By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಯುದ್ಧಕ್ಕೆ ಸಿದ್ದ’ ಎಂಬ ನಟ ಕಿಚ್ಚ ಸುದೀಪ್ ಹೇಳಿಕೆಗೆ ಸ್ಪಷ್ಟನೆ ನೀಡಿದ ಆಪ್ತ ರಾಜು ಗೌಡ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ‘ಯುದ್ಧಕ್ಕೆ ಸಿದ್ದ’ ಎಂಬ ನಟ ಕಿಚ್ಚ ಸುದೀಪ್ ಹೇಳಿಕೆಗೆ ಸ್ಪಷ್ಟನೆ ನೀಡಿದ ಆಪ್ತ ರಾಜು ಗೌಡ
EntertainmentLatestಸ್ಯಾಂಡಲ್​ವುಡ್-Sandalwood

‘ಯುದ್ಧಕ್ಕೆ ಸಿದ್ದ’ ಎಂಬ ನಟ ಕಿಚ್ಚ ಸುದೀಪ್ ಹೇಳಿಕೆಗೆ ಸ್ಪಷ್ಟನೆ ನೀಡಿದ ಆಪ್ತ ರಾಜು ಗೌಡ

Actor Kiccha Sudeep's close friend Raju Gowda clarifies his statement that he is 'ready for war'

Published December 23, 2025
Share
2 Min Read
SHARE

ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದ್ದ ಬೆನ್ನಲ್ಲೇ, ಅದರ ಹಿಂದಿನ ನಿಜವಾದ ಉದ್ದೇಶವನ್ನು ಸುದೀಪ್ ಅವರ ಆಪ್ತ ರಾಜು ಗೌಡ ಬಹಿರಂಗಪಡಿಸಿದ್ದಾರೆ. ದರ್ಶನ್ ಅಭಿಮಾನಿಗಳ ಆಕ್ರೋಶದ ನಡುವೆಯೇ ಈ ಸ್ಪಷ್ಟನೆ ಮಹತ್ವ ಪಡೆದುಕೊಂಡಿದೆ.

ಸುದೀಪ್ ಅವರು ವೇದಿಕೆಯಲ್ಲಿ ಮಾತನಾಡಿದ ಸಂದರ್ಭದಲ್ಲಿ ಪೈರಸಿ ವಿರುದ್ಧದ ಆತಂಕವೇ ಮುಖ್ಯ ಕಾರಣವಾಗಿತ್ತು ಎಂದು ರಾಜು ಗೌಡ ಹೇಳಿದ್ದಾರೆ. “ಈ ಬಾರಿ ಭಾರಿ ಮಟ್ಟದ ಪೈರಸಿ ಸಂಚು ರೂಪುಗೊಂಡಿದೆ ಎಂಬ ಮಾಹಿತಿ ಸುದೀಪ್ ಅವರಿಗೆ ಫೋನ್ ಮೂಲಕ ಲಭ್ಯವಾಗಿತ್ತು. ಸುದೀಪ್ ಅಭಿಮಾನಿಗಳ ಹೆಸರಿನಲ್ಲಿ ನಕಲಿ ಸಂಘಟನೆಗಳನ್ನು ರಚಿಸಿ ಅಪಪ್ರಚಾರ ನಡೆಸಲಾಗುತ್ತಿದೆ. ಅದನ್ನು ತಡೆಯುವ ಉದ್ದೇಶದಿಂದಲೇ ಅಭಿಮಾನಿಗಳಿಗೆ ಎಚ್ಚರಿಕೆ ನೀಡುವ ರೀತಿಯಲ್ಲಿ ಅವರು ಮಾತನಾಡಿದರು” ಎಂದು ವಿವರಿಸಿದ್ದಾರೆ.

‘ನಾವೆಲ್ಲರೂ ಯುದ್ಧಕ್ಕೆ ಸಿದ್ಧ’ ಎಂಬ ಸುದೀಪ್ ಹೇಳಿಕೆ ಯಾವುದೇ ಸ್ಟಾರ್ ನಟರ ವಿರುದ್ಧ ಅಲ್ಲ ಎಂದು ರಾಜು ಗೌಡ ಸ್ಪಷ್ಟಪಡಿಸಿದ್ದಾರೆ. “ಸುದ್ದಿಗಳಲ್ಲಿ ನಡೆಯುತ್ತಿರುವ ಚರ್ಚೆ ಒಂದು, ಸುದೀಪ್ ಹೇಳಿಕೆಯ ಅರ್ಥ ಮತ್ತೊಂದು. ಅವರು ಪೈರಸಿ ವಿರುದ್ಧದ ಹೋರಾಟದ ಬಗ್ಗೆ ಮಾತನಾಡಿದ್ದಾರೆ. ಯಾವುದೇ ನಟ ಅಥವಾ ಸಿನಿಮಾವನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ” ಎಂದು ಹೇಳಿದ್ದಾರೆ.

ದರ್ಶನ್ ವಿರುದ್ಧ ಸುದೀಪ್ ಮಾತನಾಡಿದ್ದಾರೆ ಎಂಬ ಆರೋಪವನ್ನು ರಾಜು ಗೌಡ ತಳ್ಳಿಹಾಕಿದ್ದಾರೆ. “ಅಂಥ ಸಂದರ್ಭವೇ ಇಲ್ಲ. ‘ಯಾರಿಗೆ ತಟ್ಟಬೇಕೋ ತಟ್ಟುತ್ತೆ’ ಎಂಬ ಮಾತು ಪೈರಸಿ ಮಾಡುವವರಿಗಾಗಿ. ‘ಪೈಲ್ವಾನ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಪೈರಸಿ ನಿರ್ಮಾಪಕರನ್ನು ಕಣ್ಣೀರು ಹಾಕುವ ಸ್ಥಿತಿಗೆ ತಂದುಬಿಟ್ಟಿತ್ತು. ಅದರಿಂದ ಪಾಠ ಕಲಿಯಬೇಕು ಎಂಬುದೇ ಸುದೀಪ್ ಉದ್ದೇಶ” ಎಂದು ತಿಳಿಸಿದ್ದಾರೆ.

ಇನ್ನೂ ಸುದೀಪ್ ಅಭಿಮಾನಿಗಳ ಹೆಸರಲ್ಲಿ ಅಪಪ್ರಚಾರ ನಡೆಸುವವರ ಬಗ್ಗೆ ರಾಜು ಗೌಡ ಕಿಡಿಕಾರಿದ್ದಾರೆ. “ಅಂಥವರು ಸುದೀಪ್ ಅಭಿಮಾನಿಗಳೇ ಅಲ್ಲ. ನಿಜವಾದ ಅಭಿಮಾನಿಗಳು ಸುಳ್ಳು ಸುದ್ದಿಗಳನ್ನು ಹರಡುವುದಿಲ್ಲ. ಅವರು ಮಾಸ್ ಆಗಿ ಸುದೀಪಣ್ಣನ ಜೊತೆಗೆ ನಿಂತಿರುತ್ತಾರೆ. ಇಂಥವರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ರಾಜು ಗೌಡ, “ಅವರು ಯಾರ ಹೆಸರನ್ನಾದರೂ ಸ್ಪಷ್ಟವಾಗಿ ಉಲ್ಲೇಖಿಸಿ ಮಾತನಾಡಿದ್ದರೆ ಅದಕ್ಕೆ ಉತ್ತರ ನೀಡಲಾಗುತ್ತದೆ. ಪೈರಸಿ ಎಲ್ಲ ಸ್ಟಾರ್ ನಟರಿಗೂ ಸಮಸ್ಯೆಯೇ. ಹೀಗಾಗಿ ಅನಾವಶ್ಯಕವಾಗಿ ವಿವಾದ ಸೃಷ್ಟಿಸಬಾರದು ಎಂಬುದೇ ಸುದೀಪ್ ಮಾತಿನ ಅರ್ಥ” ಎಂದು ಸ್ಪಷ್ಟಪಡಿಸಿದ್ದಾರೆ.

You Might Also Like

2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ

ಕೊನೆಗೂ ಅನೌನ್ಸ್ ಆಯ್ತು ಕಿಚ್ಚನ “ಮ್ಯಾಕ್ಸ್” ಚಿತ್ರದ ರಿಲೀಸ್ ಡೇಟ್

ಶಾಂಘೈ ಶೃಂಗಸಭೆಯಲ್ಲಿ ಮೋದಿ–ಜಿನ್‌ಪಿಂಗ್ ದ್ವಿಪಕ್ಷೀಯ ಮಾತುಕತೆ

60 ಅಡಿ ಆಳದ ಬಾವಿಗೆ ಬಿದ್ದು ಬದುಕಿ ಬಂದ 94 ವರ್ಷದ ವೃದ್ಧೆ

Israel-Gaza War : 2 ವರ್ಷಗಳ ಬಳಿಕ ಹಮಾಸ್‌ನಿಂದ ಎಲ್ಲ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ

Share This Article
Facebook Copy Link Print
Previous Article ನನಗೂ ಸಚಿವ ಸ್ಥಾನ ಬೇಕು : ಶಾಸಕ ಪ್ರದೀಪ್ ಈಶ್ವರ್
Next Article ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ದೂರು: ದೈರ್ಯಶೀಲ ಮಾನೆ ವಿರುದ್ಧ ಕರವೇ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up