By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕನ್ನಡದ ಸೊಸೆ ಬಗ್ಗೆ ಇಡೀ ದೇಶಕ್ಕೆ ಹೆಮ್ಮೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕನ್ನಡದ ಸೊಸೆ ಬಗ್ಗೆ ಇಡೀ ದೇಶಕ್ಕೆ ಹೆಮ್ಮೆ

Blogರಾಜ್ಯ-Karnataka

ಕನ್ನಡದ ಸೊಸೆ ಬಗ್ಗೆ ಇಡೀ ದೇಶಕ್ಕೆ ಹೆಮ್ಮೆ

The entire country is proud of the daughter-in-law of Kannada

Published May 9, 2025
Share
2 Min Read
Sofia Quireshi Sofia Quireshi Sofia Quireshi
SHARE

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕರ್ನಲ್
ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ
ಗೋಕಾಕ್ ನ ಕರ್ನಲ್ ತಾಜುದ್ದೀನ್ ಬಾಗೇವಾಡಿ ಅವರ ಪತ್ನಿ
ಜಗತ್ತಿನ ಗಮನ ಸೆಳೆದಿದ ನಮ್ಮ ಲೇಡಿ ಕರ್ನಲ್ ಸೋಫಿಯಾ ಖುರೇಷಿ

ಕನ್ನಡದ ಸೊಸೆ ಬಗ್ಗೆ ಇಡೀ ದೇಶಕ್ಕೆ ಹೆಮ್ಮೆ
ನಮ್ಮ ದೇಶಕ್ಕಾಗಿ ಪಣ ತೊಟ್ಟಿರುವ ಬೆಳಗಾವಿಯ ಸೊಸೆ ಅನ್ತಲೆ ಹೆಸರುವಾಸಿಯಾಗುತ್ತಿರುವ ನಮ್ಮ ನಿಮ್ಮೆಲ್ಲರ ಹೆಮ್ಮೆಯ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ನೋಡೋಣ ಬನ್ನಿ

ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಇವತ್ತು ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಜನಜನಿತ ಹೆಸರು. ಅವರು ಬೆಳಗಾವಿಯ ಸೊಸೆ ಅನ್ನೋದು ಎಲ್ಲರಿಗೂ ಗೊತ್ತಾಗಿದೆ. ಅವರ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ ಅವರ ಹುಟ್ಟೂರು ಕೊಣ್ಣೂರಲ್ಲಿ ಅವರ ಮನೆ ಇದೆ. ಹೌದು
ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ , ಬೆಳಗಾವಿಯ ಕೊಣ್ಣೂರು ಗ್ರಾಮದ ಸೊಸೆಯಾಗಿ, ದೇಶದ ಗೌರವವನ್ನು ಮತ್ತಷ್ಟು ಉನ್ನತಿಗೇರಿಸಿದ್ದಾರೆ.

ಇತ್ತೀಚಿನ ಆಪರೇಷನ್ ಸಿಂಧೂರ ಏರ್ ಸ್ಟ್ರೈಕ್‌ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯ ಮಾಹಿತಿಯನ್ನು ಜಗತ್ತಿಗೆ ಬಿಚ್ಚಿಟ್ಟ ಕರ್ನಲ್ ಸೋಫಿಯಾ, ಬೆಳಗಾವಿಯ ಹೆಮ್ಮೆಯಾಗಿದ್ದಾರೆ. ಅವರ ಪತಿ ತಾಜುದ್ದೀನ್ ಬಾಗೇವಾಡಿ ಕೂಡ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಈ ದಂಪತಿಯ ದೇಶಭಕ್ತಿಯ ಸೇವೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಲ್ ಸೋಫಿಯಾ ಅವರ ಮಾವ ಗೌಸಸಾಬ್ ಬಾಗೇವಾಡಿ, ಅವರು ನಮ್ಮ ಸೊಸೆ ನಮ್ಮ ಊರು ಮತ್ತು ಕರ್ನಾಟಕದ ಗೌರವವನ್ನು ಹೆಚ್ಚಿಸಿದ್ದಾರೆ. ದೇಶಕ್ಕಾಗಿ ದುಡಿಯಿರಿ ಎಂದು ಮಕ್ಕಳಿಗೆ ಹೇಳಿದ್ದೆ, ಅವರೆಲ್ಲ ದೇಶ ಸೇವೆಯಲ್ಲಿ ತೊಡಗಿದ್ದಾರೆ,” ಎಂದು ಹೇಳಿದ್ದಾರೆ.

ಪಾಕಿಸ್ತಾನದ ಹೇಡಿತನದ ದಾಳಿಗೆ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸಿದ್ದಾರೆ ಎಂದೂ ತಿಳಿಸಿದ್ದಾರೆ.ಅಂದಹಾಗೇ, ಸೋಫಿಯಾ ಮೂಲತಃ ಗುಜರಾತ್‌ನ ಬರೋಡಾದವರಾಗಿದ್ದು, 2015ರಲ್ಲಿ ತಾಜುದ್ದೀನ್ ಜೊತೆ ಪ್ರೇಮ ವಿವಾಹವಾಗಿದ್ದಾರೆ. ಸದ್ಯ ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿರುವ ಸೋಫಿಯಾ, ತಮ್ಮ ಆರೋಗ್ಯ ಕಾಳಜಿಯ ಸಲಹೆಗಳಿಂದ ಮಾವನಿಗೂ ಮಾರ್ಗದರ್ಶನ ನೀಡುತ್ತಾರೆ ಎಂದು ಗೌಸಸಾಬ್ ಹೇಳಿದ್ದಾರೆ.

ಗೌಸಸಾಬ್ ತಮ್ಮ ಕುಟುಂಬದ ಬಗ್ಗೆ ಹೇಳುತ್ತಾ, ‘ನಾನು ಜಮೀನಿನ ಕೆಲಸ ಮಾಡಿ ಮಕ್ಕಳನ್ನು ಓದಿಸಿದ್ದೇನೆ. ಮೂರು ಗಂಡು ಮಕ್ಕಳಲ್ಲಿ ಒಬ್ಬ ಅಗ್ನಿಶಾಮಕ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ. ಸೋಫಿಯಾ ಮತ್ತು ತಾಜುದ್ದೀನ್ ಇಬ್ಬರೂ ಕರ್ನಲ್ ಆಗಿ ದೇಶಕ್ಕಾಗಿ ದುಡಿಯುತ್ತಿದ್ದಾರೆ’ ಎಂದು ಹೆಮ್ಮೆಯಿಂದ ತಿಳಿಸಿದ್ದಾರೆ.

ಸೋಫಿಯಾ ಮನೆಗೆ ಬಂದಾಗ ಜವಾರಿ ಕೋಳಿ, ರೊಟ್ಟಿ, ಕಬ್ಬು ಸೇರಿದಂತೆ ಸ್ಥಳೀಯ ಆಹಾರವನ್ನು ಇಷ್ಟಪಡುತ್ತಾರೆ ಮತ್ತು ಕೊಣ್ಣೂರಿನ ನೈಸರ್ಗಿಕ ಸೌಂದರ್ಯವನ್ನು ಮೆಚ್ಚುತ್ತಾರೆ ಎಂದು ಅವರು ಹೇಳಿದ್ದಾರೆ. ಕೊಣ್ಣೂರು ಗ್ರಾಮದಲ್ಲಿ ಸೋಫಿಯಾ ಖುರೇಷಿಯವರ ಮನೆ ಬಳಿ ಸ್ಥಳೀಯರು ಸಂಭ್ರಮಾಚರಣೆ ನಡೆಸಿದ್ದಾರೆ. ಪಟಾಕಿ ಸಿಡಿಸಿ, “ಭಾರತ ಮಾತಾಕಿ ಜೈ” ಎಂದು ಘೋಷಣೆ ಕೂಗಿದ ಗ್ರಾಮಸ್ಥರು, ಸೋಫಿಯಾ ಮತ್ತು ತಾಜುದ್ದೀನ್‌ರ ದೇಶ ಸೇವೆಗೆ ಗೌರವ ಸಲ್ಲಿಸಿದ್ದಾರೆ. “ಸೋಫಿಯಾ ಖುರೇಷಿ ಕೇವಲ ಬೆಳಗಾವಿಯ ಸೊಸೆಯಲ್ಲ, ಇಡೀ ಭಾರತದ ಹೆಮ್ಮೆ,” ಎಂದು ಸ್ಥಳೀಯರು ಹೇಳಿದ್ದಾರೆ.

You Might Also Like

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ

ಭೀಕರ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಸಾವು

KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ

ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‍ಗೆ ಮೆಡಿಕಲ್ ಟೆಸ್ಟ್

ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಆರೋಗ್ಯ ಸಚಿವ ಗುಂಡುರಾವ್ ಶಂಕುಸ್ಥಾಪನೆ

TAGGED:Sofiya Qureshi
Share This Article
Facebook Copy Link Print
Previous Article Drone Attack. Drone Attack. Drone Attack. BREAKING : ಜಮ್ಮು ಮತ್ತು ಕಾಶ್ಮೀರದಲ್ಲಿ ಡ್ರೋನ್ ದಾಳಿ ಮಾಡಿದ ಪಾಕ್, ಆಕಾಶದಲ್ಲೇ ಹೊಡೆದುರುಳಿಸಿದ ಭಾರತೀಯ ವಾಯು ರಕ್ಷಣಾ ಪಡೆ
Next Article Dead Body Dead Body Dead Body ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಷಿಯನ್​​ ಶವವಾಗಿ ಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up