By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನೂ ಮುಗಿಸುತ್ತೇವೆ : ಇಸ್ರೇಲ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನೂ ಮುಗಿಸುತ್ತೇವೆ : ಇಸ್ರೇಲ್
ವಿದೇಶ-InternationalLatest

ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನೂ ಮುಗಿಸುತ್ತೇವೆ : ಇಸ್ರೇಲ್

Israel warns Iran’s next Supreme Leader will be a ‘target for elimination’

Published March 4, 2026
Share
1 Min Read
Supreme Leader
SHARE

ಜೆರೂಸಲೇಮ್/ತೆಹ್ರಾನ್, ಮಾರ್ಚ್ 04: ಇರಾನ್‌ನ ಪರಮೋಚ್ಚ ನಾಯಕ ಸ್ಥಾನಕ್ಕೆ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಜೋರಾಗಿರುವ ನಡುವೆಯೇ, ಇಸ್ರೇಲ್ ಕಠಿಣ ಎಚ್ಚರಿಕೆ ನೀಡಿದೆ. “Ayatollah Ali Khamenei ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಗುರಿಯಾಗಿಸುತ್ತೇವೆ” ಎಂದು ಇಸ್ರೇಲ್ ರಕ್ಷಣಾ ಸಚಿವ Israel Katz ಬುಧವಾರ ಪರೋಕ್ಷ ಬೆದರಿಕೆ ಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಟ್ಜ್, “ಇಸ್ರೇಲ್ ಅನ್ನು ನಾಶಪಡಿಸುವುದು, ಅಮೆರಿಕ ಹಾಗೂ ಇತರ ದೇಶಗಳಿಗೆ ಬೆದರಿಕೆ ಒಡ್ಡುವುದು ಮತ್ತು ತನ್ನದೇ ಜನರನ್ನು ಹತ್ತಿಕ್ಕುವುದು—ಇಂತಹ ಭಯೋತ್ಪಾದಕ ಆಡಳಿತವನ್ನು ಮುಂದುವರಿಸುವ ಇರಾನ್ ಯಾರನ್ನೇ ನಾಯಕನನ್ನಾಗಿ ನೇಮಿಸಿದರೂ, ಅವರು ನಮ್ಮ ಗುರಿಯಾಗುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಇದರ ಮಧ್ಯೆ, ಇರಾನ್‌ನಲ್ಲಿ ಪರಮೋಚ್ಚ ನಾಯಕನ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಹೊಂದಿರುವ Assembly of Expertsಗೆ ಸಂಬಂಧಿಸಿದ ಕಟ್ಟಡವೊಂದನ್ನು ಇಸ್ರೇಲ್ ಮಂಗಳವಾರ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂಬ ವರದಿಗಳು ಕೇಳಿಬಂದಿವೆ. ಈ ಬೆಳವಣಿಗೆಗಳಿಂದ ಎರಡು ದೇಶಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ.

ಕಳೆದ ಶನಿವಾರ ಇಸ್ರೇಲ್–ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಪರಮೋಚ್ಚ ನಾಯಕ Ali Khamenei ಮೃತಪಟ್ಟಿದ್ದರು ಎನ್ನಲಾಗಿದ್ದು, ಉತ್ತರಾಧಿಕಾರಿಯಾಗಿ ಅವರ ಪುತ್ರ Mojtaba Khamenei ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ರಾಜಕೀಯ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ.

ಈ ಬೆಳವಣಿಗೆಗಳು ಮಧ್ಯಪ್ರಾಚ್ಯದಲ್ಲಿ ಭದ್ರತಾ ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿವೆ.

You Might Also Like

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

ಇಂಡಿಯಾ AI ಶೃಂಗಸಭೆಯಲ್ಲಿ ‘Kaze’ ಸ್ಮಾರ್ಟ್ ಗ್ಲಾಸ್ ಪರೀಕ್ಷಿಸಿದ ಪ್ರಧಾನಿ ಮೋದಿ, ಇದರ ವಿಶೇಷತೆಗಳೇನು ಗೊತ್ತೇ..?

ಮಂಡ್ಯದಲ್ಲಿ ಬೆಳ್ಳಂಬೆಳ್ಳಗೆ ಶೂಟೌಟ್ : ಗುಂಡು‌ ಹಾರಿಸಿ ಯುವಕನ ಹತ್ಯೆಗೆ ಯತ್ನ

2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ । ಹೆಚ್ಡಿಕೆ.

ಸೂಪರ್ ಸ್ಟಾರ್ ರಚ್ಚು ಆಗಿ ಕಿರುತೆರೆಗೆ ದಿವ್ಯಾ ಉರುಡುಗ ಕಮ್‌ ಬ್ಯಾಕ್‌

TAGGED:IsraelSupreme Leader
Share This Article
Facebook Copy Link Print
Previous Article Qatar ಇರಾನ್ ದಾಳಿ ಹಿನ್ನೆಲೆಯಲ್ಲಿ ನೈಸರ್ಗಿಕ ಅನಿಲ ಪೂರೈಕೆ ನಿಲ್ಲಿಸಿದ ಕತಾರ್, ಭಾರತದಕ್ಕೂ ಎಫೆಕ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Qatar
ಇರಾನ್ ದಾಳಿ ಹಿನ್ನೆಲೆಯಲ್ಲಿ ನೈಸರ್ಗಿಕ ಅನಿಲ ಪೂರೈಕೆ ನಿಲ್ಲಿಸಿದ ಕತಾರ್, ಭಾರತದಕ್ಕೂ ಎಫೆಕ್ಟ್
ರಾಷ್ಟ್ರೀಯ-National
March 4, 2026
Mojtaba Khamenei
ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಆಯ್ಕೆ
ವಿದೇಶ-International
March 4, 2026
Ac Ac Ac
ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರು ಐದು ಮಂದಿ ಸಾವು
ರಾಜ್ಯ-Karnataka
March 4, 2026
Gold And Silver Price Gold And Silver Price Gold And Silver Price
ಅಮೆರಿಕಾ–ಇರಾನ್ ಯುದ್ಧದ ಎಫೆಕ್ಟ್ : ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up