By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕರ ವಿದೇಶ ಪ್ರವಾಸ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ತೀಕ್ಷ್ಣ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಶಾಸಕರ ವಿದೇಶ ಪ್ರವಾಸ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ತೀಕ್ಷ್ಣ ಪ್ರತಿಕ್ರಿಯೆ

ರಾಜಕೀಯ | PoliticsLatest

ಶಾಸಕರ ವಿದೇಶ ಪ್ರವಾಸ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ತೀಕ್ಷ್ಣ ಪ್ರತಿಕ್ರಿಯೆ

Former Minister K.N. Rajanna has a sharp reaction on MLAs' foreign trips

Published February 17, 2026
Share
2 Min Read
KN Rajanna KN Rajanna KN Rajanna
SHARE

ಬೆಂಗಳೂರು: ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಲೋಕೋ ಭಿನ್ನ ರುಚಿ… ನೀವು ಹೇಗೆ ಅರ್ಥೈಸಿಕೊಳ್ಳುತ್ತೀರೋ ಹಾಗೇ. ಶಾಸಕರು ವಿದೇಶಕ್ಕೆ ಹೋದರೆ ಪ್ರಶ್ನೆ ಮಾಡ್ತೀರಿ. ಆದರೆ ಎಷ್ಟು ಅಧಿಕಾರಿಗಳು ಸರ್ಕಾರಿ ದುಡ್ಡಲ್ಲಿ ವಿದೇಶಕ್ಕೆ ಹೋಗ್ತಾರೆ ಎಂಬ ಮಾಹಿತಿ ಇದೆಯಾ? ಅದನ್ನು ಯಾಕೆ ಕೇಳಲ್ಲ?” ಎಂದು ಪ್ರಶ್ನಿಸಿದರು.

ಸರ್ಕಾರಿ ಹಣದಲ್ಲಿ ಅಧಿಕಾರಿಗಳ ವಿದೇಶ ಪ್ರವಾಸಗಳ ಬಗ್ಗೆ ಯಾರೂ ಮಾತಾಡಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. “ಎಷ್ಟೋ ಅಧಿಕಾರಿಗಳು ಸರ್ಕಾರಿ ದುಡ್ಡಲ್ಲೇ ವಿದೇಶಕ್ಕೆ ಹೋಗ್ತಾರೆ. ಆದರೆ ಖಾಸಗಿ ಬದುಕಲ್ಲಿ ಶಾಸಕರು ಸ್ವಂತ ಖರ್ಚಿನಲ್ಲಿ ಹೊರಗೆ ಹೋದರೆ ಅದು ತಪ್ಪು ಎನ್ನುವುದು ಸರಿಯಲ್ಲ. ಅವಹೇಳನ ಮಾಡುವ ಪದ್ಧತಿ ಯಾಕೆ ಬರ್ತಾ ಇದೆಯೋ ಗೊತ್ತಿಲ್ಲ,” ಎಂದರು.

“ನಾನು ಹೋದಷ್ಟು ಫಾರಿನ್ ಟ್ರಿಪ್ ಯಾರೂ ಹೋಗಲ್ಲ. ನಾನು ಜೊತೆಯಲ್ಲಿ ಕರಕೊಂಡೂ ಹೋಗಲ್ಲ, ಬಂದ ಮೇಲೂ ಹೇಳಲ್ಲ… that’s my style,” ಎಂದು ರಾಜಣ್ಣ ಹೇಳಿದರು.

ವಿದೇಶ ಪ್ರವಾಸಗಳ ಪ್ರಯೋಜನಗಳ ಕುರಿತು ಮಾತನಾಡಿದ ಅವರು, “ಸದುದ್ದೇಶದಿಂದ ಮಾಡುವ ಪ್ರವಾಸಕ್ಕೆ ಹೋಗಿ ಬರಲಿ. ವಿದೇಶದಲ್ಲಿ ನಮಗೆ ಒಳ್ಳೆಯದಾಗುವ ಸಂಗತಿಗಳು ಇರುತ್ತವೆ. ಅವನ್ನು ಕಲಿತು ಬಂದು ಇಲ್ಲಿ ಅಳವಡಿಸಿಕೊಂಡರೆ ಒಳ್ಳೆಯದೇ. ಪ್ರಪಂಚದ ಯಾವ ದೇಶಗಳಲ್ಲಿ ರೈತರಿಗೆ ಅನುಕೂಲಕರ ಪದ್ದತಿ ಇದೆಯೋ ಅದನ್ನು ತಿಳಿದು ಬರಲಿ. ಪ್ರವಾಸ ತಡೆಯುವುದು ಸರಿಯಲ್ಲ,” ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಮಾತನಾಡಿದ ಅವರು, “ಸಿದ್ದರಾಮಯ್ಯ ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ. ಬಜೆಟ್ ಮಂಡಿಸ್ತಿದ್ದಾರೆ ಅಂದ್ರೆ ಅವರಿಗೆ ಅಷ್ಟು ಕಾನ್ಫಿಡೆನ್ಸ್ ಇದೆ ಅಂತಾಯ್ತಲ್ಲ. ಯಥಾಸ್ಥಿತಿ ಅಂತಲೇ ಅರ್ಥ. ಮಹತ್ವದ ರಾಜಕೀಯ ಬದಲಾವಣೆ ಆಗತ್ತೆ ಅಂತ ಅಂದುಕೊಂಡರೆ ಅದು ಸುಳ್ಳು,” ಎಂದು ಸ್ಪಷ್ಟಪಡಿಸಿದರು.

“ರಾಜಕಾರಣದಲ್ಲಿ ಎಲ್ಲರೂ ಒಂದೇ ತರಹ ಇರ್ತಾರಾ? ದಿನಾ ಸಿದ್ದರಾಮಯ್ಯ ಹತ್ರ ಹೋದ್ರೆ ಯಾಕಯ್ಯ ಬಂದೆ ಅಂತ ಕೇಳಲ್ಲ. ಆರು ತಿಂಗಳು ಹೋಗಿಲ್ಲ ಅಂದ್ರೆ ಯಾಕೆ ಬಂದಿಲ್ಲ ಅಂತ ಕೇಳಲ್ಲ. ನಾವೆಲ್ಲ ಸಿದ್ದರಾಮಯ್ಯ ಬಣದವ್ರೇ ಅಲ್ವಾ? ಹಾಗಿದ್ದೂ ಯಾಕೆ ಫಾರಿನ್ ಹೋಗ್ತಾ ಇಲ್ಲಾ ಅಂತ ಪ್ರಶ್ನೆ ಮಾಡ್ತಾರೆ,” ಎಂದು ಅವರು ವ್ಯಂಗ್ಯವಾಡಿದರು.

ಇದಲ್ಲದೆ, ತಮ್ಮ ಪುತ್ರಿ ರಶ್ಮಿ ರಾಜಣ್ಣ ಅವರನ್ನು ರಾಜಕೀಯಕ್ಕೆ ತರಲು ಸಿದ್ಧತೆ ಇರುವುದಾಗಿ ಸೂಚನೆ ನೀಡಿದರು. “ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ನಿಲ್ಲುಸ್ತೇನೆ,” ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

ಈ ಮೂಲಕ ವಿದೇಶ ಪ್ರವಾಸ, ರಾಜಕೀಯ ಯಥಾಸ್ಥಿತಿ ಹಾಗೂ ಕುಟುಂಬ ರಾಜಕೀಯದ ಕುರಿತಂತೆ ಕೆ.ಎನ್. ರಾಜಣ್ಣ ನೀಡಿದ ಹೇಳಿಕೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

You Might Also Like

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಹೊಸ ರೂಲ್ಸ್ ಜಾರಿ

ಜಮ್ಮು-ಕಾಶ್ಮೀರದ ಮತ್ತೆ ಹೆಚ್ಚಿದ ಉಗ್ರರ ಉಪಟಳ, ಗುಂಡಿನ ಚಕಮಕಿಯಲ್ಲಿ ಮತ್ತಿಬ್ಬರು ಯೋಧರು ಹುತಾತ್ಮ

ನಿಗದಿತ ಅವಧಿಗಿಂತ ಬೇಗ ಶಾಲೆ ಆರಂಭಿಸಿರುವ ಖಾಸಗಿ ಶಾಲೆಗಳಿಗೆ ಬೀಗ ಜಡಿಯಲು ಪ್ಲಾನ್! ಕಾರಣವೇನು?

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!

ಧರ್ಮಸ್ಥಳದ ಸುತ್ತ ಅಸಹಜ ಸಾವುಗಳ ತನಿಖೆಗೆ ಅಭ್ಯಂತರವಿಲ್ಲ : ಯಡಿಯೂರಪ್ಪ

TAGGED:KN Rajanna
Share This Article
Facebook Copy Link Print
Previous Article H Vishwanath H Vishwanath H Vishwanath ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ- ಹೆಚ್.ವಿಶ್ವನಾಥ್ ಟೀಕೆ
Next Article Fire 1 Fire 1 Fire 1 ಇಲಕಲ್ಲಿನಲ್ಲಿ ಬೈಕ್ ಗ್ಯಾರೇಜ್‌ಗೆ ಬೆಂಕಿ : 8ಕ್ಕೂ ಹೆಚ್ಚು ಬೈಕ್‌ಗಳು ಭಸ್ಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ker Ker Ker
ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
ರಾಜ್ಯ-Karnataka
April 5, 2026
RCB vs CSK RCB vs CSK RCB vs CSK
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
ಕ್ರೀಡೆ-Sports
April 5, 2026
Love Jihad
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ರಾಜ್ಯ-Karnataka
April 5, 2026
Plane Plane Plane
ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
ವಿದೇಶ-International
April 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up