By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!

CrimeLatestಅಪರಾಧರಾಷ್ಟ್ರೀಯ-National

ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!

Published May 18, 2024
Share
1 Min Read
bus fire accident copy bus fire accident copy bus fire accident copy
SHARE

ಚಂಡಿಗಢ: ಹರಿಯಾಣದ (Hariyana) ಕುಂಡಲಿ-ಮನೇಸರ್-ಪಲ್ವಾಲ್ (Kundali Manser Palwal Expressway) ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ (Fire Accident) 9 ಮಂದಿ ಭಕ್ತರು ಸಜೀವ ದಹನವಾಗಿರುವ ಘಟನೆ ಶನಿವಾರ (ಇಂದು) ನಸುಕಿನ ಜಾವದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮಥುರಾ ಮತ್ತು ವೃಂದಾವನಕ್ಕೆ ತೀರ್ಥಯಾತ್ರೆಯಿಂದ ಕೈಗೊಂಡು ಹಿಂದಿರುಗುತ್ತಿದ್ದಾಗ ನುಹ್‌ ಪ್ರದೇಶದ ಬಳಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಭಕ್ತರು ಸುಟ್ಟು ಕರಕಲಾಗಿದ್ದಾರೆ. 9 ಮಂದಿ ಭಕ್ತರು ಸಜೀವ ದಹನ ಹೊಂದಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು RCB vs CSK ನಡುವೆ ಹೈವೋಲ್ಟೇಜ್‌ ಪಂದ್ಯ – ಪೊಲೀಸರಿಂದ ಬಿಗಿ ಭದ್ರತೆ

ಬಸ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 60ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಪಂಜಾಬ್‌ ಮೂಲದವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: “ಕಣ್ಣಪ್ಪ” ಚಿತ್ರಕ್ಕೆ ಕಾಜಲ್ ಎಂಟ್ರಿ

ಹೆಚ್ಚುತ್ತಿರುವ ಬೆಂಕಿಯನ್ನು ನೋಡಿದ ಬೈಕ್ ಸವಾರನೊಬ್ಬ ಬಸ್ ಅನ್ನು ಹಿಂಬಾಲಿಸಿ ನಿಲ್ಲಿಸಲು ಚಾಲಕನಿಗೆ ಎಚ್ಚರಿಕೆ ನೀಡಿದ್ದ. ಬಳಿಕ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಬಸ್‌ನ ಮುಂಭಾಗದಲ್ಲಿದ್ದ ಹಲವರನ್ನು ರಕ್ಷಿಸಲಾಯಿತು. ಬೆಂಕಿ ಕಾಣಿಸಿಕೊಳ್ಳಲಿರುವ ಕಾರಣ ಇನ್ನೂ ಪತ್ತೆಯಾಗಿಲ್ಲ. ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ತಿ ಮಾರಿದ ಹಣಕ್ಕಾಗಿ ಹೆತ್ತ ತಂದೆಯಿಂದ ಮಗನ ಕೊಲೆ

ಇದೇ ವೇಳೆ ಬಸ್ ಸಂಪೂರ್ಣ ಸುಟ್ಟು ಕರಕಲಾದ 3 ಗಂಟೆಗಳ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಿಮಿಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 10.76 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಿದ BMRCL – ಬರೋಬ್ಬರಿ 5.38 ಕೋಟಿ ಸಂಗ್ರಹ

You Might Also Like

ಪೌರ ಕಾರ್ಮಿಕರ ಬಹುದಿನದ ಬೇಡಿಕೆಗೆ ಅಸ್ತು 

ಪೊಲೀಸ್ Vs ಪೊಲೀಸ್ : ಶಿಮ್ಲಾದಲ್ಲಿ ದೆಹಲಿ ಪೊಲೀಸರು ಅರೆಸ್ಟ್

ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ..?

ಜಾರ್ಖಂಡ್ : ಕಾನ್​ಸ್ಟೆಬಲ್ ನೇಮಕಾತಿ ದೈಹಿಕ ಪರೀಕ್ಷೆ ವೇಳೆ 3 ಅಭ್ಯರ್ಥಿಗಳ ಸಾವು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ ರಾಜ್ಯಪಾಲರು

TAGGED:#Bus Fire#devotees#Haryana#Kundali Manesar Palwal Expressway#pilgrimage#ಅಗ್ನಿ ಅವಘಡ#ತೀರ್ಥಯಾತ್ರೆ#ಬಸ್
Share This Article
Facebook Copy Link Print
Previous Article rcb copy rcb copy rcb copy ಬೆಂಗಳೂರಿನಲ್ಲಿಂದು RCB vs CSK ನಡುವೆ ಹೈವೋಲ್ಟೇಜ್‌ ಪಂದ್ಯ – ಪೊಲೀಸರಿಂದ ಬಿಗಿ ಭದ್ರತೆ
Next Article swati maliwal copy swati maliwal copy swati maliwal copy ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up