By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
ರಾಜ್ಯ-KarnatakaLatest

ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್

Speaker Khader got angry and left the bench

Published March 16, 2026
Share
2 Min Read
UT Khadar UT Khadar UT Khadar
SHARE

ಬೆಂಗಳೂರು, ಮಾರ್ಚ್ 16: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕವಾಗಿ ಉತ್ತರ ನೀಡದ ಹಿನ್ನೆಲೆ ಸಭೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಸ್ಪೀಕರ್ ಯು.ಟಿ. ಖಾದರ್ ಸಿಟ್ಟುಗೊಂಡು ಸದನವನ್ನು ಮುಂದೂಡಿದಷ್ಟೇ ಅಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಕೆಯಿಂದ ಪರಿಸ್ಥಿತಿ ಶಮನಗೊಂಡು ಸಭೆ ಪುನರಾರಂಭವಾಯಿತು.

ಈ ವಿಚಾರ ಗಂಭೀರವಾಗಿ ಪರಿಗಣಿಸಿದ ಸ್ಪೀಕರ್, ಕಂದಾಯ, ಅಲ್ಪಸಂಖ್ಯಾತ ಮತ್ತು ಪಿಡಬ್ಲ್ಯುಡಿ ಇಲಾಖೆಗಳ ಮೂವರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ ಸಮರ್ಪಕ ಉತ್ತರ ಒದಗಿಸದ 3–4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಲಾಗಿದೆ.

ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಹಿರಿಯ ಐಎಎಸ್ ಅಧಿಕಾರಿಗಳಿಗೂ ಬಿಸಿ ತಟ್ಟಿದೆ. ಇದೇ ವೇಳೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಧ್ಯಾಹ್ನ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಈ ಘಟನೆ ಬಳಿಕ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಸಭೆಯಲ್ಲಿ ಲಿಖಿತ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಕುರಿತು ಚರ್ಚೆ ನಡೆಸಲಾಗಿದೆ. ಎಲ್ಲ ಶಾಸಕರಿಗೂ ಸಮರ್ಪಕ ಉತ್ತರ ದೊರಕಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕರು ಸೇರಿ ಚರ್ಚೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ವಿಧಾನಸಭೆಯ ಘಟನೆ ಬೆನ್ನಲ್ಲೇ ವಿಧಾನ ಪರಿಷತ್‌ನಲ್ಲೂ ಸಚಿವರ ಗೈರುಹಾಜರಿ ವಿಚಾರ ಚರ್ಚೆಗೆ ಗ್ರಾಸವಾಯಿತು. ಕಡ್ಡಾಯ ಹಾಜರಾತಿ ಇದ್ದರೂ ಸಚಿವರು ಸದನಕ್ಕೆ ಬಾರದಿರುವುದನ್ನು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಆಕ್ಷೇಪಿಸಿದರು.

ಸದಸ್ಯರ ಪ್ರಶ್ನೆಗಳಿಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ. ಸುಮಾರು 126 ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ ಎಂಬ ಮಾಹಿತಿ ಇದೆ. ನಾವು ಉತ್ತರ ಕೊಡಲಾರದ ಪ್ರಶ್ನೆಗಳನ್ನು ಕೇಳುತ್ತಿದ್ದೇವಾ ಎಂದು ಪ್ರಶ್ನಿಸಿದ ಅವರು, ತಕ್ಷಣ ಉತ್ತರ ಕೊಡಿಸುವಂತೆ ಅಥವಾ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಸಭಾಪತಿ ಸಭಾನಾಯಕ ಬೋಸರಾಜು ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

You Might Also Like

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಇಲ್ಲಿದೆ ಪುರಸ್ಕೃತರ ಲಿಸ್ಟ್

“ಕಾಲಾ ಕುಮಾರಸ್ವಾಮಿ” ವಿವಾದಿತ ಹೇಳಿಕೆ : ಕ್ಷಮೆ ಯಾಚಿಸಿದ ಜಮೀರ್‌

ಬೆಂಗಳೂರಿಗರೇ ಗಮನಿಸಿ : ಜ.19ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ- ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ

ಶಬರಿಮಲೆ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣದಲ್ಲಿ ಮಾಜಿ ಆಡಳಿತಾಧಿಕಾರಿ ಬಂಧನ

TAGGED:UT Khadar
Share This Article
Facebook Copy Link Print
Previous Article sgdgdgdg sgdgdgdg sgdgdgdg ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sgdgdgdg sgdgdgdg sgdgdgdg
ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
ವಿದೇಶ-International
March 16, 2026
sdgdgd sdgdgd sdgdgd
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
ವಿದೇಶ-International
March 16, 2026
Oscar Awards
98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Entertainment
March 16, 2026
Davanagere Davanagere Davanagere
ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ
ರಾಜ್ಯ-Karnataka
March 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up