By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ
EntertainmentLatest

ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ

Rashmika Mandanna-Vijay Deverakonda get married at a luxurious resort in Udaipur

Published February 26, 2026
Share
1 Min Read
SHARE

ಉದಯಪುರ: ದೀರ್ಘಕಾಲದಿಂದ ಪರಸ್ಪರ ಪ್ರೀತಿಸುತ್ತಿದ್ದ ದಕ್ಷಿಣ ಭಾರತದ ಖ್ಯಾತ ತಾರೆಯರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇದೀಗ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಸುಂದರ ನಗರ ಉದಯಪುರದಲ್ಲಿ ಇವರ ಮದುವೆ ಅದ್ದೂರಿಯಾಗಿ ನೆರವೇರಿದೆ.

ಉದಯಪುರ ನಗರದ ಹೊರವಲಯದಲ್ಲಿರುವ ಐಷಾರಾಮಿ ITC Udaipur Resortನಲ್ಲಿ ತಾರಾ ಜೋಡಿ ಸಪ್ತಪದಿ ತುಳಿದಿದ್ದಾರೆ. ಮದುವೆ ಸಮಾರಂಭಕ್ಕಾಗಿ ರೆಸಾರ್ಟ್‌ನ ಪ್ರತಿಯೊಂದು ಮೂಲೆಯನ್ನೂ ಅದ್ದೂರಿಯಾಗಿ ಅಲಂಕರಿಸಲಾಗಿದ್ದು, ರಾಜಮರ್ಯಾದೆಯ ಸಡಗರದಲ್ಲಿ ಕಾರ್ಯಕ್ರಮ ಜರುಗಿದೆ.

ರಶ್ಮಿಕಾ ಮತ್ತು ವಿಜಯ್ ಸಿನಿ ಜಗತ್ತಿನಲ್ಲಿ ಒಟ್ಟಿಗೆ ಅಭಿನಯಿಸುವ ವೇಳೆ ಹತ್ತಿರವಾಗಿದ್ದು, ಬಳಿಕ ಪ್ರೀತಿಯಲ್ಲಿ ಮುಳುಗಿದ್ದರು. ಇವರಿಬ್ಬರು ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿ ಅಭಿಮಾನಿಗಳ ಮನಗೆದ್ದಿದ್ದರು. ‘ಗೀತ ಗೋವಿಂದಂ’ ಚಿತ್ರದ ಚಿತ್ರೀಕರಣದ ಸಮಯದಲ್ಲೇ ಇವರಿಬ್ಬರ ಮಧ್ಯೆ ಪ್ರೀತಿ ಮೊಳಕೆಯೊಡೆದಿತ್ತು ಎಂಬ ಮಾತುಗಳು ಕೇಳಿಬಂದಿದ್ದವು.

ಅರಾವಳಿ ಪರ್ವತ ಶ್ರೇಣಿಯ ಮಧ್ಯೆ, ಬೆಟ್ಟದ ತುದಿಯಲ್ಲಿ ನೆಲೆಗೊಂಡಿರುವ ಈ ರೆಸಾರ್ಟ್ ಪ್ರಕೃತಿಯ ಮಡಿಲಲ್ಲಿ ಶಾಂತಿಯುತ ವಾತಾವರಣವನ್ನು ಹೊಂದಿದೆ. ಹಚ್ಚ ಹಸಿರು ಮತ್ತು ಬೆಟ್ಟಗಳ ಸೌಂದರ್ಯ ಈ ಸ್ಥಳದ ವಿಶೇಷತೆ. ನಗರ ಜಂಜಾಟದಿಂದ ದೂರವಿರುವುದರಿಂದ ಖಾಸಗಿ ಸಮಾರಂಭಗಳಿಗೆ ಇದು ಸೂಕ್ತ ತಾಣವಾಗಿದೆ.

ಒಳಾಂಗಣ ಡಿನ್ನರ್ ಹಾಲ್, ವಿಶಾಲ ಹುಲ್ಲುಹಾಸು ಹಾಗೂ ಹೊರಾಂಗಣ ಕಾರ್ಯಕ್ರಮ ಸ್ಥಳಗಳನ್ನು ಮದುವೆಗಾಗಿ ವಿಶೇಷವಾಗಿ ಸಿಂಗರಿಸಲಾಗಿತ್ತು. ವರದಿಗಳ ಪ್ರಕಾರ, ರೆಸಾರ್ಟ್‌ನಲ್ಲಿ ಸುಮಾರು 117 ಕೊಠಡಿಗಳಿದ್ದು, ಪ್ರತಿಯೊಂದು ಕೊಠಡಿಯಲ್ಲೂ ದೊಡ್ಡ ಕಿಟಕಿಗಳ ಮೂಲಕ ಪ್ರಕೃತಿಯ ನೋಟವನ್ನು ಆಸ್ವಾದಿಸಬಹುದಾಗಿದೆ. ಆರಾಮದಾಯಕ ಹಾಸಿಗೆಗಳು ಹಾಗೂ ಐಷಾರಾಮಿ ಸೌಲಭ್ಯಗಳು ಅತಿಥಿಗಳಿಗೆ ವಿಶೇಷ ಅನುಭವವನ್ನು ನೀಡುತ್ತವೆ.

ಈ ರೆಸಾರ್ಟ್‌ನಲ್ಲಿ ತಂಗುವ ದರವು ಒಂದು ರಾತ್ರಿ 20,000 ರಿಂದ 70,000 ರೂಪಾಯಿಗಳವರೆಗೆ ಇರುವುದಾಗಿ ತಿಳಿದುಬಂದಿದೆ. ತಾರಾ ಜೋಡಿಯ ಮದುವೆ ಸಮಾರಂಭವು ಸಿನಿ ಅಭಿಮಾನಿಗಳಲ್ಲಿ ಕುತೂಹಲ ಮತ್ತು ಸಂಭ್ರಮ ಮೂಡಿಸಿದೆ.

You Might Also Like

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ ಡೆಂಘೀ ಪ್ರಕರಣಗಳು

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು, ತರಕಾರಿ ಭಾರಿ ದುಬಾರಿ

ಕಲ್ಲಕುರಿಚಿಯಲ್ಲಿ ಸಾವಿನ ಸಂಖ್ಯೆ 55 ಕ್ಕೆ ಏರಿಕೆ, 100 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಗೃಹ ಸಚಿವಾಲಯದ ಗುಪ್ತಚರ ಬ್ಯೂರೋದಲ್ಲಿ 3,717 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಸಿಎಂ ಸಿದ್ದರಾಮಯ್ಯ 79ನೇ ಸ್ವಾತಂತ್ರ್ಯೋತ್ಸವದ ಭಾಷಣದ ಹೈಲೈಟ್ಸ್

TAGGED:Rashmika MandannaVijay Deverakonda
Share This Article
Facebook Copy Link Print
Previous Article ಪೊಲೀಸ್ Vs ಪೊಲೀಸ್ : ಶಿಮ್ಲಾದಲ್ಲಿ ದೆಹಲಿ ಪೊಲೀಸರು ಅರೆಸ್ಟ್
Next Article Mallikarjuna Muthya ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ
ಬೆಂಗಳೂರು-Bengaluru
February 26, 2026
ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ದೇವರಲ್ಲಿ ಹರಿಕೆ
ಬೆಳಗಾವಿ-Belagavi
February 26, 2026
ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
ತುಮಕೂರು-Tumakuru
February 26, 2026
ಬೆಂಗಳೂರಲ್ಲಿ ವಾಯು ಮಾಲಿನ್ಯ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ : ಈಶ್ವರ ಖಂಡ್ರೆ
ರಾಜ್ಯ-Karnataka
February 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up