By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಹುಲ್‌ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ರಾಹುಲ್‌ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯೆ

ರಾಷ್ಟ್ರೀಯ-NationalLatest

ರಾಹುಲ್‌ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯೆ

Election Commission responds to Rahul Gandhi's allegations

Published September 18, 2025
Share
2 Min Read
Rahul Gandhi Rahul Gandhi Rahul Gandhi
SHARE

ನವದೆಹಲಿ : ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ ಚೋರಿಗಳನ್ನು ರಕ್ಷಿಸುತ್ತಿದ್ದಾರೆ. ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರನ್ನು ಅಳಿಸುವ ಮತ್ತು ಸೇರಿಸುವಲ್ಲಿ ವಂಚನೆ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಅವರಿಗೆ ಸಂಪೂರ್ಣವಾಗಿ ತಿಳಿದಿದೆ ಎಂದು ಆರೋಪಿಸಿದರು.

ಚುನಾವಣಾ ಆಯೋಗ ಪ್ರತಿಕ್ರಿಯೆ :
ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ತಪ್ಪಾಗಿದ್ದು ಆಧಾರರಹಿತವಾಗಿವೆ ಎಂದು ಚುನಾವಣಾ ಆಯೋಗ ಹೇಳಿದೆ.ರಾಹುಲ್ ಗಾಂಧಿ ಆರೋಪಿಸಿದಂತೆ ಸಾರ್ವಜನಿಕರು ಯಾವುದೇ ಮತವನ್ನು ಆನ್‌ಲೈನ್‌ನಲ್ಲಿ ಅಳಿಸಲು ಸಾಧ್ಯವಿಲ್ಲ. ವ್ಯಕ್ತಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಅವಕಾಶ ನೀಡದೆ ಯಾವುದೇ ಅಳಿಸುವಿಕೆ ನಡೆಯುವುದಿಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದೆ.

2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ್‌ ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ ಎಂದಿದೆ. ಈ ಕ್ಷೇತ್ರದಿಂದ 2018 ರಲ್ಲಿ ಬಿಜೆಪಿಯ ಸುಭಾಷ್ ಗುತ್ತೇದಾರ್ ಗೆದ್ದಿದ್ದರೆ 2023 ರಲ್ಲಿ ಕಾಂಗ್ರೆಸ್‌ನ ಬಿ ಆರ್ ಪಾಟೀಲ್ ಗೆದ್ದಿದ್ದರು.

ಚುನಾವಣಾ ಆಯೋಗದ ಒಳಗಿನವರಿಂದಲೇ ಸಹಾಯ :
ದೇಶದಲ್ಲಿ ನಡೆದಿರುವ ಆಪಾದಿತ ಮತ ವಂಚನೆಯನ್ನು ಬಹಿರಂಗಪಡಿಸುವಲ್ಲಿ ಭಾರತೀಯ ಚುನಾವಣಾ ಆಯೋಗಕ್ಕಾಗಿ (ECI) ಕೆಲಸ ಮಾಡುತ್ತಿರುವವರೇ ನನಗೆ ಸಹಾಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ವೋಟ್ ಚೋರಿಯನ್ನು ಬಹಿರಂಗಪಡಿಸುವಲ್ಲಿ ನಾವು ಚುನಾವಣಾ ಆಯೋಗದ ಒಳಗಿನಿಂದ ಸಹಾಯ ಪಡೆಯಲು ಪ್ರಾರಂಭಿಸಿದ್ದೇವೆ. ಇದು ಮೊದಲು ನಡೆಯುತ್ತಿಲ್ಲ. ಈಗ ನಾವು ಆಯೋಗದ ಒಳಗಿನಿಂದ ಮಾಹಿತಿಯನ್ನು ಪಡೆಯುತ್ತಿದ್ದೇವೆ, ಇದು ನಿಲ್ಲುವುದಿಲ್ಲ. ಭಾರತದ ಜನರು ಇದನ್ನು ಸಹಿಸುವುದಿಲ್ಲ. ಮತಗಳನ್ನು ಕದಿಯಲಾಗುತ್ತಿದೆ ಎಂದು ಯುವಕರು ಅರಿತುಕೊಂಡ ನಂತರ, ಅವರ ಶಕ್ತಿ ಹೊರಹೊಮ್ಮುತ್ತದೆ ಎಂದರು.

ಕೇಂದ್ರೀಕೃತ ಸಾಫ್ಟ್‌ವೇರ್ ಬಳಸಿ ಕಾಂಗ್ರೆಸ್ ಬೂತ್‌ಗಳಿಂದ ಮತದಾರರನ್ನು ಅಳಿಸುವ ಪ್ರಯತ್ನ ನಡೆದಿತ್ತು. ಆಳಂದದಲ್ಲಿ ಯಾರೋ ಒಬ್ಬರು 6,018 ಮತಗಳನ್ನು ಅಳಿಸಲು ಪ್ರಯತ್ನಿಸಿದ್ದರು. ಆದರೆ ಬೂತ್ ಮಟ್ಟದ ಅಧಿಕಾರಿ ತನ್ನ ಚಿಕ್ಕಪ್ಪನ ಮತ ಅಳಿಸಲ್ಪಟ್ಟಿರುವುದನ್ನು ಗಮನಿಸಿದರು. ಅಷ್ಟೇ ಅಲ್ಲದೇ ಅವರ ನೆರೆ ಹೊರೆಯವರ ಮತಗಳನ್ನು ಅಳಿಸಿರುವುದು ಗೊತ್ತಾಯಿತು. ಈ ಬಗ್ಗೆ ಪ್ರಶ್ನೆ ಮಾಡಿದಾಗ ನಾವು ಯಾರು ಮತಗಳನ್ನು ಡಿಲೀಟ್‌ ಮಾಡಲು ಹೇಳಿಲ್ಲ ಎಂದು ತಿಳಿಸಿದರು. ಹಾಗಾದರೆ ಈ ಮತಗಳ್ಳತನ ಮಾಡಿರುವುದು ಯಾರು ಎಂದು ಪ್ರಶ್ನಿಸಿದರು.

You Might Also Like

ಕೆಸಿ ಜನರಲ್ ಆಸ್ಪತ್ರೆ ಯಲ್ಲಿ ಮತ್ತೊಂದು ಅಮಾನವೀಯ ಘಟನೆ

ರಾಜ್ಯಕ್ಕೆ ಸಿಹಿ ಸುದ್ದಿ ಕೊಟ್ಟ ದಿವ್ಯ ವಸಂತ ಈಗ ರಾಜ್ಯದ ಸುದ್ದಿ ವಾಹಿನಿಗಳಲ್ಲಿ ಸದ್ದು

21 ದಿನ, 900 ಕಿ.ಮೀ ದೂರ ಕ್ರಮಿಸಿ ಗೂಡಿಗೆ ಮರಳಿದ ಪಾರಿವಾಳ

ತಮಿಳುನಾಡಿನಲ್ಲಿ ದೇಶದ ಮೊದಲ ಗ್ಲಾಸ್‌ ಬ್ರಿಡ್ಜ್ ಉದ್ಘಾಟನೆ

ಕೊಲಂಬಿಯಾದಲ್ಲಿ ಮಿಲಿಟರಿ ವಿಮಾನ ಪತನ, ಕನಿಷ್ಠ 66 ಸಾವು

TAGGED:#election commission
Share This Article
Facebook Copy Link Print
Previous Article zdgshsh zdgshsh zdgshsh ರಕ್ಷಣಾ ಒಪ್ಪಂದ ಮಾಡಿಕೊಂಡ ಪಾಕ್-ಸೌದಿ ಅರೇಬಿಯಾ: ಭಾರತ ಕೊಟ್ಟ ಪ್ರತಿಕ್ರಿಯೆ ಏನು..?
Next Article Sabarimala Sabarimala Sabarimala ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳ್ಳತನ, ತನಿಖೆಗೆ ಆದೇಶ ನೀಡಿದ ಹೈಕೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
dgddh dgddh dgddh
ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ
ರಾಜ್ಯ-Karnataka
March 25, 2026
Gopal Naik Gopal Naik Gopal Naik
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಮಾರಣಾಂತಿಕ ದಾಳಿ: ಸ್ಥಿತಿ ಗಂಭೀರ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up