By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ ಸದಸ್ಯ – ಬಿಜೆಪಿ ಕಿಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ ಸದಸ್ಯ – ಬಿಜೆಪಿ ಕಿಡಿ

Latestಬೆಂಗಳೂರು ಗ್ರಾಮಾಂತರರಾಜಕೀಯ | Politicsರಾಜ್ಯ-Karnataka

ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ ಸದಸ್ಯ – ಬಿಜೆಪಿ ಕಿಡಿ

Published May 8, 2024
Share
1 Min Read
hoskote copy hoskote copy hoskote copy
SHARE

ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ಟೌನ್ ಹೊಸಕೋಟೆಯಲ್ಲಿ ದೇವರ ಬ್ರಹ್ಮರಥೋತ್ಸ್ವ ಸಮೀತಿಗೆ ಮುಸ್ಲಿಂ (Muslim) ವ್ಯಕ್ತಯನ್ನ ಸದಸ್ಯನಾಗಿ ಮಾಡಿದ್ದಿಕ್ಕೆ ಬಿಜೆಪಿ (Bjp) ಆಕ್ರೋಶಗೊಂಡಿದೆ.

ಹೋಸಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಅವಿಮುಕ್ತೇಶ್ವರ ಬ್ರಹ್ಮರಥೋತ್ಸವದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವ ಕಾರಣ ಸಮಿತಿ ರಚಿಸುವಂತೆ ಶಾಸಕ ಶರತ್ ಬಚ್ಚೇಗೌಡ ಸರ್ಕಾರಕ್ಕೆ ಮನವಿ ಮಾಡಿದ್ದರು. ಶಾಸಕರ ಮನವಿ ಮೇರೆಗೆ ತಹಶಿಲ್ದಾರ್ 12 ಜನ ಸದಸ್ಯರನ್ನು ನೇಮಕ ಮಾಡಿದ್ದಾರೆ. ಈ 12 ಜನರಲ್ಲಿ ನವಾಜ್ ಎಂಬ ಓರ್ವ ಮುಸ್ಲಿಂ ವ್ಯಕ್ತಿಯನ್ನು ಆಯ್ಕೆ ಮಾಡಿದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ, ಡಿಕೆಶಿಯಿಂದಲೇ ರಕ್ಷಣೆ: ಕುಮಾರಸ್ವಾಮಿ

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ ದೇವಸ್ಥಾನ ಸಮಿತಿ ಪದಾಧಿಕಾರಿಗಳ ಅಧಿಕೃತ ಜ್ಞಾಪನಾ ಪತ್ರ ಪೋಸ್ಟ್ ಮಾಡಿ ಕಾಂಗ್ರೆಸ್ ಬಗ್ಗೆ ಎಚ್ಚರ ಎಂದು ಬರೆದು ಬರೆದುಕೊಂಡಿದೆ. ಇದನ್ನೂ ಓದಿ: ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ – ಕೊಲೆಗಾರನಾದ ಯುವತಿ ತಂದೆ

You Might Also Like

ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ.

‘ಭಾರತವನ್ನು ಶತ್ರುರಾಷ್ಟ್ರದಂತೆ ನಡೆಸಿಕೊಳ್ಳಬೇಡಿ : ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

ಎಲ್ರಿಗೂ ಕೈ ಬೆರಳಿಗೆ ಶಾಯಿ ಹಾಕಿದ್ರೆ, ಈ ಯುವತಿಯ ಕಾಲ್ಬೆರಳಿಗೆ ಇಂಕ್! – News18 ಕನ್ನಡ

ರೇಪ್ ಮಾಡಿದ್ದು, ರೇವಣ್ಣ ಅಲ್ಲ, ಪ್ರಜ್ವಲ್ – ಸಂತ್ರಸ್ತೆಯ ಸ್ಫೋಟಕ ಹೇಳಿಕೆ

TAGGED:#Bengaluŗu #Hoskoţe #Tempļe #Musli̧m #BJ̧P #Congress
Share This Article
Facebook Copy Link Print
Previous Article karthik revanna copy karthik revanna copy karthik revanna copy ಅಶ್ಲೀಲ ವಿಡಿಯೋ ಪ್ರಕರಣ: ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ, ಡಿಕೆಶಿಯಿಂದಲೇ ರಕ್ಷಣೆ: ಕುಮಾರಸ್ವಾಮಿ
Next Article revanna 1 copy revanna 1 copy revanna 1 copy ಕಿಡ್ನಾಪ್ ಪ್ರಕರಣ: ರೇವಣ್ಣ ಜೈಲುಪಾಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up