By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್ ಪ್ರವಾಸ ಆರಂಭ, ದೀಪಾಲಂಕಾರಗೊಂಡು ಸ್ವಾಗತಕ್ಕೆ ಸಜ್ಜಾದ ಸಂಸತ್ತು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್ ಪ್ರವಾಸ ಆರಂಭ, ದೀಪಾಲಂಕಾರಗೊಂಡು ಸ್ವಾಗತಕ್ಕೆ ಸಜ್ಜಾದ ಸಂಸತ್ತು
ವಿದೇಶ-InternationalLatest

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್ ಪ್ರವಾಸ ಆರಂಭ, ದೀಪಾಲಂಕಾರಗೊಂಡು ಸ್ವಾಗತಕ್ಕೆ ಸಜ್ಜಾದ ಸಂಸತ್ತು

PM Modi departs for two day visit to Israel, to address Knesset later today

Published February 25, 2026
Share
2 Min Read
SHARE

ಜೆರುಸಲೇಂ, ಫೆಬ್ರವರಿ 25: ನರೇಂದ್ರ ಮೋದಿ (PM Modi) ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯವರ ಆಗಮನಕ್ಕೂ ಮುನ್ನ ಇಸ್ರೇಲ್ ಸಂಸತ್ತಾದ Knessetನಲ್ಲಿ ಭಾರತೀಯ ತ್ರಿವರ್ಣ ಧ್ವಜದ ಬಣ್ಣದ ದೀಪಾಲಂಕಾರ ಕಂಗೊಳಿಸಿದ್ದು, ವಿಶೇಷ ಸ್ವಾಗತದ ವಾತಾವರಣ ನಿರ್ಮಾಣವಾಗಿದೆ.

ಪ್ರಧಾನಿ ಮೋದಿ ಫೆಬ್ರವರಿ 26ರಂದು ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅವರ ಭೇಟಿಗೆ ಇಸ್ರೇಲ್ ಮಾಧ್ಯಮಗಳಲ್ಲಿ ವಿಶೇಷ ಮಹತ್ವ ಸಿಕ್ಕಿದ್ದು, The Jerusalem Post ತನ್ನ ಮುಖಪುಟದಲ್ಲಿ ಹಿಂದಿ ಹಾಗೂ ಹೀಬ್ರೂ ಭಾಷೆಯಲ್ಲಿ “ನಮಸ್ತೆ” ಎಂದು ಪ್ರಕಟಿಸಿ, “ಎರಡು ಪ್ರಾಚೀನ ರಾಷ್ಟ್ರಗಳು ಹೊಸ ಅಧ್ಯಾಯ ಆರಂಭಿಸಲಿವೆ” ಎಂದು ಬರೆದುಕೊಂಡಿದೆ.

ಈ ಮೊದಲು 2015ರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಗರಿಗೆದರಿರುವ ಈ ಸಂದರ್ಭದಲ್ಲಿನ ಮೋದಿ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಈ ಪ್ರವಾಸ ನಡೆಯುತ್ತಿದೆ.

ಇಸ್ರೇಲ್ ಸಂಸತ್ತಿನ ಸ್ಪೀಕರ್ ಅಮೀರ್ ಒಹಾನಾ ನೆಸ್ಸೆಟ್ ಭವನದ ದೀಪಾಲಂಕಾರದ ಚಿತ್ರ ಹಂಚಿಕೊಂಡು, “ಪ್ರಧಾನಿ ಮೋದಿಗೆ ಗೌರವ ಸೂಚಕವಾಗಿ ನೆಸ್ಸೆಟ್ ಅನ್ನು ಭಾರತೀಯ ಧ್ವಜದ ಬಣ್ಣಗಳಲ್ಲಿ ಬೆಳಗಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ನೆತನ್ಯಾಹು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ನಾವೀನ್ಯತೆ, ರಕ್ಷಣಾ ಮತ್ತು ಭದ್ರತಾ ಸಹಕಾರ, ಕೃಷಿ, ನೀರು ನಿರ್ವಹಣೆ, ವ್ಯಾಪಾರ ಮತ್ತು ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆಯ ಕುರಿತು ಚರ್ಚೆಗಳು ನಡೆಯಲಿವೆ.

ಭಾರತ ಮತ್ತು ಇಸ್ರೇಲ್ ದೀರ್ಘಕಾಲದ ವಿಶ್ವಾಸಾರ್ಹ ಪಾಲುದಾರ ರಾಷ್ಟ್ರಗಳಾಗಿದ್ದು, ಸಂಕಷ್ಟಕಾಲಗಳಲ್ಲಿ ಪರಸ್ಪರ ಬೆಂಬಲದ ಮೂಲಕ ಸಂಬಂಧವನ್ನು ಬಲಪಡಿಸಿವೆ ಎಂದು ಮೂಲಗಳು ತಿಳಿಸಿವೆ. ಈ ಭೇಟಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ನಿರೀಕ್ಷೆಯಿದೆ.

‘ನೆಸ್ಸೆಟ್’ ಎಂದರೆ ಇಸ್ರೇಲ್‌ನ ಏಕಸಭೆಯ ಶಾಸಕಾಂಗ. ಇದರ ಹೆಸರು ಪ್ರಾಚೀನ ಹೀಬ್ರೂ ಪದದಿಂದ ಬಂದಿದ್ದು, ‘ಮಹಾಸಭೆ’ ಎಂಬ ಅರ್ಥ ಹೊಂದಿದೆ. 120 ಸದಸ್ಯರಿರುವ ಈ ಸಂಸತ್ತು ದೇಶದ ಎಲ್ಲಾ ಕಾನೂನುಗಳನ್ನು ಅಂಗೀಕರಿಸುವ ಜೊತೆಗೆ ಸರ್ಕಾರದ ಕಾರ್ಯಾಚರಣೆಗಳ ಮೇಲ್ವಿಚಾರಣೆಯನ್ನೂ ನಡೆಸುತ್ತದೆ.

ಮೆಡಿಟರೇನಿಯನ್ ಸಮುದ್ರ ಮತ್ತು ಡೆಡ್ ಸೀ ನಡುವಿನ ಜೂಡಿಯನ್ ಪರ್ವತ ಪ್ರದೇಶದಲ್ಲಿರುವ ಜೆರುಸಲೇಂ ನಗರದ ಗಿವತ್ ರಾಮ್ ಪ್ರದೇಶದಲ್ಲಿ ನೆಸ್ಸೆಟ್ ಭವನ ಇದೆ. 2017ರ ಐತಿಹಾಸಿಕ ಪ್ರವಾಸದ ಬಳಿಕ ಪ್ರಧಾನಿ ಮೋದಿ ಇಸ್ರೇಲ್‌ಗೆ ನೀಡುತ್ತಿರುವ ಇದು ಎರಡನೇ ಭೇಟಿ ಆಗಿದ್ದು, ಅವರ ಮೂರನೇ ಅವಧಿಯ ಮೊದಲ ಇಸ್ರೇಲ್ ಪ್ರವಾಸವಾಗಿದೆ.

You Might Also Like

ಚೆನೈನಲ್ಲಿ ವಿಶ್ವಚೆಸ್​ ಚಾಂಪಿಯನ್​ ಗುಕೇಶ್​ಗೆ ಅದ್ದೂರಿ ಸ್ವಾಗತ

ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ :‌ ವಿವಾದಕ್ಕೊಳಗಾದ ಕೆಎನ್‌ ರಾಜಣ್ಣ ಹೇಳಿಕೆ

ಧುರಂಧರ್ ಟ್ರೇಲರ್ ಬಿಡುಗಡೆ – ರಕ್ತದಲ್ಲಿ ಮಿಂದೆದ್ದ ರಣವೀರ್ ಸಿಂಗ್‌

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಪದಬಳಕೆ ಮಾಡಿದ್ದು ನಿಜ : ಫೋರೆನ್ಸಿಕ್ ರಿಪೋರ್ಟ್

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌‌, ಬೋನಸ್ ಘೋಷಣೆ

TAGGED:IsraelPM Modi
Share This Article
Facebook Copy Link Print
Previous Article Harry Brook ಟಿ20 ವಿಶ್ವಕಪ್‌ನಲ್ಲಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್ (Harry Brook)
Next Article Photographer ಮದುವೆ ಮನೆಯಲ್ಲೇ ಫೋಟೋಗ್ರಾಫರ್‌ಗೆ ಹೃದಯಾಘಾತ, ಕುಸಿದು ಬಿದ್ದು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಅಗ್ನಿ ಅವಘಡ
ಬೆಂಗಳೂರು-Bengaluru
February 25, 2026
6 ತಿಂಗಳ ಮಗುವಿನ ಕಿರುಬೆರಳು ಕಟ್ ಆರೋಪ : ಆಸ್ಪತ್ರೆ ವಿರುದ್ಧ ಎಫ್‌ಐಆರ್
ಬೆಂಗಳೂರು-Bengaluru
February 25, 2026
ದಾವಣಗೆರೆಯಲ್ಲಿ ದುರ್ಗಾಂಬಿಕಾ ಜಾತ್ರೆ ಸಂಭ್ರಮ, ಹರಕೆ, ಹಬ್ಬ ಮತ್ತು ನೆಂಟರ ಕಲರವ
ದಾವಣಗೆರೆ-Davanagere
February 25, 2026
ಚಿತ್ತಾಪೂರ ನಾಗಾವಿ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಸೇರಿ 14.73 ಲಕ್ಷ ರೂ. ಕಾಣಿಕೆ ಸಂಗ್ರಹ
ಬೆಳಗಾವಿ-Belagavi
February 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up