By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೊದಲ ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನ ಕೋರಿ ಪತ್ರ ಕುರಿತು ಡಿಕೆಶಿ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Blog > ಮೊದಲ ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನ ಕೋರಿ ಪತ್ರ ಕುರಿತು ಡಿಕೆಶಿ ಪ್ರತಿಕ್ರಿಯೆ
Blog

ಮೊದಲ ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನ ಕೋರಿ ಪತ್ರ ಕುರಿತು ಡಿಕೆಶಿ ಪ್ರತಿಕ್ರಿಯೆ

DK Shivakumar response to letter from first-time MLA seeking ministerial berth

Published February 24, 2026
Share
1 Min Read
SHARE

ಬೆಂಗಳೂರು, ಫೆಬ್ರವರಿ 24: ಮೊದಲ ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನ ಕೋರಿ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ D. K. Shivakumar ಪ್ರತಿಕ್ರಿಯೆ ನೀಡಿದ್ದಾರೆ.

ಮೊದಲ ಬಾರಿ ಗೆದ್ದ ಶಾಸಕರ ಪತ್ರ ವಿಚಾರ

ಈ ಬಗ್ಗೆ ಮಾತನಾಡಿದ ಡಿಸಿಎಂ, “ಪೇಪರ್‌ನಲ್ಲಿ ನೋಡಿದ್ದೇನೆ ಅಷ್ಟೇ. ನನಗೆ ಇನ್ನೂ ಯಾವುದೇ ಪತ್ರ ತಲುಪಿಲ್ಲ. ಎಲ್ಲರಿಗೂ ಮಂತ್ರಿಯಾಗಬೇಕು ಎಂಬ ಆಸೆ ಇರುತ್ತದೆ ಅಲ್ವಾ?” ಎಂದು ಹೇಳಿದರು.

“Narendra Modi ಅವರು ಎಂಎಲ್ಎ ಆಗಿರಲಿಲ್ಲ, ಆದರೆ ಸಿಎಂ ಆಗಿದ್ದರು. ಸಿಎಂ ಆಗದೇ ಇದ್ದರೂ ಮಂತ್ರಿಯಾದವರು ಇದ್ದಾರೆ. ಎಂಎಲ್ಎ ಆಗದೇ ಇದ್ದರೂ ಮಂತ್ರಿಯಾದವರೂ ಇದ್ದಾರೆ. ಆದ್ದರಿಂದ ಅವರು ಕೇಳುವುದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

ಹೊಸ MLAಗಳಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆ

ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡುವುದರಲ್ಲಿ ತಪ್ಪೇನಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, “ನೋಡಪ್ಪ, ನಾನು ಕೂಡ ಮೊದಲ ಬಾರಿ ಮಂತ್ರಿಯಾದವನು. ಹೊಸ ಪೀಳಿಗೆ ಬೆಳೆಯಬೇಕು ಅಲ್ವಾ? ಎಷ್ಟು ದಿನ ನಾವೇ ಗೂಟ ಹೊಡೆದು ಕುಳಿತುಕೊಳ್ಳಲು ಆಗುತ್ತೆ?” ಎಂದರು.

“ನಾನು ಮಂತ್ರಿಯಾಗಿ 36 ವರ್ಷ ಆಯಿತು. ಹೊಸ ಜನರೇಷನ್ ಬರಬೇಕು, ಹೊಸ ಆಲೋಚನೆಗಳು ಬರಬೇಕು. ಹೊಸಬರಿಗೆ ಪ್ರೇರೇಪಣೆ ನೀಡಬೇಕು. ಅವರನ್ನು ತಯಾರಿಸಬೇಕು. ಅವರು ಕೇಳುವುದರಲ್ಲಿ ತಪ್ಪೇನಿಲ್ಲ. ಅಂತಿಮ ತೀರ್ಮಾನವನ್ನು ಪಕ್ಷದ ನಾಯಕತ್ವವೇ ಮಾಡುತ್ತದೆ,” ಎಂದು ಸ್ಪಷ್ಟಪಡಿಸಿದರು.

ಮಂತ್ರಿಮಂಡಲ ವಿಸ್ತರಣೆ ಕುರಿತ ಪ್ರಶ್ನೆ

ಹೊಸ ಶಾಸಕರು ಮಂತ್ರಿಮಂಡಲ ಸೇರುವ ಅವಕಾಶ ಸಿಗುತ್ತದೆಯೇ ಎಂಬ ಪ್ರಶ್ನೆಗೆ, “ನಾನು ಮಂತ್ರಿಮಂಡಲ ಮಾಡುತ್ತೇನೆ ಎಂದು ಹೇಳಿಲ್ಲ. ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ. ಕೆಲವರು ಅದಕ್ಕಾಗಿ ದೆಹಲಿಗೆ ಹೋಗುತ್ತಾರೆ, ಕೆಲವರು ಪತ್ರ ಬರೆಯುತ್ತಾರೆ, ಇನ್ನೂ ಕೆಲವರು ಹೊರಗಡೆ ಹೋಗಿ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಾರೆ. ಅವರ ಆಸೆ ಸಹಜ,” ಎಂದು ಹೇಳಿದರು.

ದೆಹಲಿಗೆ ತೆರಳುವ ವಿಚಾರ

ದೆಹಲಿಗೆ ತೆರಳುವ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಸದ್ಯಕ್ಕೆ ನಾನು ಕುಮಾರಕೃಪಾ ಮನೆಯಲ್ಲಿ ಇದ್ದೇನೆ,” ಎಂದು ತಿಳಿಸಿದರು.

You Might Also Like

ಮಂತ್ರಾಲಯದ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂ. ಕಾಣಿಕೆ ಸಂಗ್ರಹ

ಆ್ಯಪಲ್ ಕಂಪನಿಯ ಐಫೋನ್ 16 ಬಿಡುಗಡೆ, ವಿಶೇಷತೆಗಳೇನು..? ಬೆಲೆ ಎಷ್ಟು..?

ದೆಹಲಿಯಲ್ಲಿ 13 ಕೋಚಿಂಗ್ ಸೆಂಟರ್ ಗಳಿಗೆ ಬೀಗ ಜಡಿದ ಮುನ್ಸಿಪಲ್ ಕಾರ್ಪೊರೇಷನ್

ಸಿಂಪಲ್ ಮುಹೂರ್ತದ ಮೂಲಕ ‘ಟಾಕ್ಸಿಕ್’ ಸಿನಿಮಾ ಶುರು

ಮಾಜಿ ಸಚಿವ, ಕೆ.ಎಚ್‌. ಶ್ರೀನಿವಾಸ್‌ ನಿಧನ, ಗಣ್ಯರಿಂದ ಸಂತಾಪ

Share This Article
Facebook Copy Link Print
Previous Article ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ
ರಾಜ್ಯ-Karnataka
February 24, 2026
ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ
ರಾಜ್ಯ-Karnataka
February 24, 2026
ಉದ್ಯೋಗ ಕಲ್ಪಿಸಲು ರಾಜ್ಯ ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಸಂತೋಷ್‌ ಲಾಡ್
ರಾಜ್ಯ-Karnataka
February 24, 2026
ರಾಯಚೂರಿನಲ್ಲಿ ರಸ್ತೆ ಬದಿ ಲಕ್ಷಾಂತರ ರೂ.ಮೌಲ್ಯದ ಔಷಧಿ : ಸಾರ್ವಜನಿಕರ ಆಕ್ರೋಶ
ರಾಜ್ಯ-Karnataka ರಾಯಚೂರು - Raichur
February 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up