By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಣಿಗಲ್ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಕಾರ್ಮಿಕರ ದಿನಾಚರಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ತುಮಕೂರು-Tumakuru > ಕುಣಿಗಲ್ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಕಾರ್ಮಿಕರ ದಿನಾಚರಣೆ
ತುಮಕೂರು-Tumakuru

ಕುಣಿಗಲ್ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಕಾರ್ಮಿಕರ ದಿನಾಚರಣೆ

Labor Day celebration at taluk office premises of Kunigal town

Published May 2, 2025
Share
2 Min Read
SHARE

ಕುಣಿಗಲ್ : ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಇಂದು ಕಲ್ಪತರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಿತರಕ್ಷಣ ಸಮಿತಿಯ ವತಿಯಿಂದ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು,,

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ “ಕೀರ್ತಿ ಕುಮಾರ್ “ನಮ್ಮ ಎಲ್ಲಾ ಕಾರ್ಮಿಕರು ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು,,

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ” ವಿ ಶಿವಶಂಕರ್” ರವರು ಮಾತನಾಡಿ ಸರ್ಕಾರ ಕಾರ್ಮಿಕರ ದಿನಾಚರಣೆಗೆ ರಜೆ ಘೋಷಣೆ ಮಾಡಲಾಗಿದೆ, ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಎಲ್ಲಾ ಇಲಾಖೆಗಳಲ್ಲಿ ಕಾರ್ಮಿಕರ ಜಯಂತಿಯನ್ನು ಆಚರಣೆ ಮಾಡಬೇಕು,

60 ವರ್ಷದ ನಂತರ 3000 ಪೆನ್ಷನ್ ನೀಡಬೇಕು, ಕಾರ್ಮಿಕರ ಕಾರ್ಡ್ ಮಾಡಿಸುವುದಕ್ಕೆ ಹಲವಾರು ದಾಖಲಾತಿಗಳನ್ನು ಕೇಳುತ್ತಾರೆ, ಸರ್ಕಾರದಿಂದ ಸಿಗುವಂತಹ ಸೌಲತ್ತುಗಳನ್ನು ಮೂರು ತಿಂಗಳಿಗೊಮ್ಮೆ, ಕಾರ್ಮಿಕರ ಸಭೆಯನ್ನು ಏರ್ಪಡಿಸಿ, ಕಾರ್ಮಿಕರಿಗೆ ಸಿಗುವಂತಹ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಬೇಕು ಎಂದು ಮಾತನಾಡಿದರು,,

ಸಂತೋಷ್ ಲಾಡ್ ರವರು ಕಾರ್ಮಿಕ ಸಚಿವರಾದ ಮೇಲೆ ಬೇರೆ ಬೇರೆ ಕಾನೂನುಗಳನ್ನು ತಂದು ಕಾರ್ಮಿಕರನ್ನು ದಿಕ್ಕು ತಪ್ಪಿಸುತ್ತಿದ್ದಾರೆ, ಸಂಘದ ಖಜಾಂಚಿ,ಆರ್, ಎನ್, ಹಟ್ಟಿರಂಗಯ್ಯ ನವರು ಬೇಸರ ವ್ಯಕ್ತಪಡಿಸಿದರು, ಮೊದಲು ಮೂರು ವರ್ಷಕ್ಕೊಮ್ಮೆ ರಿನಿವಲ್ ಇತ್ತು, ನಂತರ ವರ್ಷಕ್ಕೊಮ್ಮೆ ಮಾಡಿರುವುದು ತೀವ್ರ ಬೇಸರದ ಸಂಗತಿ ಎಂದರು, ಮೂರು ವರ್ಷಕ್ಕೊಮ್ಮೆ ಲೇಬರ್ ಕಾರ್ಡ್ ಅನ್ನು ರಿನಿವಲ್ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ,,

ಅಖಿಲ ಕರ್ನಾಟಕ ಡಾ. ಜಿ ಪರಮೇಶ್ವರ್ ಯುವ ಸೈನ್ಯ ರಾಜ್ಯಾಧ್ಯಕ್ಷರಾದ ರಂಗನಾಥ್ ಮಾತನಾಡಿ ಈ ಕಾರ್ಮಿಕರ ದಿನಾಚರಣೆ ನಮಗೆ ತುಂಬಾ ಸಂತಸ ತರುವಂತಹ ದಿನ, ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಕಾರ್ಮಿಕರಿಗೆ ಮನವರಿಕೆ ಮಾಡಿ ತಿಳಿಸುತ್ತಿದ್ದಾರೆ, ಪ್ರತಿ ಹಳ್ಳಿಗೂ ಭೇಟಿ ಕೊಟ್ಟು ಕಾರ್ಮಿಕರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ,ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತಿದ್ದೇನೆ ಎಂದು ಮಾತನಾಡಿದರು,,,

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೀರ್ತಿ ಕುಮಾರ್, ಉಪಾಧ್ಯಕ್ಷರಾದ ಶ್ರೀನಿವಾಸಯ್ಯ ಆರ್, ಪ್ರಧಾನ ಕಾರ್ಯದರ್ಶಿ ಎನ್ ದೇವರಾಜು, ಕಾರ್ಯದರ್ಶಿ ಜ್ಯೋತಿ ಜಿ, ಸಹ ಕಾರ್ಯದರ್ಶಿ ಸಿಕ್ಕರಾಮಯ್ಯ, ಕಜಂಚಿ ಆರ್ ಎನ್ ಹಟ್ಟಿ ರಂಗಯ್ಯ, ರಂಗಸ್ವಾಮಿ ಕಾರ್ಯ ಸಮಿತಿ ಸದಸ್ಯರು, ಶ್ರೀನಿವಾಸ್ ಜಿಸಿ, ಗಂಗಾಧರ್, ಈಶ್ವರ್, ವಿ ಶಿವಶಂಕರ್, ಡಿಸಿ ವರದರಾಜು, ದಲಿತ್ ನಾರಾಯಣ್, ರಂಗಸ್ವಾಮಿ ಆರ್,ನಗುತಾ ರಂಗನಾಥ್, ಬುಲೆಟ್ ಮೋಹನ್, ಎಂ ಶ್ರೀ ಕೃಷ್ಣರಾಜು, ಗಿರಿಯಪ್ಪ, ಜಿ ಕೆ ಗಂಗಾಧರಯ್ಯ, ಕೆ ಆರ್ ಎಸ್ ಪಕ್ಷ ಶ್ರೀನಿವಾಸ್, ನವೀನ್ ಕುಮಾರ್, ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು,,,

ವರದಿ : ನರಸಿಂಹರಾಜು

You Might Also Like

ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ : ಪ್ರೊ. ಪ್ರಸನ್ನ ಕುಮಾರ್ ಕೆ.

ಬಾಬು ಜಗಜೀವನ್ ರಾಮ್ , ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆಯ ಪೂರ್ವಭಾವಿ ಸಭೆ

ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಪರಮೇಶ್ವರ್​

ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ

Tumkur : ಕಂಟೇನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರ ಸಾವು

TAGGED:KunigalLabor Day
Share This Article
Facebook Copy Link Print
Previous Article ಲಾಸ್ಯ ನಾಗರಾಜ್ ತಾಯಿಯ ಮೇಲೆ ತಂಗಿಯಿಂದಲೇ ಹಲ್ಲೆ
Next Article ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ
ಬೆಂಗಳೂರು-Bengaluru
February 26, 2026
ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ದೇವರಲ್ಲಿ ಹರಿಕೆ
ಬೆಳಗಾವಿ-Belagavi
February 26, 2026
ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
ತುಮಕೂರು-Tumakuru
February 26, 2026
ಬೆಂಗಳೂರಲ್ಲಿ ವಾಯು ಮಾಲಿನ್ಯ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ : ಈಶ್ವರ ಖಂಡ್ರೆ
ರಾಜ್ಯ-Karnataka
February 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up