By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಲಯಾಳಂ ಯುವ ನಟ ಹರಿಮುರಳಿ ಶವವಾಗಿ ಪತ್ತೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಮಲಯಾಳಂ ಯುವ ನಟ ಹರಿಮುರಳಿ ಶವವಾಗಿ ಪತ್ತೆ
EntertainmentLatest

ಮಲಯಾಳಂ ಯುವ ನಟ ಹರಿಮುರಳಿ ಶವವಾಗಿ ಪತ್ತೆ

Malayalam young actor Harimurali found dead

Published March 12, 2026
Share
1 Min Read
Harimurali
SHARE

ಕೇರಳ, ಮಾ.12: ಒಂದು ಕಾಲದಲ್ಲಿ ಬಾಲನಟನಾಗಿ ಮಲಯಾಳಂ ಚಿತ್ರರಂಗದಲ್ಲಿ ಗಮನ ಸೆಳೆದಿದ್ದ ಯುವ ನಟ ಹರಿಮುರಳಿ (27) ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರರಂಗದಲ್ಲಿ ಆಘಾತ ಮೂಡಿಸಿದೆ. ಕೇರಳದ ಪಯ್ಯನ್ನೂರಿನಲ್ಲಿರುವ ಅವರ ನಿವಾಸದಲ್ಲೇ ಹರಿಮುರಳಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಾಹಿತಿಯ ಪ್ರಕಾರ, ಮನೆಯಲ್ಲಿ ಹರಿಮುರಳಿ ಶವವಾಗಿ ಪತ್ತೆಯಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವರದಿ ಬಂದ ನಂತರವೇ ಸಾವಿನ ನಿಖರ ಕಾರಣ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹರಿಮುರಳಿ ಬಾಲನಟನಾಗಿ 2004ರಲ್ಲಿ ಬಿಡುಗಡೆಯಾದ ಲಾಲ್ ಜೋಸ್ ನಿರ್ದೇಶನದ ಹಾಗೂ ದಿಲೀಪ್ ಅಭಿನಯದ ‘ರಸಿಕನ್’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ‘ಅಣ್ಣನ್ ತಂಬಿ’, ‘ಮದಂಪಿ’, ‘ಡಾನ್’, ‘ಪಟ್ಟಣತಿಲ್ ಭೂತಂ’, ‘ಉಲಕಂ ಚುಟ್ಟುಂ ವಾಲಿಬನ್’ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲ ಕಲಾವಿದನಾಗಿ ಅಭಿನಯಿಸಿ ಜನಪ್ರಿಯತೆ ಗಳಿಸಿದ್ದರು.

ಬಾಲನಟನಾಗಿ ಹೆಸರು ಮಾಡಿದ್ದ ಅವರು ನಂತರ ಶಿಕ್ಷಣಕ್ಕಾಗಿ ಕೆಲವು ವರ್ಷ ನಟನೆಯಿಂದ ದೂರ ಉಳಿದಿದ್ದರು. ಬಳಿಕ ಪೃಥ್ವಿರಾಜ್ ಸುಕುಮಾರನ್ ಅಭಿನಯದ ‘ಅಮರ್ ಅಕ್ಬರ್ ಆಂಟನಿ’ ಚಿತ್ರದ ಮೂಲಕ ಮತ್ತೆ ಚಿತ್ರರಂಗಕ್ಕೆ ಮರಳಿದ್ದರು.

ನಟನೆಯ ಜೊತೆಗೆ ಇತ್ತೀಚಿನ ವರ್ಷಗಳಲ್ಲಿ ಹರಿಮುರಳಿ ವಿಎಫ್ಎಕ್ಸ್ ಆರ್ಟಿಸ್ಟ್ ಆಗಿಯೂ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ ನಟ ಮಮ್ಮುಟ್ಟಿ ಅವರಿಗೆ ನಿರ್ದೇಶನ ಮಾಡುವ ಕನಸನ್ನೂ ಹಂಚಿಕೊಂಡಿದ್ದರು ಎನ್ನಲಾಗಿದೆ. ಆದರೆ ಯುವ ವಯಸ್ಸಿನಲ್ಲೇ ಅವರ ಅಕಾಲಿಕ ನಿಧನ ಸಂಭವಿಸಿರುವುದು ಚಿತ್ರರಂಗ ಹಾಗೂ ಅಭಿಮಾನಿಗಳಲ್ಲಿ ದುಃಖದ ವಾತಾವರಣ ಮೂಡಿಸಿದೆ. ಸಾವಿನ ನಿಖರ ಕಾರಣ ತನಿಖೆ ಬಳಿಕವೇ ಬಹಿರಂಗವಾಗುವ ಸಾಧ್ಯತೆಯಿದೆ.

You Might Also Like

ಏರ್‌ಪೋರ್ಟ್‌ನಲ್ಲಿ 3 ಅಧಿಕಾರಿಗಳಿಂದ ಪ್ರಜ್ವಲ್‌ ಬಂಧನ

Mangaluru : ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವು, ಅವಶೇಷಗಳಡಿ ಸಿಲುಕಿದ ಮೂವರಿಗಾಗಿ ರಕ್ಷಣಾ ಕಾರ್ಯ

ದರ್ಶನ್ ಇರೋ ಪೊಲೀಸ್ ಠಾಣೆ ಬಳಿ 144 ಸೆಕ್ಷನ್ ಜಾರಿ- ಪರದಾಡಿದ ವಾಹನ ಸವಾರರು

ಬೆಂಗಳೂರಿಗಿಂತಲೂ ಕೆಟ್ಟದಾಗಿದೆ ಬಳ್ಳಾರಿಯ ವಾತಾವರಣ

ಪೋಕ್ಸೊ ಕೇಸ್​ನಲ್ಲಿ ​ ಯಡಿಯೂರಪ್ಪ ಬಂಧಿಸಲು ಸಿಐಡಿ ಸಿದ್ಧತೆ

TAGGED:Malayalam Actor
Share This Article
Facebook Copy Link Print
Previous Article Pradeep Eshwar ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ : ಪ್ರದೀಪ್ ಈಶ್ವರ್
Next Article LPG Production ಅಡುಗೆ ಅನಿಲ ಉತ್ಪಾದನೆ ಶೇ.25ರಷ್ಟು ಏರಿಕೆ : ಕೇಂದ್ರ ಸರ್ಕಾರದಿಂದ ಮಾಹಿತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Inran War Inran War Inran War
ಯುದ್ಧ ನಿಲ್ಲಿಸಲು ಮೂರು ಬೇಡಿಕೆಗಳನ್ನಿಟ್ಟ ಇರಾನ್
ವಿದೇಶ-International
March 12, 2026
Hardik Pandya
ರಾಷ್ಟ್ರಧ್ವಜಕ್ಕೆ ಅವಮಾನ ; ಹಾರ್ದಿಕ್ ಪಾಂಡ್ಯ ವಿರುದ್ಧ ದೂರು
ಕ್ರೀಡೆ-Sports
March 12, 2026
Kritika Kritika Kritika
ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್‌ ವಿದ್ಯಾರ್ಥಿನಿ ಸಾವು
ರಾಜ್ಯ-Karnataka
March 12, 2026
dgdghh dgdghh dgdghh
ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ದುರ್ಮರಣ
ರಾಜ್ಯ-Karnataka
March 12, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up