By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಗೆ ಇಂದಿನಿಂದ ಹೊಸ ರೂಲ್ಸ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಗೆ ಇಂದಿನಿಂದ ಹೊಸ ರೂಲ್ಸ್
ರಾಷ್ಟ್ರೀಯ-NationalLatest

ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಗೆ ಇಂದಿನಿಂದ ಹೊಸ ರೂಲ್ಸ್

New rules for PhonePe, Google Pay users from today

Published September 15, 2025
Share
1 Min Read
SHARE

ನವದೆಹಲಿ ಭಾರತದ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆ ಯುಪಿಐನ ನಿಯಮಗಳಲ್ಲಿ ಮಹತ್ವದ ಬದಲಾವಣೆ ಜಾರಿಗೆ ಬಂದಿದೆ. ಇನ್ಷೂರೆನ್ಸ್ , ಕ್ರೆಡಿಟ್ ಕಾರ್ಡ್ ಬಿಲ್ , ಷೇರು ಮಾರುಕಟ್ಟೆ ಮತ್ತು ಇತರ ದೊಡ್ಡ ಮೊತ್ತದ ವಹಿವಾಟುಗಳಿಗೆ ಒಂದೇ ಬಾರಿಗೆ 5 ಲಕ್ಷ ರೂ.ವರೆಗೆ ಮತ್ತು ದಿನಕ್ಕೆ 10 ಲಕ್ಷ ರೂ.ವರೆಗೆ ಪಾವತಿಸುವ ಮಿತಿಯನ್ನು ಹೆಚ್ಚಿಸಲಾಗಿದೆ. ಈ ಹೊಸ ನಿಯಮ ಸೆಪ್ಟೆಂಬರ್ 15 ಅನ್ವಯವಾಗಲಿದೆ. ಫೋನ್‌ಪೇ, ಗೂಗಲ್ ಪೇ, ಪೇಟಿಎಂನಂತಹ ಆ್ಯಪ್‌ಗಳ ಮೂಲಕ ದೊಡ್ಡ ಮೊತ್ತದ ಪಾವತಿ ಈಗ ಸುಲಭವಾಗಿದೆ.

ಇನ್ಷೂರೆನ್ಸ್ ಮತ್ತು ಸಾಲದ ಇಎಂಐ: ಇನ್ಷೂರೆನ್ಸ್ ಪ್ರೀಮಿಯಂ, ಸಾಲದ ಇಎಂಐ ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗೆ ಒಮ್ಮೆಗೆ 5 ಲಕ್ಷ ರೂ.ವರೆಗೆ ಪಾವತಿಸಬಹುದು. ದಿನಕ್ಕೆ 10 ಲಕ್ಷ ರೂ.ವರೆಗೆ (ಇನ್ಷೂರೆನ್ಸ್ ಮತ್ತು ಇಎಂಐ) ಮತ್ತು 6 ಲಕ್ಷ ರೂ.ವರೆಗೆ (ಕ್ರೆಡಿಟ್ ಕಾರ್ಡ್) ಮಿತಿಯಿದೆ. ಈ ಹಿಂದೆ ದೊಡ್ಡ ಮೊತ್ತವನ್ನು ಸಣ್ಣ ಕಂತುಗಳಲ್ಲಿ ಪಾವತಿಸಬೇಕಿತ್ತು, ಆದರೆ ಈಗ ಒಂದೇ ಬಾರಿಗೆ ಸಾಧ್ಯವಿದೆ.

ಷೇರು ಮಾರುಕಟ್ಟೆ ವಹಿವಾಟು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಒಂದೇ ವಹಿವಾಟಿನಲ್ಲಿ 5 ಲಕ್ಷ ರೂ.ವರೆಗೆ ಪಾವತಿಸಬಹುದು, ದಿನಕ್ಕೆ 10 ಲಕ್ಷ ರೂ.ವರೆಗೆ ಮಿತಿಯಿದೆ. ಇದು ದೊಡ್ಡ ಹೂಡಿಕೆಗೆ ಸಹಾಯಕವಾಗಲಿದೆ.

ಪ್ರಯಾಣದ ಬುಕಿಂಗ್‌ಗೆ ಒಮ್ಮೆಗೆ 5 ಲಕ್ಷ ರೂ.ವರೆಗೆ ಮತ್ತು ದಿನಕ್ಕೆ 10 ಲಕ್ಷ ರೂ.ವರೆಗೆ ಪಾವತಿಸಬಹುದು. ಒಡವೆ ಖರೀದಿಗೆ ಒಂದೇ ಬಾರಿಗೆ 5 ಲಕ್ಷ ರೂ. ಮತ್ತು ದಿನಕ್ಕೆ 6 ಲಕ್ಷ ರೂ.ವರೆಗೆ ಮಿತಿಯಿದೆ. ವರ್ತಕರಿಗೆ ಒಂದೇ ವಹಿವಾಟಿನಲ್ಲಿ 5 ಲಕ್ಷ ರೂ. ಪಾವತಿಗೆ ಅವಕಾಶವಿದೆ, ಆದರೆ ದೈನಂದಿನ ಮಿತಿಯನ್ನು ನಿಗದಿಪಡಿಸಿಲ್ಲ. ವ್ಯಕ್ತಿಯಿಂದ ವ್ಯಕ್ತಿಗೆ (P2P) ಪಾವತಿಯ ಮಿತಿ 1 ಲಕ್ಷ ರೂ. ಆಗಿಯೇ ಉಳಿದಿದೆ. ಈ ವಿಭಾಗದಲ್ಲಿ ಯಾವುದೇ ಬದಲಾವಣೆಯಿಲ್ಲ.

You Might Also Like

ಫೋನ್‌ಪೇ, ಗೂಗಲ್‌ಪೇ ಮೂಲಕ ಹಣ ವರ್ಗಾವಣೆ ಮಿತಿ ಹೆಚ್ಚಳ

ಮಹತ್ವ ಯೋಜನೆ ಎಳ್ಳುನೀರು ಬಿಟ್ಟ ಬಿಬಿಎಂಪಿ

ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುತ್ತಾರೆ : ಓವೈಸಿ

ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ 3ನೇ ಅತ್ಯಂತ ಯಶಸ್ವಿ ನಾಯಕ ನಿನಿಸಿಕೊಂಡ ಸೂರ್ಯಕುಮಾರ್

ಧರ್ಮಸ್ಥಳದ ಹೆಸರಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ : ಡಿ.ಕೆ.ಸುರೇಶ್‌

TAGGED:Google PayPhonePe
Share This Article
Facebook Copy Link Print
Previous Article ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆಗೆದ ವ್ಯಕ್ತಿ, ಆತಂಕಕ್ಕೊಳಗಾದ ಪ್ರಯಾಣಿಕರು
Next Article 14 ಕೋಟಿ ಸದಸ್ಯರನ್ನು ಹೊಂದಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ : ಜೆ.ಪಿ. ನಡ್ಡಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up