By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಲ್‌ಪಿಜಿ ಸಿಲಿಂಡರ್ ನಿರೀಕ್ಷೆಯಲ್ಲಿದ್ದ ಹೋಟೆಲ್‌ಗಳಿಗೆ ಬಿಗ್ ಶಾಕ್, ಪೂರೈಕೆ ತಾತ್ಕಾಲಿಕ ಸ್ಥಗಿತ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಎಲ್‌ಪಿಜಿ ಸಿಲಿಂಡರ್ ನಿರೀಕ್ಷೆಯಲ್ಲಿದ್ದ ಹೋಟೆಲ್‌ಗಳಿಗೆ ಬಿಗ್ ಶಾಕ್, ಪೂರೈಕೆ ತಾತ್ಕಾಲಿಕ ಸ್ಥಗಿತ
ರಾಜ್ಯ-KarnatakaLatest

ಎಲ್‌ಪಿಜಿ ಸಿಲಿಂಡರ್ ನಿರೀಕ್ಷೆಯಲ್ಲಿದ್ದ ಹೋಟೆಲ್‌ಗಳಿಗೆ ಬಿಗ್ ಶಾಕ್, ಪೂರೈಕೆ ತಾತ್ಕಾಲಿಕ ಸ್ಥಗಿತ

Big shock for hotels expecting LPG cylinders, supply temporarily halted

Published March 16, 2026
Share
2 Min Read
KH Muniyappa LPG Supply KH Muniyappa LPG Supply KH Muniyappa LPG Supply
SHARE

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ಹೋಟೆಲ್ ಉದ್ಯಮಕ್ಕೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಸದ್ಯಕ್ಕೆ ಹೋಟೆಲ್‌ಗಳಿಗೆ ಎಲ್‌ಪಿಜಿ (LPG) ಗ್ಯಾಸ್ ಪೂರೈಕೆ ನೀಡಲಾಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ತೈಲ ಪೂರೈಕೆ ಕಂಪನಿಗಳೊಂದಿಗೆ ನಡೆದ ಮಹತ್ವದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಗ್ಯಾಸ್ ಕೊರತೆಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು. ಈ ಕುರಿತು ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. ಕೇಂದ್ರ ಸರ್ಕಾರವು ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಇಂದು ನಡೆದ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ, ಆಯುಕ್ತರು ಹಾಗೂ ತೈಲ ಕಂಪನಿಗಳ ಮುಖ್ಯಸ್ಥರು ಭಾಗವಹಿಸಿದ್ದರು. ಸುಮಾರು ಒಂದು ಗಂಟೆ ಕಾಲ ನಡೆದ ಸಭೆಯಲ್ಲಿ ಗ್ಯಾಸ್ ವಿತರಣೆ ಕುರಿತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಗ್ರಾಹಕರು ಅನಾವಶ್ಯಕ ಆತಂಕಕ್ಕೆ ಒಳಗಾಗಬಾರದು. ಗ್ಯಾಸ್ ಡಬಲ್ ಬುಕ್ಕಿಂಗ್ ಮಾಡಬಾರದು ಹಾಗೂ ಮಿತವಾಗಿ ಬಳಕೆ ಮಾಡಬೇಕು ಎಂದು ಸಚಿವರು ಮನವಿ ಮಾಡಿದರು. ಈಗಾಗಲೇ ಗ್ಯಾಸ್ ಸಾಗಣೆ ಹಡಗುಗಳ ಸಂಚಾರ ಮತ್ತೆ ಆರಂಭವಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು, ಏರ್‌ಲೈನ್ಸ್ ಹಾಗೂ ರೈಲ್ವೆ ಕ್ಯಾಂಟೀನ್‌ಗಳಿಗೆ ಶೇ.100ರಷ್ಟು ಸಿಲಿಂಡರ್ ಪೂರೈಕೆ ಮಾಡಲು ಒಪ್ಪಿಗೆ ನೀಡಲಾಗಿದೆ. ದಿನಕ್ಕೆ ಸುಮಾರು 6,500 ಸಿಲಿಂಡರ್ ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದರಲ್ಲಿ 4,200 ಸಿಲಿಂಡರ್‌ಗಳನ್ನು ಅತ್ಯಾವಶ್ಯಕ ಸೇವೆಗಳ ವಲಯಕ್ಕೆ ಪೂರೈಕೆ ಮಾಡಲು ತೀರ್ಮಾನಿಸಲಾಗಿದೆ.

ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಇಂದಿರಾ ಕ್ಯಾಂಟೀನ್‌ಗಳಿಗೆ 4,200+1,200 ಸಿಲಿಂಡರ್‌ಗಳು, ಅಗತ್ಯ ಸೇವೆಗಳ ವಲಯಕ್ಕೆ 5,200 ಸಿಲಿಂಡರ್‌ಗಳು ಹಾಗೂ ಆಟೋಗಳಿಗೆ ಸುಮಾರು 2,250 ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಆದರೆ ಸದ್ಯಕ್ಕೆ ಹೋಟೆಲ್‌ಗಳಿಗೆ ಗ್ಯಾಸ್ ಪೂರೈಕೆ ಸಾಧ್ಯವಾಗುವುದಿಲ್ಲ. ಹೀಗಾಗಿ ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ಎಲೆಕ್ಟ್ರಿಕ್ ಸ್ಟವ್ ಬಳಸುವಂತೆ ಸಚಿವ ಮುನಿಯಪ್ಪ ಮನವಿ ಮಾಡಿದರು.

ಸಾಮಾನ್ಯವಾಗಿ ರಾಜ್ಯದಲ್ಲಿ ಪ್ರತಿದಿನ ಸುಮಾರು 44 ಸಾವಿರ ಸಿಲಿಂಡರ್‌ಗಳನ್ನು ಹೋಟೆಲ್‌ಗಳಿಗೆ ಪೂರೈಕೆ ಮಾಡಲಾಗುತ್ತಿತ್ತು. ಈಗ ಪರಿಸ್ಥಿತಿ ಸುಧಾರಿಸುವವರೆಗೆ ದಿನಕ್ಕೆ ಸುಮಾರು 1,000 ಸಿಲಿಂಡರ್ ಮಾತ್ರ ಪೂರೈಕೆ ಮಾಡುವ ವ್ಯವಸ್ಥೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಅವರು ವಿವರಿಸಿದರು.

You Might Also Like

ಮುದಗಲ್ ಬಳಿ ಎಗ್ಗು-ಸಿಗ್ಗಿಲ್ಲದೆ ಜೂಜಾಟ; ಪೊಲೀಸರ ಮೌನಕ್ಕೆ ಸ್ಥಳೀಯರ ಆಕ್ರೋಶ

ಸಿದ್ದಣ್ಣ ಮಾತಿಗೆ ಪಕ್ಕದಲ್ಲಿದ್ದ ಜಗ್ಗೇಶ್‌ಗೆ ಶಾಕ್ !

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

2 ಕೋಟಿಗೂ ಹೆಚ್ಚು ಆದಾಯ ಬಾಚಿದ ಲಾಲ್ ಬಾಗ್ ಪ್ಲವರ್ ಷೋ…!

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಮತ್ತು ಧೂಮಪಾನಿಗಳಿಗೆ ಬಿಗ್ ಶಾಕ್..!

TAGGED:KH MuniyappaLPG Cylinders
Share This Article
Facebook Copy Link Print
Previous Article Bangalore gears up for historic Karaga ಮೈಸೂರು ದಸರಾ ಮಾದರಿಯಲ್ಲಿ ಬೆಂಗಳೂರು ಕರಗ ಶಕ್ತ್ಯೋತ್ಸವ
Next Article Davanagere Davanagere Davanagere ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

UT Khadar UT Khadar UT Khadar
ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
ರಾಜ್ಯ-Karnataka
March 16, 2026
sgdgdgdg sgdgdgdg sgdgdgdg
ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
ವಿದೇಶ-International
March 16, 2026
sdgdgd sdgdgd sdgdgd
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
ವಿದೇಶ-International
March 16, 2026
Oscar Awards
98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Entertainment
March 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up