By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-KarnatakaLatest

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!

Resort politics again in state politics..?!

Published February 11, 2026
Share
2 Min Read
SHARE

ಬೆಂಗಳೂರು, ಫೆ.11: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತಾರಕಕ್ಕೇರಿದಂತಾಗಿದೆ. ಸಿಎಂ ಗಾದಿಗಾಗಿ ಉಭಯ ನಾಯಕರು ಪಟ್ಟು ಬಿಡದ ಹೋರಾಟ ಮುಂದುವರಿಸಿರುವ ಹಿನ್ನೆಲೆ, ಪವರ್‌ ಶೇರಿಂಗ್‌ ರಾಜಕೀಯ ನೆಕ್ಸ್ಟ್‌ ಲೆವೆಲ್‌ಗೆ ಏರಿದಂತಿದೆ. ಫಾರಿನ್‌ ಟೂರ್‌ ವಿರುದ್ಧ ರೆಸಾರ್ಟ್‌ ಪಾಲಿಟಿಕ್ಸ್‌ ಸಮರ ಕಾಂಗ್ರೆಸ್‌ ಪಾಳಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇದರ ಮಧ್ಯೆಯೇ ಸದ್ದಿಲ್ಲದೇ ಫಾರಿನ್‌ ಟೂರ್‌ ಪ್ಲ್ಯಾನ್‌ ನಡೆಯುತ್ತಿರುವುದು ಗಮನ ಸೆಳೆದಿದೆ. ಸುಮಾರು 35 ಮಂದಿ ಕಾಂಗ್ರೆಸ್‌ ಶಾಸಕರು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಪ್ರವಾಸ ಕೈಗೊಳ್ಳಲು ಸಿದ್ಧರಾಗಿದ್ದಾರೆ. ಫೆಬ್ರವರಿ 16ರಿಂದ ಮಾರ್ಚ್‌ 3ರವರೆಗೆ ಈ ವಿದೇಶಿ ಪ್ರವಾಸ ನಡೆಯಲಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಸಿಎಂ ಮತ್ತು ಡಿಸಿಎಂ ಬಣಗಳಿಂದ ಪ್ರತ್ಯೇಕವಾಗಿ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕರೆದೊಯ್ಯುವ ಯತ್ನ ನಡೆಯುತ್ತಿದೆ. ಪಟ್ಟದ ಫೈಟ್‌ ಸುದ್ದಿಯಲ್ಲಿಡಲು ಹಾಗೂ ತಮ್ಮ ಬಲ ಪ್ರದರ್ಶನಕ್ಕೆ ಈ ಪ್ರವಾಸ ಮಾಸ್ಟರ್‌ ಪ್ಲ್ಯಾನ್‌ ಆಗಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ರಾಜ್ಯ ರಾಜಕೀಯದಲ್ಲಿ ಈಗಾಗಲೇ ಪವರ್‌ ಶೇರಿಂಗ್‌ ವಿಚಾರವಾಗಿ ಒಳಜಗಳ ಜೋರಾಗಿರುವ ವೇಳೆ, ವಿದೇಶ ಪ್ರವಾಸದ ಹೆಸರಿನಲ್ಲಿ ಬಲ ಪ್ರದರ್ಶನ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಫಾರಿನ್‌ ಟೂರ್‌ ರಾಜಕೀಯ ಲೆಕ್ಕಾಚಾರವೋ ಅಥವಾ ನಿಜವಾದ ಅಧ್ಯಯನ ಪ್ರವಾಸವೋ ಎಂಬುದರ ಬಗ್ಗೆ ಕಾಂಗ್ರೆಸ್‌ ಪಾಳಯದಲ್ಲೇ ಗುಸು ಗುಸು ಕೇಳಿಬರುತ್ತಿದೆ.

ಒಟ್ಟಾರೆ, ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ದಿನೇ ದಿನೇ ತೀವ್ರವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್‌ ಮಟ್ಟದಲ್ಲಿ ಯಾವ ನಿರ್ಧಾರ ಹೊರಬೀಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ರೆಸಾರ್ಟ್ ರಾಜಕೀಯ :

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯದ (Resort Politics) ಸದ್ದು ಜೋರಾಗಿದೆ. ವಿದೇಶ ಪ್ರವಾಸಕ್ಕೆ ತೆರಳುವ ನಾಯಕರ ನಡೆಗೆ ಕೌಂಟರ್‌ ನೀಡಲು ಮತ್ತೊಂದು ಪಡೆ ಸಜ್ಜಾಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ವಿದೇಶ ಪ್ರವಾಸದ ನಡುವೆ ರೆಸಾರ್ಟ್‌ ಪಾಲಿಟಿಕ್ಸ್‌ ಮಾಡಿ ರಾಜಕೀಯ ಕೌಂಟರ್‌ ಕೊಡುವ ತಂತ್ರ ರೂಪಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ ಆರಂಭವಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿವೆ.

ಕೆಲವು ಕಾಂಗ್ರೆಸ್‌ ಶಾಸಕರು ತಮ್ಮ ಫಾರಿನ್‌ ಟ್ರಿಪ್‌ ವಿಚಾರವನ್ನು ಗುಟ್ಟಾಗಿಯೇ ಇಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇತ್ತ ಮತ್ತೊಂದು ಬಣ ಶಾಸಕರನ್ನು ಒಗ್ಗೂಡಿಸಿ ವಿಶ್ವಾಸ ಗಳಿಸಲು ಸಿದ್ಧತೆ ನಡೆಸುತ್ತಿದೆ. ಶಾಸಕರ ಬೆಂಬಲ ಯಾರ ಕಡೆ ಇದೆ ಎಂಬುದರ ಮೇಲೆ ಮುಂದಿನ ರಾಜಕೀಯ ಚತುರಂಗದ ನಡೆ ಅವಲಂಬಿತವಾಗಲಿದೆ.

ವಿದೇಶ ಪ್ರವಾಸದ ಮಧ್ಯೆಯೇ ರಾಜ್ಯದಲ್ಲಿ ರೆಸಾರ್ಟ್‌ ರಾಜಕೀಯ ಫಿಕ್ಸ್‌ ಆಗುತ್ತದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಉದ್ಭವಿಸಿದೆ. ಎರಡೂ ಬಣಗಳು ತಮ್ಮ ತಮ್ಮ ಶಕ್ತಿಪರೀಕ್ಷೆಗೆ ಸಜ್ಜಾಗುತ್ತಿರುವುದು ರಾಜ್ಯ ರಾಜಕೀಯವನ್ನು ಮತ್ತಷ್ಟು ಕಾವೇರಿಸಿದೆ.

You Might Also Like

ಲೋಕಸಭೆ ಚುನಾವಣೆ: ಮೇ 7ರಂದು 3ನೇ ಹಂತದ ಮತದಾನ, ಕರ್ನಾಟಕದ ಯಾವ ಯಾವ ಕ್ಷೇತ್ರಗಳಿಗೆ ವೋಟಿಂಗ್?

ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಗನ್‌ಮ್ಯಾನ್‌ ಹೊರತುಪಡಿಸಿ 25 ಆರೋಪಿಗಳಿಗೆ ಜಾಮೀನು

“ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ” : ಉಗ್ರ ಮಸೂದ್​ ಅಜರ್​ ಬೆದರಿಕೆ

H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌, ಭಾರತೀಯ ಉದ್ಯೋಗಿಗಳಿಗೆ ಆಘಾತ

ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ನೆಲಸಮ

TAGGED:Resort politics
Share This Article
Facebook Copy Link Print
Previous Article ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up