By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್
ರಾಜ್ಯ-KarnatakaLatest

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್

No time limit set for SIT investigation into Dharmasthala case

Published September 23, 2025
Share
1 Min Read
SHARE

ಬೆಂಗಳೂರು: ರಾಜ್ಯ ಮಾತ್ರವಲ್ಲ ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿದ್ದ ಧರ್ಮಸ್ಥಳ ಸಮಾಧಿ ಶೋಧ ಕಾರ್ಯ ಅಂತ್ಯವಾಗಿದೆ. ಬುರುಡೆ ಮ್ಯಾನ್​ ಚಿನ್ನಯ್ಯ ಹೇಳಿದ ಕಡೆಯೆಲ್ಲ ಅಗೆದ್ರೂ ಬರೀ ಮಣ್ಣು ಸಿಕ್ಕಿತ್ತು. ಬಳಿಕ ಚಿನ್ನಯ್ಯನ ಅರೆಸ್ಟ್​ ಕೂಡ ಆಗಿತ್ತು. ಇದೀಗ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿವೆ. ‘ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ಮುಂದುವರೆದಿದೆ.

ಕಾಲಮಿತಿ ನಿಗದಿ ಪಡಿಸಿ, ಮಧ್ಯಂತರ ವರದಿ ಪಡೆಯುವುದು ಅಥವಾ ತನಿಖೆಯನ್ನು ಸಿಐಡಿಗೆ ವಹಿಸುವುದು ಸೇರಿದಂತೆ ಯಾವುದೇ ರೀತಿಯ ಚರ್ಚೆಯಾಗಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಚಿನ್ನಯ್ಯ ಪತ್ನಿ ಪ್ರಾಣ ಭಯ ಇದೆ ಎಂದು ರಕ್ಷಣೆ ಕೋರಿದ್ದರೆ, ಪೊಲೀಸರು ಅಗತ್ಯ ಕ್ರಮಕೈಗೊಳ್ಳುತ್ತಾರೆ. ಪ್ರಕರಣವನ್ನು ಸಿಐಡಿಗೆ ಕೊಡುವ ಚರ್ಚೆ ನಡೆದಿಲ್ಲ, ಎಸ್‌ಐಟಿ ತನಿಖೆಯೇ ಮುಂದುವರೆಯುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಇದೊಂದು ದೊಡ್ಡ ಪ್ರಕರಣ. ಸತ್ಯವನ್ನು ಹೊರ ತರುವ ಸಂದರ್ಭದಲ್ಲಿ ಯಾರಿಗಾದರೂ ತೊಂದರೆಗಳಿದ್ದರೆ, ಪ್ರಾಣ ಭಯ ಅಥವಾ ಇನ್ನಿತರ ಆತಂಕಗಳಿದ್ದರೆ, ಸರ್ಕಾರ ಅಗತ್ಯ ಭದ್ರತೆಯನ್ನು ಒದಗಿಸಲಿದ್ದೇವೆ ಎಂದು ಹೇಳಿದರು.

ಮಧ್ಯಂತರ ವರದಿ ಅಥವಾ ಚಾರ್ಜ್‌ ಶೀಟ್ ಪಡೆಯುವುದಿಲ್ಲ. ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಹೇಳಿದ್ದೇವೆ. ಆದರೆ ಕಾಲಮಿತಿಯನ್ನು ನಿಗದಿ ಮಾಡಿಲ್ಲ. ಸದ್ಯ ಇರುವ ಪುರಾವೆ ಹಾಗೂ ಸಾಕ್ಷ್ಯಗಳನ್ನು ಆಧರಿಸಿ ಶೀಘ್ರ ವರದಿ ನೀಡುವಂತೆ ಸೂಚಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ಪ್ರತಿನಿತ್ಯ ನಾವು ಏನು ಮಾಡುತ್ತಿದ್ದೇವೆ ಎಂದು ಎಸ್‌ಐಟಿಯವರು, ಮಾಧ್ಯಮಕ್ಕಾಗಲಿ ಅಥವಾ ಸಾರ್ವಜನಿಕರಿಗಾಗಲಿ ಹೇಳುವುದಿಲ್ಲ. ಅನೇಕ ವಿಚಾರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಿಲ್ಲ. ಇದರಿಂದ ಎಸ್‌ಐಟಿ ವೇಗ ಕಳೆದುಕೊಂಡು ಬಿಟ್ಟಿದೆ, ತನಿಖೆ ನಡೆಯುತ್ತಿಲ್ಲ ಅಂದುಕೊಳ್ಳಬಾರದು. ಅನೇಕ ವಿಚಾರಗಳಲ್ಲಿ ಸಂಪೂರ್ಣ ಮಾಹಿತಿ ಬರುವವರೆಗೂ ಎಸ್‌ಐಟಿಯವರು ನಮಗೂ ಹೇಳುವುದಿಲ್ಲ ಎಂದರು.

You Might Also Like

‘ಬಿಹಾರದ ಮಗಳು’ ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿಗೆ ಭಾರತದ ಮಹಾಕುಂಭದ ಪವಿತ್ರ ಜಲವನ್ನು ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

ಬಿಜೆಪಿ ಬಿಟ್ಟು ಹೋಗಿದ್ದ ಯಡಿಯೂರಪ್ಪನವರು ಮತ್ತೆ ಏಕೆ ಬಂದ್ರು..? : ಅರವಿಂದ ಲಿಂಬಾವಳಿ

ಎರಡು ಬೈಕ್ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

ಕೆಲವೇ ಕ್ಷಣಗಳಲ್ಲಿ ಸುಟ್ಟು ಬೂದಿಯಾಯ್ತು ಸುಂದರ ಕುಟುಂಬದ ಲಂಡನ್‌ ಕನಸು

‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

TAGGED:Dharmasthala Case
Share This Article
Facebook Copy Link Print
Previous Article 1 ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು
Next Article ಮೋದಿ ಮನೆ ಮುಂದೆ ರಸ್ತೆ ಗುಂಡಿ ನೋಡಿ ಎಂದ ಡಿಕೆಶಿಗೆ ಬಿಜೆಪಿ ನಾಯಕರು ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up