By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Leopard : ಸುಮಾರು ಒಂದು ತಿಂಗಳ ಕಾಲ ಗ್ರಾಮಸ್ಥರ ಕಾರ್ಯಾಚರಣೆಯಿಂದ ಬೋನಿಗೆ ಬಿದ್ದ ಚಿರತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Leopard : ಸುಮಾರು ಒಂದು ತಿಂಗಳ ಕಾಲ ಗ್ರಾಮಸ್ಥರ ಕಾರ್ಯಾಚರಣೆಯಿಂದ ಬೋನಿಗೆ ಬಿದ್ದ ಚಿರತೆ

ರಾಜ್ಯ-Karnatakaತುಮಕೂರು-Tumakuru

Leopard : ಸುಮಾರು ಒಂದು ತಿಂಗಳ ಕಾಲ ಗ್ರಾಮಸ್ಥರ ಕಾರ್ಯಾಚರಣೆಯಿಂದ ಬೋನಿಗೆ ಬಿದ್ದ ಚಿರತೆ

Leopard trapped in a trap by villagers for about a month

Published July 7, 2025
1
Share
1 Min Read
Leapard Leapard Leapard
SHARE

Leopard : ತಿಪಟೂರು ತಾಲೂಕು ನೊಣವಿನಕೆರೆ ಹೋಬಳಿ ಕರಿಕೆರೆ ಮಜುರೆ ಗ್ರಾಮದ ಅಂಚೆಕೊಪ್ಪಲು ಗ್ರಾಮದಲ್ಲಿ ರಾತ್ರಿ 2:45ರ ಸಮಯದಲ್ಲಿ ಗ್ರಾಮಸ್ಥರ ಕಾರ್ಯಾಚರಣೆ ವೇಳೆ ಚಿರತೆಯು ಬೋನಿಗೆ ಬಿದ್ದಿದೆ,

ಸುಮಾರು ಒಂದು ತಿಂಗಳ ಕಾಲ ಸತತ ಪ್ರಯತ್ನ ಪಟ್ಟು ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯು ಅಂಚುಕೊಪ್ಪಲು ಗ್ರಾಮದ ತೋಟದ ಸಾಲಿನಲ್ಲಿ ಚಿರತೆ ಬೋನನ್ನು ಇಡಲಾಗಿತ್ತು, ಆದರೆ ಸುಮಾರು ನಾಲ್ಕೈದು ದಿನ ಆದರೂ ಬಿಡದ ಕಾರಣ ಗ್ರಾಮಸ್ಥರು ಬೋನನ್ನು ಊರಿನ ಗ್ರಾಮದೊಳಗೆ ತಂದು ಇಟ್ಟಿದ್ದು ಎರಡು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿ ರಾತ್ರಿ ಸಮಯದಲ್ಲಿ ಚಿರತೆ ಸೆರೆ ಹಿಡಿಯಲು ಕಾದು ಕುಳಿತಿದ್ದು ಹಾಗೂ ಚಿರತೆಯ ಚಲನವಲನವನ್ನು ಗಮನಿಸಿ ಚಿರತೆ ಸೆರೆ ಹಿಡಿಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು,,

ಚಿರತೆ ಬಿದ್ದ ಬೋನಿಗೆ ಸುತ್ತಮುತ್ತಲಿನ ಏಳೆಂಟು ಗ್ರಾಮದ ಗ್ರಾಮಸ್ಥರು ಬೆಳಗ್ಗೆ 5:00ಯಿಂದಲೇ ಚಿರತೆಯನ್ನು ನೋಡಲು ಪುಟಾಣಿ ಮಕ್ಕಳೊಂದಿಗೆ ಗ್ರಾಮಕ್ಕೆ ಸಾವಿರಾರು ಜನ ಆಗಮಿಸಿದ್ದರು,

ಇನ್ನೂ ಹೋಗದ ಆತಂಕ : ಇನ್ನು ಎರಡು ಮೂರು ಚಿರತೆಗಳು ಗ್ರಾಮಸ್ಥರ ಕಣ್ಣಿಗೆ ಕಂಡಿದ್ದು ಹಾಗಾಗಿ ಜನರಲ್ಲಿ ಭಯದ ವಾತಾವರಣ ಸಹ ಸೃಷ್ಟಿಯಾಗಿದೆ, ಚಿರತೆಯ ಹಾವಳಿಯಿಂದ ಸುಮಾರು ಟಗರು ಕುರಿ, ಮೇಕೆ,ಬಾತುಕೋಳಿ, ಕೋಳಿಯನ್ನು ತಿಂದಿದ್ದು ಗ್ರಾಮಸ್ಥರಾದ ಮಂಜುನಾಥ್ ಎಂಬವರಿಗೆ ಐವತ್ತು ಸಾವಿರಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ,,

ಅರಸಹಾಸ ಪಟ್ಟು ಅರಣ್ಯ ಇಲಾಖೆಯವರು ತಮ್ಮ ಪ್ರಾಣದ ಹಂಗನ್ನು ತೊರೆದು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ, ಅವರ ಈ ಕಾರ್ಯಕ್ಕೆ ಸುತ್ತ ಮುತ್ತಲಿನ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ,,

ವರದಿ : ನರಸಿಂಹರಾಜು

You Might Also Like

ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡ ಬಂದ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ

ಇಮ್ಮಾನುವೆಲ್ ಗ್ಲೋರಿ ಚರ್ಚ್ ನಲ್ಲಿ ಅದ್ದೂರಿಯಾಗಿ ಕ್ರಿಸಮಸ್ ಆಚರಣೆ

Share This Article
Facebook Copy Link Print
Previous Article Dinesh Gundu Rao Heart Attack : ಶೇ 50 ಕ್ಕಿಂತ ಹೆಚ್ಚು ಧೂಮಪಾನಿಗಳಿಗೆ ಹೃದಯಘಾತ : ಸಚಿವ ದಿನೇಶ್ ಗುಂಡೂರಾವ್
Next Article Sfsdgd Sfsdgd Sfsdgd ನೇಣುಬಿಗಿದುಕೊಂಡು 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up