ಮುಂಬೈ: ಬಿರುಗಳಿಸಹಿತ ಭೀಕರ ಮಳೆಯಿಂದಾಗಿ (Rain) ಬೃಹತ್ ಜಾಹಿರಾತು ಫಲಕ ಬಿದಿದ್ದು, ಇದರಿಂದಾಗಿ 14 ಜನ ಸಾವನ್ನಪ್ಪಿರಿವ ಘಟನೆ ಫಾಟ್ಕೋರ್ನಲ್ಲಿ ನಡೆದಿದೆ. ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ.
ಸಾಮಾನ್ಯವಾಗಿ ಎಲ್ಲೆಡೆ ಜಾಹೀರಾತು ಬಿಲ್ ಬೋರ್ಡ್ಗಳನ್ನು ಹಾಕಲಾಗಿರುತ್ತದೆ, ಅದೇ ರೀತಿ ಇಲ್ಲಿ ಸಹ ಪೆಟ್ರೋಲ್ ಬಂಕ್ ಎದುರಗಡೆ ಬರಹತ್ ಜಾಹೀರಾತು ಫಲಕವನ್ನು ನಿಲ್ಲಿಸಲಾಗಿತ್ತು. ಕಬ್ಬಿಣದ ಬಿಲ್ ಬೋರ್ಡ್ (Bill Board) ಪೆಟ್ರೋಲ್ ಬಂಕ್ ಮುಂದೆ ನಿಂತಿದ್ದ ಕಾರುಗಳ ಮೇಲೆ ಬಿದಿದ್ದೆ. ಪರಿಣಾಮ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ತರಕಾರಿ, ಹಣ್ಣುಗಳ ಬೆಲೆ ಏರಿಕೆ

ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಪ್ರತಿಕ್ರಿಯಿಸಿದ್ದು, ಮಥರ ಕುಟುಂಬಗಳ ಸದಸ್ಯಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಂಬೈನಲ್ಲಿರುವ ಎಲ್ಲಾ ಹೋಡಿರ್ಂಗ್ಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಜೈಲಿನಿಂದ ರಿಲೀಸ್ ಆಗಲಿದ್ದಾರೆ ಮಾಜಿ ಸಚಿವ ರೇವಣ್ಣ

