By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಂಡರ್–19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 7.5 ಕೋಟಿ ರೂ. ನಗದು ಬಹುಮಾನ ಘೋಷಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಕ್ರೀಡೆ-Sports > ಅಂಡರ್–19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 7.5 ಕೋಟಿ ರೂ. ನಗದು ಬಹುಮಾನ ಘೋಷಣೆ
ಕ್ರೀಡೆ-SportsLatest

ಅಂಡರ್–19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 7.5 ಕೋಟಿ ರೂ. ನಗದು ಬಹುಮಾನ ಘೋಷಣೆ

U19 World Cup-winning team to receive Rs 7.5 crore prize money from BCCI

Published February 7, 2026
Share
1 Min Read
SHARE

ನವದೆಹಲಿ: 2026ರ ಅಂಡರ್–19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದಿರುವ ಭಾರತ ಅಂಡರ್–19 ಕ್ರಿಕೆಟ್ ತಂಡಕ್ಕೆ ಬಿಸಿಸಿಐ 7.5 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ.

2026ರ ಅಂಡರ್–19 ವಿಶ್ವಕಪ್‌ನಲ್ಲಿ ಅಜೇಯ ಸಾಧನೆ ಮಾಡಿ ಚಾಂಪಿಯನ್ ಪಟ್ಟ ಅಲಂಕರಿಸಿರುವುದಕ್ಕೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸಂತಸ ವ್ಯಕ್ತಪಡಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಪ್ರದರ್ಶಿಸಿದ ಶ್ರೇಷ್ಠ ಆಟ ದೇಶದ ಹೆಮ್ಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ದೇವಜಿತ್ ಸೈಕಿಯಾ,
“2026ರ ಅಂಡರ್–19 ವಿಶ್ವಕಪ್ ಗೆಲುವಿನೊಂದಿಗೆ ಇಡೀ ದೇಶ ಹಾಗೂ ಬಿಸಿಸಿಐ ನಮ್ಮ ತಂಡದ ಮೇಲೆ ಅಪಾರ ಹೆಮ್ಮೆ ಹೊಂದಿದೆ. ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ರೀತಿಯೂ, ಟೂರ್ನಿಯೆಲ್ಲಾ ಅಜೇಯವಾಗಿ ಮುಂದುವರಿದ ಸಾಧನೆಯೂ ಶ್ಲಾಘನೀಯ. ಈ ಅದ್ಭುತ ಸಾಧನೆಗಾಗಿ ಬಿಸಿಸಿಐ 7.5 ಕೋಟಿ ರೂ.ಗಳ ನಗದು ಬಹುಮಾನ ನೀಡಲಿದೆ” ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ಅಂಡರ್–19 ತಂಡವನ್ನು ಅಭಿನಂದಿಸಿದ್ದಾರೆ.
“ಭಾರತದ ಕ್ರಿಕೆಟ್ ಪ್ರತಿಭೆ ಮತ್ತೊಮ್ಮೆ ಮಿಂಚಿದೆ. ವಿಶ್ವಕಪ್ ತವರಿಗೆ ತಂದ ನಮ್ಮ ಅಂಡರ್–19 ತಂಡದ ಬಗ್ಗೆ ಹೆಮ್ಮೆ ಇದೆ. ತಂಡವು ಪಂದ್ಯಾವಳಿಯುದ್ದಕ್ಕೂ ಶ್ರೇಷ್ಠ ಆಟ ಪ್ರದರ್ಶಿಸಿದ್ದು, ಈ ಗೆಲುವು ಅನೇಕ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಲಿದೆ. ಆಟಗಾರರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಅವರು ತಿಳಿಸಿದ್ದಾರೆ.

You Might Also Like

ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಮುಸುಕುಧಾರಿ..!

ಸಚಿವ ಸಂಪುಟ ಸಭೆಯ ತೀರ್ಮಾನಗಳು ಮತ್ತು ಹೈಲೈಟ್ಸ್

ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ

ತಮಿಳು ನಟ ವಿಶಾಲ್ ಆರೋಗ್ಯದಲ್ಲಿ ಏರುಪೇರು, ಅಪೋಲೊ ಆಸ್ಪತ್ರೆಗೆ ದಾಖಲು

ದೇಶದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣಗಳ ಸಂಖ್ಯೆ

TAGGED:BCCIU19 World Cup
Share This Article
Facebook Copy Link Print
Previous Article ಮೆಟ್ರೋ ದರ ಏರಿಕೆ ವಿಚಾರ : ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ
Next Article Gruhalakshmi ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ : ‘ಜೀವಿತ ಪ್ರಮಾಣಪತ್ರ’ ಕಡ್ಡಾಯ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up