By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಗ್ರರ ಕೃತ್ಯ ಖಂಡಿಸಿ ತುರುವೇಕೆರೆ ನಾಗರಿಕರ ವೇದಿಕೆಯಿಂದ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಉಗ್ರರ ಕೃತ್ಯ ಖಂಡಿಸಿ ತುರುವೇಕೆರೆ ನಾಗರಿಕರ ವೇದಿಕೆಯಿಂದ ಪ್ರತಿಭಟನೆ

ತುಮಕೂರು-Tumakuru

ಉಗ್ರರ ಕೃತ್ಯ ಖಂಡಿಸಿ ತುರುವೇಕೆರೆ ನಾಗರಿಕರ ವೇದಿಕೆಯಿಂದ ಪ್ರತಿಭಟನೆ

Protest by the Turuvekere Citizens' Forum condemning the terrorist act

Published April 29, 2025
Share
2 Min Read
dgsdgsgh dgsdgsgh dgsdgsgh
SHARE

ತುರುವೇಕೆರೆ, ಪಹಲ್ಗಾಮಾ ಭಯೋತ್ಪಾದಕ ದಾಳಿ ಖಂಡಿಸಿ ಹಾಗೂ ಭಯೋತ್ಪಾದಕರ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ತುರುವೇಕೆರೆ ತಾಲೂಕು ನಾಗರಿಕರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು, ಮೊದಲಿಗೆ ಪಟ್ಟಣದ ತಿಪಟೂರು ರಸ್ತೆಯಲ್ಲಿರುವ ಗಣಪತಿ ಪೆಂಡಲ್ ನಿಂದ ಬಾಣಸಂದ್ರ ರಸ್ತೆವರೆಗೂ ಉಗ್ರರ ವಿರುದ್ಧ ಮತ್ತು ಪಾಕಿಸ್ತಾನದ ವಿರುದ್ಧ ದಿಕ್ಕಾರ ಹೋಗುತ್ತಾ ಮೆರವಣಿಗೆಯ ಮೂಲಕ ಆಗಮಿಸಿ ಬಾಣಸಂದ್ರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು ಇದೇ ವೇಳೆ ಪ್ರೊ, ಪುಟ್ಟರಂಗಪ್ಪ ಮಾತನಾಡಿ ಉಗ್ರವಾದಿಗಳು ಅಮಾಯಕರನ್ನು ಹತ್ಯೆ ಮಾಡಿರುವುದು ನಾವುಗಳು ಸಹಿಸುವುದಿಲ್ಲ ಅಮಾಯಕ ಹಿಂದುಗಳ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿ ತೀವ್ರ ಖಂಡನೀಯವಾಗಿದೆ,

ಪ್ರವಾಸಕ್ಕೆ ತೆರಳಿದ್ದ ಅಮಾಯಕ ಹಿಂದುಗಳ ಮೇಲೆ ಪಾಕಿಸ್ತಾನ ಪ್ರಯೋಗಿತ ಉಗ್ರಗಾಮಿಗಳು ದಾಳಿ ನಡೆಸುವ ಮೂಲಕ ಭಾರತದ ಸಮಸ್ತ ಹಿಂದುಗಳಿಗೆ ಬೆದರಿಕೆ ಹಾಕಿದ್ದಾರೆ, ರಾಷ್ಟ್ರೀಯತೆ ವಿಚಾರ ಬಂದಾಗ ನಾವೆಲ್ಲರೂ ಒಂದಾಗಬೇಕು ನಾವು ಈ ಕೃತ್ಯವನ್ನು ಖಂಡಿಸುತ್ತೇವೆ ಎಂದರು. ಮುಂದುವರೆದು ಭೀಮೋತ್ಸವ ಸಮಿತಿ ಸಂಸ್ಥಾಪಕರಾದ ಮೂರ್ತಿ ಸಿ ಎಸ್ ಮಾತನಾಡಿ ಪ್ರತಿಯೊಬ್ಬರು ಒಗ್ಗಟ್ಟಿನಿಂದ ನಿರೂಪಿಸಬೇಕಿದೆ ಸಮಸ್ತ ಭಾರತೀಯರು ದೇಶದ ರಚನೆಗಾಗಿ ನರೇಂದ್ರ ಮೋದಿ ಅವರ ಕೈಗೆ ಅಧಿಕಾರ ನೀಡಿದ್ದೇವೆ ನಾವು ಕೊಟ್ಟ ಅಧಿಕಾರವನ್ನು ಸಮರ್ಥಕವಾಗಿ ಬಳಸಿ ಭಯೋತ್ಪಾದಕರನ್ನು ಬುಡ ಸಮೇತ ಕಿತ್ತು ಹಾಕಬೇಕು ನಾವುಗಳು ಭಾರತದೊಂದಿಗೆ ಮತ್ತು ಭಾರತೀಯ ಸೈನ್ಯದೊಂದಿಗೆ ನಾವೆಲ್ಲರೂ ಸದಾ ಬೆಂಬಲವಾಗಿ ನಿಲ್ಲಬೇಕು ಇಡೀ ಜಗತ್ತಿನಲ್ಲಿ ಹಿಂದುಗಳಿಗಾಗಿ ಇರುವ ಏಕೈಕ ರಾಷ್ಟ್ರವೆಂದರೆ ಅದು ಭಾರತ ಮಾತ್ರ ಎಂದರು, ಇದೇ ಸಂದರ್ಭದಲ್ಲಿ ಹಿರಿಯ ವಕೀಲರಾದ ಧನಪಾಲ್ ಮಾತನಾಡಿ ಹಿಂದುಗಳಿಗಾಗಿ ಇರುವ ಏಕೈಕ ರಾಷ್ಟ್ರವೆಂದರೆ ಭಾರತ ಮಾತ್ರ ಆದರೆ ಮುಸಲ್ಮಾನರು, ಕ್ರೈಸ್ತ ಧರ್ಮೀಯರು, ನಾವೆಲ್ಲರೂ ಸಮಾನತೆಯಿಂದ ಇದ್ದೇವೆ ನಮ್ಮಗಳಲ್ಲಿ ಯಾವುದೇ ಜಾತಿಯ ತಾರತಮ್ಯವಿಲ್ಲದೆ ಭಾರತ ದೇಶ ಭಾರತ ಮಾತೆ ಎಂದುಕೊಂಡಿದ್ದೇವೆ ಇಂತಹ ನೆಲದಲ್ಲಿ ಉಗ್ರರ ಕೃತ್ಯ ಬಹಳ ಖಂಡನೀಯ, ಹಿಂದೂ ರಾಷ್ಟ್ರವಾದ ಭಾರತವನ್ನು ನಾವು ರಕ್ಷಣೆ ಮಾಡಿ ಸುಭದ್ರ ಗೊಳಿಸದಿದ್ದರೆ ಇಡೀ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ತೀವ್ರ ತೊಂದರೆಗೆ ಸಿಲುಕಬೇಕಾಗುತ್ತದೆ, ದೇಶದ ಪ್ರತಿಯೊಬ್ಬ ಭಾರತೀಯರು ಸಹ ಎಚ್ಚೆತ್ತು ಕೊಳ್ಳಬೇಕು ಎಂದರು, ಚೌದ್ರಿ ನಾಗೇಶ್ ಮಾತನಾಡಿ ಭಯೋತ್ಪಾದಕರ ಹಾಗೂ ಭಯೋತ್ಪಾದಕರ ಪೋಷಣೆ ಮಾಡುತ್ತಿರುವ ಪಾಕಿಸ್ತಾನದ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಧರ್ಮದ ಆಧಾರದಲ್ಲಿ ದಾಳಿ ಮಾಡಿ ಅಮಾಯಕರ ಹತ್ಯೆ ಆಗಿರುವುದರಿಂದ ಹಿಂದೂಗಳಿಗೆ ಎಚ್ಚರಿಕೆ ಗಂಟೆಯಾಗಿದೆ, ಭಾರತದಲ್ಲಿ ಹಿಂದೂಗಳು ಒಗ್ಗಟ್ಟಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದನ್ನ ಮರೆಯಬಾರದು ನಮ್ಮ ದೇಶಕ್ಕೆ ಎದುರಾಗುವ ದುಷ್ಟರ ಸಂಹಾರಕೆ ನಮ್ಮ ಸೈನ್ಯ ಸಶಕ್ತವಾಗಿದೆ, ಭಾರತ ಸರ್ಕಾರ ತಕ್ಷಣ ಕಠಿಣ ಕ್ರಮವಹಿಸಿ ಭಯೋತ್ಪಾದಕರ ನಿರ್ಮೂಲನೆ ಮಾಡಬೇಕು ಎಂದು ಒತ್ತಾಯಿಸಿದರು,

ಇದೇ ವೇಳೆ ಡಿಎಸ್ಎಸ್ ಸಂಘಟನೆ, ಜಯ ಕರ್ನಾಟಕ ಸಂಘಟನೆ, ಕರುನಾಡು ರಕ್ಷಣಾ ವೇದಿಕೆ, ಕನ್ನಡ ರಕ್ಷಣಾ ವೇದಿಕೆ, ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಪದಾಧಿಕಾರಿಗಳು ಹೀಗೆ ಅನೇಕ ವಿವಿಧಪರ ಸಂಘಟನೆಗಳ ಮುಖಂಡರು, ಇನ್ನರ್ವಿಲ್ ಸಂಘಟನೆಯ ಪದಾಧಿಕಾರಿಗಳು ಉಗ್ರರ ಹತ್ಯೆ ಖಂಡಿಸಿ ಧಿಕ್ಕಾರ ಕೂಗುತ್ತಾ ಪ್ರತಿಭಟಿಸಿ ಗ್ರೇಡ್ 2 ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

You Might Also Like

ಮಹಿಳೆಯರ ಜೊತೆ ಅನುಚಿತ ವರ್ತನೆ ಆರೋಪ : ಅರ್ಚಕನಿಗೆ ಥಳಿಸಿದ ಭಕ್ತರು

ಕಟ್ಟಡ ದುರಸ್ತಿ ಮಾಡಿಸಲು ಶಾಸಕರಿಗೆ ಕೈ ಮುಗಿದು ಮನವಿ ಮಾಡಿದ ವಿದ್ಯಾರ್ಥಿಗಳು

ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯ

ಗೋವುಗಳ ಮೇಲೆ ದುಷ್ಕರ್ಮಿಗಳ ವಿಕೃತಿ : ಕಠಿಣ ಶಿಕ್ಷೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

‘ವಿಶ್ವ ತಾಯಂದಿರ ದಿನ’ ಆಚರಣೆ

TAGGED:Pahalgam Attack
Share This Article
Facebook Copy Link Print
Previous Article Tum 3 Tum 3 Tum 3 ಅಧಿಕಾರಿಗಳ ನಿರ್ಲಕ್ಷ್ಯದಿಂದ ದಲಿತರ ನಿವೇಶನ ಉಳ್ಳವರ ಪಾಲು, ಬಲಾಢ್ಯರಿಂದ ಒತ್ತುವರಿ
Next Article Pro Pro Pro ಪಶು ಸಂಗೋಪನ ಇಲಾಖೆಯ ಚಾಲಕ ಹುದ್ದೆಯಿಂದ ಕಿತ್ತು ಹಾಕಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ,
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up