By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಸ್ಫೋಟಕ ಪತ್ತೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಸ್ಫೋಟಕ ಪತ್ತೆ
ರಾಷ್ಟ್ರೀಯ-NationalLatest

ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಸ್ಫೋಟಕ ಪತ್ತೆ

6 Maoists Killed, Heavy Weapons Recovered In Encounter In Chhattisgarh

Published July 19, 2025
Share
1 Min Read
SHARE

ರಾಯ್ಪುರ್‌:  ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ AK-47 ಮತ್ತು SLR ರೈಫಲ್‌ಗಳು, ಸ್ಫೋಟಕಗಳು ಪತ್ತೆಯಾಗಿವೆ.

ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ನಕ್ಸಲ್‌ ಭದ್ರಕೋಟೆಯಾದ ಅಬುಜ್‌ಮದ್ ಕೋರ್ ವಲಯದಲ್ಲಿ ಮಾವೋವಾದಿಗಳ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ಸಹ ಒಂದಾಗಿದೆ.

ಈ ಪ್ರದೇಶದಲ್ಲಿ ಮಾವೋವಾದಿಗಳ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಅಪಾರ ಪ್ರಮಾಣದ ಸ್ಫೋಟಕ, ಬಂದೂಕುಗಳು ಹಾಗೂ ದಿನಸಿ ಪದಾರ್ಥಗಳು ಪತ್ತೆಯಾಗಿವೆ. ಅಧಿಕಾರಿಗಳು ಅವುಗಳನ್ನು ಜಪ್ತಿ ಮಾಡಿದ್ದಾರೆ.

ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ನಕ್ಸಲರನ್ನು ನಿಗ್ರಹಿಸುವ ಪ್ರಯತ್ನದಲ್ಲಿ ಭದ್ರತಾ ಪಡೆಗಳು ಬಹು ಕಾರ್ಯಾಚರಣೆಗಳನ್ನು ಪ್ರಾರಂಭಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಲವು ದಿನಗಳ ಹಿಂದೆ 2026ರ ಮಾರ್ಚ್ 31ರೊಳಗೆ ಭಾರತ ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿದ್ದರು. ನಕ್ಸಲಿಸಂ ಅನ್ನು ಕೊನೆಗೊಳಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರಧಾನಿ ಮೋದಿ ಕೂಡ ಪುನರುಚ್ಚರಿಸಿದ್ದಾರೆ.

You Might Also Like

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಬಂಧನ – ಸಿಬಿಐಗೆ ಒಪ್ಪಿಸಿದ ನ್ಯಾಯಾಲಯ

‘ವಾತ್ಸಲ್ಯ ಯೋಜನೆ’ಗೆ ನಾಳೆ ಚಾಲನೆ : ಏನಿದರ ಉದ್ದೇಶ, ಫಲಾನುಭವಿಗಳು ಯಾರು..?

ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಕೊಂದ ಮಗ

SIT ತನಿಖೆಯಿಂದ ಸತ್ಯವೇನೆಂಬುದು ಹೊರಬರುತ್ತಿದೆ : ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ

ಸ್ಪೇನ್‌ನಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ : 39 ಪ್ರಯಾಣಿಕರು ಸಾವು

TAGGED:EncounterMaoists
Share This Article
Facebook Copy Link Print
Previous Article ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಅಸ್ತು
Next Article Rain Alert Rain Alert : ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ರಾಜ್ಯ-Karnataka
February 13, 2026
ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ
ವಿದೇಶ-International
February 13, 2026
ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
ರಾಜ್ಯ-Karnataka
February 13, 2026
2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್
ರಾಜಕೀಯ | Politics
February 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up