By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಜಯನಗರಕ್ಕೆಉದ್ದ ಕತ್ತಿನ ವಿಶೇಷ ಅತಿಥಿ! – News18 ಕನ್ನಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - ವಿಜಯನಗರಕ್ಕೆಉದ್ದ ಕತ್ತಿನ ವಿಶೇಷ ಅತಿಥಿ! – News18 ಕನ್ನಡ

ಬಳ್ಳಾರಿ-Ballary

ವಿಜಯನಗರಕ್ಕೆಉದ್ದ ಕತ್ತಿನ ವಿಶೇಷ ಅತಿಥಿ! – News18 ಕನ್ನಡ

Published March 9, 2024
Share
1 Min Read
Add a heading 2023 01 30T105917.516 16750588433x2 Add a heading 2023 01 30T105917.516 16750588433x2 Add a heading 2023 01 30T105917.516 16750588433x2
SHARE

ವಿಜಯನಗರ: ಬಿಹಾರದಿಂದ ನಮ್ಮ ಕರ್ನಾಟಕದ ವಿಜಯನಗರಕ್ಕೆ ಅತಿಥಿಯೊಬ್ರು ಆಗಮಿಸಿದ್ದಾರೆ! ಹೌದು, ವಿಜಯನಗರಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ (Atal Bihari Vajpayee Zoo) ಹೊಸ ಅತಿಥಿ ಆಗಮನವಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ (Hospet) ಕಮಲಾಪುರ ಬಳಿಯ ಮೃಗಾಲಯದಲ್ಲಿ ಉದ್ದ ಕತ್ತಿನ ಜಿರಾಫೆ (Giraffe) ಖುಷಿ ಖುಷಿಯಿಂದ ವಿಹರಿಸುತ್ತಿದೆ.

ಬಿಹಾರದ ಪಾಟ್ನಾ ಮೃಗಾಲಯದಿಂದ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಈ ಜಿರಾಫೆ ಆಗಮಿಸಿದೆ. ನಾಲ್ಕು ದಿನಗಳ ಕಾಲ ರಸ್ತೆಮಾರ್ಗದ ಮೂಲಕ ಬಿಹಾರದಿಂದ ಜಿರಾಫೆಯನ್ನು ಕರೆತರಲಾಗಿದೆ.

ಜಾಹೀರಾತು

ಇದನ್ನೂ ಓದಿ: 
Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!

4ರ ಹರೆಯದ ಜಿರಾಫೆ
ಅಂದಹಾಗೆ ಈ ಜಿರಾಫೆಗೆ ಇನ್ನೂ 4 ವರ್ಷ ಮಾತ್ರ. ವಿಶೇಷ ಬೋನು ಅಳವಡಿಸಿ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಜಿರಾಫೆಯನ್ನ ಶಿಫ್ಟ್ ಮಾಡಲಾಗಿದೆ. ಅಲ್ಲದೇ, ಮೈಸೂರು ಮೃಗಾಲಯದಿಂದ ಮತ್ತೊಂದು ಜಿರಾಫೆ ತರಲು ತೀರ್ಮಾನಿಸಲಾಗಿದೆ.

News18ಕನ್ನಡ


News18ಕನ್ನಡ

ಇದನ್ನೂ ಓದಿ: 
Viral News: ಹೊಸಪೇಟೆಯಲ್ಲಿ ಅಪರೂಪದ ವಿದ್ಯಮಾನ, ಮರಳಿ ಮನೆ ಸೇರಿದ ಯೂರೋಪಿಯನ್ ರಣಹದ್ದು

ಸ್ಥಳೀಯರ ಸಂತಸ ಹೆಚ್ಚಿಸಿದ ಜಿರಾಫೆ
ಒಟ್ಟಾರೆ ವಿಜಯನಗರಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಹೊಸ ಅತಿಥಿ ಆಗಮನವಾಗಿರೋದು ವನ್ಯಜೀವಿಗಳ ಖುಷಿಗೆ ಕಾರಣವಾಗಿದೆ. ಅಲ್ಲದೇ, ಜಿಲ್ಲೆಯ ಜನರೂ ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯಕ್ಕೆ ಆಗಮಿಸಿ ಜಿರಾಫೆ ನೋಡಿ ಸಂಭ್ರಮಿಸ್ತಿದ್ದಾರೆ.

ಮಾಹಿತಿ, ವಿಡಿಯೋ: ಬಸವರಾಜ್ ಹಾರನಹಳ್ಳಿ, ನ್ಯೂಸ್ 18 ಕನ್ನಡ ಬಳ್ಳಾರಿ

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ಬಳ್ಳಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ- ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ

ಶ್ರೀಕೃಷ್ಣದೇವರಾಯ ವಿವಿ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

5 ರೂಪಾಯಿ ಉಳಿಸಲು ಹೋಗಿ ಜೀವವನ್ನೇ ಕಳೆದುಕೊಳ್ತಿದ್ದ ಯುವಕ! – News18 ಕನ್ನಡ

ಜಿಂದಲ್ ಕಾರ್ಖೆನೆಯಲ್ಲಿ ಅಪಘಾತ- ನೀರಿಗೆ ಬಿದ್ದು 3 ಸಾವು

ಬಳ್ಳಾರಿಯಲ್ಲಿ ವಿಶ್ವ ಕವಿ ಸಮ್ಮೇಳನ ಸಂಗಂ 2022; ನೀವೂ ಭಾಗವಹಿಸಿ

Share This Article
Facebook Copy Link Print
Previous Article bean 2023 12 02cbd028bc31f10ac0ab6dfca5255d70 3x2 bean 2023 12 02cbd028bc31f10ac0ab6dfca5255d70 3x2 bean 2023 12 02cbd028bc31f10ac0ab6dfca5255d70 3x2 ಚಳಿಗಾಲದಲ್ಲಿ ಹಸಿರು ಬಟಾಣಿ ತಿಂದ್ರೆ ಏನೆಲ್ಲಾ ಲಾಭ! ಯಾವೆಲ್ಲಾ ರೋಗಕ್ಕೆ ಇದು ರಾಮಬಾಣ
Next Article breathing 6 2023 11 93ac5853ed8b97d06eb97bc9ed986e7a 3x2 breathing 6 2023 11 93ac5853ed8b97d06eb97bc9ed986e7a 3x2 breathing 6 2023 11 93ac5853ed8b97d06eb97bc9ed986e7a 3x2 ಉಸಿರಾಟದಿಂದಲೂ ಹರಡುತ್ತಿದೆ ಮಾಲಿನ್ಯ, ಶ್ವಾಸಕೋಶದಿಂದ ಹೊರಬರುತ್ತಿದೆಯಂತೆ ಅಪಾಯಕಾರಿ ಅನಿಲ!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up