ಬೆಂಗಳೂರು: ಮಂದುನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜೆಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯೆತೆ ಇದೆ ಎಂದು ಭಾರತೀಯ ಹವಾಮನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ, ದವಾಣಗೆರೆ, ಧಾರವಾಡ, ಹಾವೇರಿ ಜೆಲ್ಲೆಗಳಲ್ಲಿ ಮುಂದಿನ 3 ಗಂಟೆಯೊಳಗೆ ಹುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಕದ ಬಹುತೇಕ ಜೆಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜೆಲ್ಲೆಗಳಗೆ ಯೆಲ್ಲೋ ಅಲರ್ಟ್ ಫೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಓಳನಾಡಿನ ಜೆಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋ಼ನೆ ಮಾಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ, ಜೆಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಗುಡು-ಮಿಂಚು ಸಹಿತ ಮಳೆ ಎಚ್ಚರಿಕೆಯನ್ನು ನೀಡಿದೆ.

