By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೋಲಿನ ಹಾತಾಶೆಯಿಂದ ಅಧಿವೇಶನದಲ್ಲಿ ಡ್ರಾಮಾ ಬೇಡ : ಪ್ರತಿಪಕ್ಷಗಳಿಗೆ ಪ್ರಧಾನಿ ತರಾಟೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಸೋಲಿನ ಹಾತಾಶೆಯಿಂದ ಅಧಿವೇಶನದಲ್ಲಿ ಡ್ರಾಮಾ ಬೇಡ : ಪ್ರತಿಪಕ್ಷಗಳಿಗೆ ಪ್ರಧಾನಿ ತರಾಟೆ

ರಾಷ್ಟ್ರೀಯ-NationalLatest

ಸೋಲಿನ ಹಾತಾಶೆಯಿಂದ ಅಧಿವೇಶನದಲ್ಲಿ ಡ್ರಾಮಾ ಬೇಡ : ಪ್ರತಿಪಕ್ಷಗಳಿಗೆ ಪ್ರಧಾನಿ ತರಾಟೆ

Opposition using Parliament to vent out frustration, no place for drama: PM Modi

Published December 1, 2025
Share
2 Min Read
Modi Modi Modi
SHARE

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ (Parliament Winter Session) ಆರಂಭಕ್ಕೂ ಮುನ್ನವೇ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ವಿರೋಧ ಪಕ್ಷಗಳ ನಡೆ–ನುಡಿ ಬಗ್ಗೆ ತೀಕ್ಷ್ಣ ಟೀಕೆ ವ್ಯಕ್ತಪಡಿಸಿದ್ದು, “ಸಂಸತ್ತಿನಲ್ಲಿ ನಾಟಕ ಬೇಡ” ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ಹಿನ್ನೆಲೆ ಮಾತನಾಡಿದ ಪ್ರಧಾನಿ ಮೋದಿ, “ಭಾರತ ಪ್ರಜಾಪ್ರಭುತ್ವದಲ್ಲಿ ಜೀವಂತವಾಗಿರುವ ರಾಷ್ಟ್ರ. ಪ್ರಜಾಪ್ರಭುತ್ವದ ಶಕ್ತಿ ಮಹಿಳೆಯರ ಮತದಾನದಲ್ಲಿ ಸ್ಪಷ್ಟವಾಗಿ ಗೋಚರಿಸಿದೆ. ಬಿಹಾರದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಭಾರತೀಯ ಪ್ರಜಾಪ್ರಭುತ್ವದ ಬಲವನ್ನು ಇನ್ನಷ್ಟು ದೃಢಪಡಿಸಿದೆ” ಎಂದು ಹೇಳಿದರು.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ
ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೆಲ ವಿರೋಧ ಪಕ್ಷಗಳು ಬಿಹಾರ ಚುನಾವಣೆಯ ಸೋಲನ್ನು ಅರಗಿಸಿಕೊಳ್ಳಲಾಗದೆ ಹತಾಶೆಯಿಂದ ವರ್ತಿಸುತ್ತಿವೆ ಎಂದು ಆರೋಪಿಸಿದರು.

“ಅಧಿವೇಶನವು ಹತಾಶೆ ಹೊರಹಾಕುವ ವೇದಿಕೆಯಾಗಬಾರದು. ಅದೇ ರೀತಿ ಗೆಲುವಿನ ಮೇಲಿನ ದುರಹಂಕಾರ ತೋರಿಸುವ ಸ್ಥಳವೂ ಅಲ್ಲ. ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕು” ಎಂದು ಸಲಹೆ ನೀಡಿದರು. ವಿರೋಧ ಪಕ್ಷಗಳಿಗೆ ಅಗತ್ಯವಿದ್ದರೆ ಸಲಹೆ ನೀಡಲು ತಾವು ಸಿದ್ಧರಿದ್ದೇವೆ, ಆದರೆ ಸದನದ ಕಾರ್ಯನಿರ್ವಹಣೆಗೆ ಅಡ್ಡಿ ತರಬಾರದು ಎಂದು ಅವರು ಸ್ಪಷ್ಟಪಡಿಸಿದರು.

SIR ಪರಿಷ್ಕರಣೆ, ಹೊಸ ಮಸೂದೆಗಳಿಂದ ಅಧಿವೇಶನಕ್ಕೆ ಮಹತ್ವ
ಈ ಬಾರಿಯ ಚಳಿಗಾಲದ ಅಧಿವೇಶನಕ್ಕೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಚರ್ಚೆಗೆ ಬರಲಿರುವುದು, ಜೊತೆಗೆ 10 ಹೊಸ ಮಸೂದೆಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿರುವುದು ಹೆಚ್ಚು ಗಮನ ಸೆಳೆದಿದೆ.
ಅಲ್ಲದೆ ವಂದೇ ಮಾತರಂ ಗೀತೆಯ 150 ವರ್ಷದ ಸಂಭ್ರಮಾಚರಣೆ ಕುರಿತು ಚರ್ಚೆ ನಡೆಸುವ ಅವಕಾಶ ನೀಡುವ ಕುರಿತು ನಿರ್ಧಾರ ಕೂಡಾ ಪ್ರಮುಖವಾಗಿದೆ.

ಮೋದಿ ಪ್ರತಿಕ್ರಿಯೆ ನೀಡುತ್ತಾ, “SIR ಬಗ್ಗೆ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೂ ಚರ್ಚೆಯನ್ನು ಸುಗಮವಾಗಿ ನಡೆಸಲು ಸರ್ಕಾರ ಬದ್ಧವಾಗಿದೆ. ಭಿನ್ನಾಭಿಪ್ರಾಯಗಳ ಕಾರಣಕ್ಕೆ ಸದನದ ಉತ್ಪಾದಕತೆಯನ್ನು ವಿಘ್ನಪಡಿಸಬಾರದು” ಎಂದು ಹೇಳಿದರು.

‘ದಯವಿಟ್ಟು ನಾಟಕ ಬೇಡ’ — ಪ್ರಧಾನಿ ಮೋದಿ
ವಿರೋಧ ಪಕ್ಷಗಳ ಸದಸ್ಯರಿಗೆ ನೇರ ಮನವಿ ಮಾಡಿದ್ದ ಪ್ರಧಾನಿ ಮೋದಿ, “ಸಂಸತ್ತಿನಲ್ಲಿ ನಾಟಕ ಬೇಡ. ಚುನಾವಣೆಯಲ್ಲಿ ಬಯಸಿದ ಫಲಿತಾಂಶ ಸಿಗದಿದ್ದರೆ ತಂತ್ರ ಬದಲಿಸಬೇಕು. ಸದನದ ಗೌರವ ಕಾಪಾಡುವುದು ಎಲ್ಲರ ಜವಾಬ್ದಾರಿ” ಎಂದು ತರಾಟೆಗೆ ತೆಗೆದುಕೊಂಡರು.

ಬಿಹಾರದಲ್ಲಿ ಎನ್‌ಡಿಎ ಭರ್ಜರಿ ವಿಜಯ
ಇತ್ತೀಚಿಗೆ ನಡೆದ 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಭಾರಿ ಗೆಲುವು ದಾಖಲಿಸಿದ್ದು—243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿದೆ. ಇದೇ ವೇಳೆ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಕೇವಲ 35 ಸ್ಥಾನಗಳಿಗೆ ಸೀಮಿತವಾಗಿದೆ.

You Might Also Like

ಕತಾರ್ ರಾಜಧಾನಿ ದೋಹಾದಲ್ಲಿ ಸಭೆ ಸೇರಿದ್ದ ಹಮಾಸ್​ ಉಗ್ರರ ಮೇಲೆ ಇಸ್ರೇಲ್ ದಾಳಿ

ಸಿದ್ಧಾಂತ್ ಚತುರ್ವೇದಿ ಜೊತೆ ತೃಪ್ತಿ ದಿಮ್ರಿ ರೊಮ್ಯಾನ್ಸ್

IPL 2024: KKRಗೆ ಸೋತ ಹೈದರಾಬಾದ್‌, 2024 ರ ಐಪಿಲ್‌ ಪಟ್ಟ ಗಿಟ್ಟಿಸಿಕೊಂಡ ಕೆಕೆಆರ್‌

ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಅಗ್ಯತವಿಲ್ಲ : ಪರಮೇಶ್ವರ್

TAGGED:Parliament SessionPM Modi
Share This Article
Facebook Copy Link Print
Previous Article Tam Tam Tam ತಮಿಳುನಾಡಿನಲ್ಲಿ ಭೀಕರ ಬಸ್‌ಗಳ ಅಪಘಾತದಲ್ಲಿ 11 ಮಂಡಿಸ್ ಸಾವು, ಕೆನರಾ-ರಾಜ್ಯದಿಂದ ಪರಿಹಾರ ಘೋಷಣೆ
Next Article Lpg Lpg Lpg ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ – LPG ವಾಣಿಜ್ಯ ಸಿಲಿಂಡರ್ ದರ ಕಡಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up