By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊನೆಗೂ 19 ನೇ ಮಹಡಿಯಿಂದ ಜಿಗಿದವನ ಗುರುತು ಪತ್ತೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಕೊನೆಗೂ 19 ನೇ ಮಹಡಿಯಿಂದ ಜಿಗಿದವನ ಗುರುತು ಪತ್ತೆ
CrimeLatestಬೆಂಗಳೂರು-Bengaluruರಾಜ್ಯ-Karnataka

ಕೊನೆಗೂ 19 ನೇ ಮಹಡಿಯಿಂದ ಜಿಗಿದವನ ಗುರುತು ಪತ್ತೆ

Published April 8, 2024
Share
1 Min Read
SHARE

ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್‌ನ 19ನೇ ಫ್ಲೋರ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣಾದಾದ ವ್ಯಕ್ತಿಯ ಗುರುತು ಪ್ತೆಯಾಗಿದ್ದು, ನಗರದ ರೇಸ್ ಕೋರ್ಸ್ ರಸ್ತೆಯ ರಿನಯಸಾನ್ಸ್ ಹೋಟೆಲ್‌ನಲ್ಲಿ ಈ ದುರಂತ ನಡೆದಿದೆ.

ತಮಿಳುನಾಡು ಮೂಲದ ಶರಣ್(28) ಎಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುತಿಸಲಾಗಿದೆ. ಈ ಹಿಂದೆಯೂ ಸಾಕಷ್ಟು ಬಾರಿ ಇದೆ ಹೋಟೆಗೆ ಭೇಟಿ ನೀಡಿದ್ದ. ಇದನ್ನೂ ಓದಿ:ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಸಲ್ಲಿಸಿದ ಹೆತ್ತ ತಂದೆ

ಶರಣ್ ಅವರು ಕಳೆದ ಶನಿವಾರ ಬ್ಯುಸಿ9ನೆಸ್ ಉದ್ದೇಶದಿಂದ ಹೋಟೆಲ್ ಗೆ ಬಂದು ಚೆಕ್ ಇನ್ ಆಗಿದ. ಇಂದು ಮಧ್ಯಹ್ನ ಸುಮಾರು 2:15 ಕ್ಕೆ ಎ19 ನೆ ಫ್ಲೋರ್‌ನಿಂದ ಶರಣ್ ಅವರು ಹಾರಿ ಕೆಳಗೆ ಹಾರಿ ಬಿದಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ನಿರಾಕರಿಸಿದ ಕೋರ್ಟ್‌

ಹೋಟೆಲ್ ಮೆಲಿಂದ ಜಿಗಿಯುವುದಕ್ಕೊ ಮುನ್ನ ಶರಣ್ ಅವರು ಸುಮಾರು 20 ನೀಮಿಷಗಳಿಂದಲೂ ಬಾಲ್ಕನಿಯಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ನೋಡಿದ ಜನರು ತಕ್ಷಣವೇ ಹೋಟೆಲ್‌ನ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಸಿಬ್ಬಂದಿ ಅಲ;ಲಿಗೆ ತೆರಳವಷ್ಟರಲ್ಲಿ ಶರಣ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ:  ಸಾಕ್ಷಿಗೆ ಸಂಗ್ರಹಿಸಿದ್ದ 10 ಕೆಜಿ ಗಂಜಾ, 9 ಕೆಜಿ ಭಾಂಗ್‌ ತಿಂದ ಇಲ್ಲಿಗಳು

You Might Also Like

DK Shivakumar : ಮಂಗಳೂರು ಜನರ ಬಗ್ಗೆ ಡಿಕೆಶಿ ವಿವಾದಿತ ಹೇಳಿಕೆ, ಸುನಿಲ್ ಕುಮಾರ್ ತಿರುಗೇಟು

ಕೋಲಾರ : ವಿಜಿಲಾಪುರ ಗ್ರಾಮದ 35 ದಲಿತ ಕುಟುಂಬಗಳಿಗೆ ಇಂದಿಗೂ ಶೌಚಾಲಯವಿಲ್ಲ

ಎಲ್‌ಕೆಜಿ, ಯುಕೆಜಿ ಆರಂಭಿಸುವ ಅಂಗನವಾಡಿಗಳಿಗೆ 5 ಲಕ್ಷ ರೂ. ಅನುದಾನ

ಶಿವಮೊಗ್ಗ : ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

ಪೆಟ್ರೋಲ್‌ಗೆ ಶೇ.20ರಷ್ಟು ಎಥೆನಾಲ್ ಮಿಶ್ರಣ ಪ್ರಶ್ನಿಶಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ

TAGGED:#Bengaluru#Hotel#Police #Crime #Suicide
Share This Article
Facebook Copy Link Print
Previous Article ಕಾರು ಅಪಘಾತ ಕುರಿತು ಸ್ಪಷ್ಟನೆ ನೀಡಿದ ಶೋಭಾ ಕರಂದ್ಲಾಜೆ
Next Article ಹೊಸ ಅವಧಿ ಆರಂಭಕ್ಕೆ ಬೇವು ಬೆಲ್ಲ ತಿಂದು ಯುಗಾದಿ ಬಗ್ಗೆ ತಿಳಿಯೋಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up