿಸಿದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಹೊಸಹುಡ್ಯ ಸರ್ವೇ ನಂಬರ್‌ 1 ಮತ್ತು 2 ಹಾಗೂ ಜಿನಕಲುಕುಂಟ ಅರಣ್ಯ ಪ್ರದೇಶದ ಅರಣ್ಯ ಭೂಮಿ ಒತ್ತುವರಿ ವಿಚಾರ, ಹೈಕೋರ್ಟ್‌ ಸೂಚನೆ ಮೇಲೆ ಎರಡು ದಿನಗಳ ಕಾಲ ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೆ ಕಾರ್ಯ ಪೂರ್ಣಗೊಳಿಸಿದೆ. ಆದ್ರೆ ಎರಡು ಇಲಾಖೆಗಳ ಸರ್ವೆ ಕಾರ್ಯ ಮುಗಿದರು ಒತ್ತುವರಿ ವಿಚಾರದಲ್ಲಿ ಒಮ್ಮತಕ್ಕೆ ಬಾರದ ಸ್ಥಿತಿಯಲ್ಲಿ ಎರಡು ಇಲಾಖೆಗಳ ನಡೆಯಾಗಿದೆ.

ಹೌದು, ದಶಕಗಳಿಂದಲೂ ಮಾಜಿ ಸ್ಪೀಕರ್‌ ಕೆಆರ್‌ ರಮೇಶ್‌ ಕುಮಾರ್‌ ಹೊಸಹುಡ್ಯ ಸರ್ವೇ ನಂಬರ್‌ 1 ಮತ್ತು 2 ಹಾಗೂ ಜಿನಕಲುಕುಂಟ ಅರಣ್ಯ ಪ್ರದೇಶದ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಅರೋಪ ಹಿನ್ನಲೆ ಮಾನ್ಯ ಉಚ್ಚನ್ಯಾಯಾಲ ಜಂಟಿ ಸರ್ವೆ ಕಾರ್ಯಕ್ಕೆ ಸೂಚನೆ ಯನ್ನು ಕಂದಾಯ ಹಾಗೂ ಅರಣ್ಯ ಇಲಾಖೆಗಳಿಗೆ ನೀಡಿತ್ತಾದರು. ಎರಡು ಇಲಾಖೆಗಳ ಸರ್ವೆ ಪದ್ದತಿಯೂ ಹೊಂದಾಣಿಕೆಯಾಗದ ಸ್ಥಿತಿ ನಿರ್ಮಾಣವಾಗಿದೆ.

ಕಂದಾಯ ಇಲಾಖೆಯ ಪ್ರಕಾರ ಸರ್ವೆಯಲ್ಲಿ ಯಾವುದೇ ಮೇಲ್ನೋಟಕ್ಕೆ ಒತ್ತುವರಿ ಬಗ್ಗೆ ಸಂಶಯ ವ್ಯಕ್ತಪಡಿಸಿದೆ .ಇತ್ತ ಅರಣ್ಯ ಇಲಾಖೆಯ ಸರ್ವೆ ಮಾತ್ರ ಒತ್ತುವರಿಯ ಬಗ್ಗೆ ಖಚಿತ ವ್ಯಕ್ತಪಡಿಸಿದೆ. ಆದ್ರೆ ಎರಡು ದಿನಗಳ ಕಾಲ ಜಂಟಿ ಸರ್ವೆ ಮಾಡಿದ್ರು ಎರಡು ಇಲಾಖೆಗಳ ಅಭಿಪ್ರಾಯ ಒಮ್ಮತಕ್ಕೆ ಬಾರದಾಗಿದೆ.

ಸರ್ವೇ ನಂ.1 ಮತ್ತು 2ರಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆ ಎಂಬ ವಾದ ಮಂಡಿಸಿದ ಅರಣ್ಯ ಇಲಾಖೆ:
ಅರಣ್ಯ ಇಲಾಖೆಯವರ ಪ್ರಕಾರ ಗುಂಟರ್ಸ್ ಚೈನ್ ಬ್ರಿಟೀಷ್ ಸರ್ಕಾರದ ಕಾಲದಿಂದ ಬಳಕೆ ಆಗುತ್ತಿದೆ. ಇದರ ಮೂಲಕ ಅಳತೆ ಮಾಡಿದರೆ ಸರಿಯಾಗಿ ಇರುತ್ತದೆ ಎಂದು ಅಧೀನಕಾರ್ಯದರ್ಶಿ ಅವರೇ ಹೇಳಿದ್ದಾರೆ. ಹಾಗಾಗಿ ಗುಂಟರ್ಸ್ ಚೈನ್ ಮೂಲಕ ಅಳತೆ ಮಾಡಿದರೆ ಇದು ಸರಿ ಇದೆ. ಹೊಸಹುಡ್ಯ ಗ್ರಾಮ ಸರ್ವೇ ನಂ.1 ಹಾಗೂ 2ರಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿದೆ.

ಅರಣ್ಯ ಭೂಮಿ ಬಿಟ್ಟು ಹೋಗಿರುವ ವಿಚಾರವೇ ಬೇರೆ. ಅರಣ್ಯ ಸೆಟ್ಲ್ಮೆಂಟ್ ಮ್ಯಾಪ್ ನಮ್ಮ ಬಳಿ ಇದೆ. ಯಾವಗ ಬೇಕಾದರೂ ನಾವು ಮ್ಯಾಪನ್ನು ಸಿದ್ಧಪಡಿಸಬಹುದು. ಒತ್ತುವರಿ ಆಗಿರುವುದು ನಿಜ. ಡಿಡಿಎಲ್‌ಆರ್ ಕೊಡುವ ರಿಪೋರ್ಟ್ ನೋಡಿ ತೀರ್ಮಾನ ಮಾಡುತ್ತೇವೆ.

ಸರ್ವೇ ನಂ.1 ಹಾಗೂ 2ರಲ್ಲಿ ನಮ್ಮ ಅರಣ್ಯ ಭೂಮಿಯ ಜಾಗ ಸೇರಿದ್ದರೆ ಮಾತ್ರ ಸಹಿ ಹಾಕುತ್ತೇನೆ. ಇಲ್ಲವಾದರೆ ನಾನು ಡಿಡಿಎಲ್‌ಆರ್ ವರದಿಗೆ ಸಹಿ ಹಾಕುವುದಿಲ್ಲ. ಮತ್ತೆ ಸರ್ವೇ ಆಗಲಿ ಬಿಡಿ. ಜ.30ರ ಒಳಗಾಗಿ ಸರ್ವೇ ವರದಿ ಸಲ್ಲಿಸಿ ಎಂದು ಹೈಕೋರ್ಟ್ ಸೂಚನೆ ನೀಡಿದೆ ಎಂದು ಕೋಲಾರದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ (ಡಿ.ಸಿ.ಎಫ್).ಸರೀನ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಜಂಟಿ ಸರ್ವೆ ಪೂರ್ಣವಾದ್ರು ಕಂದಾಯ ಇಲಾಖೆಗೆ ಮೇಲ್ನೋಟಕ್ಕೆ ಒತ್ತುವರಿ ಯಾಗಿಲ್ಲ ಅನ್ಸುತ್ತೆ
ಹೈಕೋರ್ಟ್ ಸೂಚನೆ ಪ್ರಕಾರ ಜಂಟಿ ಸರ್ವೇ ಮಾಡಲಾಗಿದೆ.ಸರ್ವೇ ನಂಬರ್ 1 ಹಾಗೂ 2 ರ ಜಂಟಿ ಸರ್ವೇ ಮಾಡಲಾಗಿದೆ.ಪಿರ್ಯಾದುದಾರರಿಗೆ ನೋಟೀಸ್ ನೀಡಿ ಸರ್ವೇ ಮಾಡಲಾಗಿದೆ.ಹೊರ ಭಾಗದ ಕಂದಾಯ ಗ್ರಾಮದ ಗುರುತು ಮಾಡಲಾಗಿದೆ.ರೋವರ್ ಜೊತೆ ಚೈನ್ ಬಳಸಿ ಏಕಕಾಲದಲ್ಲಿ ಸರ್ವೇ ಮಾಡಲಾಗಿದೆ.

ಅರಣ್ಯ ಇಲಾಖೆಯ ಗಡಿ ಗುರುತಿಸುವ ಕೆಲಸ ಜಂಟಿಯಾಗಿ ಮಾಡಲಾಗಿದೆ.ನಾಲ್ಕು ತಂಡಗಳಿಂದ ಸರ್ವೇ ಮಾಡಿ,ಸರ್ವೇ ನಂಬರ್ ನ ಜಮೀನನ್ನು ಸೆರೆ ಹಿಡಿಯಲಾಗಿದೆ.ಅರಣ್ಯ ಇಲಾಖೆಯ ಗಂಟರ್ಸ್ ಚೈನ್ ಮಾಪನ 100 ಲಿಂಕ್ 66 ಅಡಿ.ಕಂದಾಯ ಇಲಾಖೆಯ ಚೈನ್ ನಲ್ಲಿ 50 ಲಿಂಕ್ಸ್ 30 ಅಡಿಯಾಗಿದೆ.ಸರ್ವೇ ನಂಬರ್ 1 ರಲ್ಲಿ 315 ಎಕರೆ ಹಾಗೂ ಸರ್ವೇ ನಂಬರ್ 2 ರಲ್ಲಿ 113 ಎಕರೆ ಗುರುತಿಸಲು ನೋಟಿಫಿಕೇಶನ್ ಇದೆ.

DDLR ನಮಗೆ ತಾಂತ್ರಿಕ ವರದಿ ನೀಡಬೇಕಿದೆ.ಪಿರ್ಯಾದುದಾರರು ಸಹ ಕೆಲವು ಮಾಹಿತಿ ಕೇಳಿದ್ದಾರೆ ಅದರ ಮಾಹಿತಿ ಪಡೆಯಬೇಕಿದೆ.ಜ.30 ರ ಒಳಗೆ ಹೈಕೋರ್ಟ್ ಗೆ ವರದಿ ಸಲ್ಲಿಸುತ್ತೇವೆ.1934 ರ ಸರ್ಕಾರಿ ನೋಟಿಫಿಕೇಶನ್ ಹಾಗೂ 1944 ರ ಗೆಜೆಟ್ ಬಿಟ್ಟು ಅರಣ್ಯ ಇಲಾಖೆಯವರು ಯಾವುದೇ ದಾಖಲೆ ಕೊಟ್ಟಿಲ್ಲ.ಮೇಲ್ನೋಟಕ್ಕೆ ನಮಗೆ ಏನೂ ಕಂಡು ಬಂದಿಲ್ಲ ಅನ್ಸುತ್ತೆ.ಇವತ್ತು ನಮ್ಮ ಸರ್ವೇ ಕಾರ್ಯ ಮುಗಿದಿದೆ.ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯಾ ಗ್ರಾಮಾದ ಬಳಿ ಕೋಲಾರ ಜಿಲ್ಲಾಧಿಕಾರಿ ಡಾ.ರವಿ ಹೇಳಿಕೆ ನೀಡಿದ್ದಾರೆ.

ಈ ಎರಡು ಇಲಾಖೆಯ ನಡೆಯ ಬಗ್ಗೆ ಸಾರ್ವಜನಿಕವಾಗಿ ತೀವ್ರಾ ಕೂತುಹಲ ಮೂಡಿಸಿದೆ. ಎರಡು ಇಲಾಖೆಗಳ ವಿಭಿನ್ನ ಹೇಳಿಕೆ ನೋಡಿದ್ರೆ ಜಂಟಿ ಸರ್ವೆ ವರದಿ ಯಾವ ರೂಪಗೊಳ್ಳುತ್ತದೆ ಎಂಬ ಸಂಶಯ ಸಾರ್ವಜನಿಕವಾಗಿ ಮೂಡಿಸಿದೆ.

ಅರುಣ್ ಕುಮಾರ್ ಬಿ ಎಸ್

You Might Also Like

ಬಾಬು ಜಗಜೀವನರಾಮ್ ರವರ ಹುಟ್ಟುಹಬ್ಬ ಆಚರಣೆ

ವಸತಿ ನಿಲಯದಲ್ಲಿ ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಸಮುದ್ರದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

ಕೋಲಾರ ಜಿಲ್ಲಾ ಕಛೇರಿ ಮುಂದೆ ದಲಿತ ಮುಖಂಡರು ಪ್ರತಿಭಟನೆ

ಬಾರ್ ಲೈಸೆನ್ಸ್‌ಗೆ ಅಡ್ಡಿ ಎಂಬ ಕಾರಣಕ್ಕೆ ಆಂಜನೇಯ ದೇವಸ್ಥಾನ ದ್ವಂಸಗೊಳಿಸಿದ ಕಿಡಿಗೇಡಿಗಳು

Share This Article
Facebook Copy Link Print
Previous Article Robotic Nipple Sparing Mastectomy in India for the first time ಭಾರತದಲ್ಲಿ ಮೊದಲ ಬಾರಿಗೆ ರೋಬೋಟಿಕ್‌ ನಿಪ್ಪಲ್‌ ಸ್ಪೇರಿಂಗ್‌ ಮಾಸ್ಟೆಕ್ಟಮಿ
Next Article Shivanna as 'Veera Chandrahasa' ‘ವೀರ ಚಂದ್ರಹಾಸ’ನಾಗಿ ಶಿವಣ್ಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up