By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇವ್ ಪಾರ್ಟಿ ಪ್ರಕರಣ: ಗೈರಾದ ಹೇಮಾ & ಟೀಂಗೆ 2ನೇ ನೋಟಿಸ್ ನೀಡಿದ ಸಿಸಿಬಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರೇವ್ ಪಾರ್ಟಿ ಪ್ರಕರಣ: ಗೈರಾದ ಹೇಮಾ & ಟೀಂಗೆ 2ನೇ ನೋಟಿಸ್ ನೀಡಿದ ಸಿಸಿಬಿ

Latestಅಪರಾಧಬೆಂಗಳೂರು-Bengaluruರಾಜ್ಯ-Karnataka

ರೇವ್ ಪಾರ್ಟಿ ಪ್ರಕರಣ: ಗೈರಾದ ಹೇಮಾ & ಟೀಂಗೆ 2ನೇ ನೋಟಿಸ್ ನೀಡಿದ ಸಿಸಿಬಿ

Published May 28, 2024
Share
2 Min Read
actress hema copy actress hema copy actress hema copy
SHARE

ಫಾರ್ಮ್ ಹೌಸನಲ್ಲಿ ನಡೆದ ರೇವ್‌ ಪಾರ್ಟಿನಲ್ಲಿ (Rave Party) ನಟಿ ಹೇಮಾ (Actress Hema) ಪಾಲ್ಗೊಂಡಿದ್ದರು ಎಂಬುದಕ್ಕೆ, ತಾನು ಹೈದರಾಬಾದ್‌ನಲ್ಲಿ (Hyderabad) ಇದ್ದೇನೆ ಎಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಹೈಡ್ರಾಮಾ ಸೃಷ್ಟಿಸಿದ್ದ ತೆಲುಗು ನಟಿ ಹೇಮಾ (Actress Hema) ಆ್ಯಂಡ್ ಟೀಮ್‌ಗೆ ಸಿಸಿಬಿ (CCB) ಪೊಲೀಸರು ಎರಡನೇ ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ರೇವ್ ಪಾರ್ಟಿಯಲ್ಲಿ ತೆಲುಗಿನ ಸಿನಿಮ ನಟರು, ನಟಿ ಹೇಮಾ ಸೇರಿದಂತೆ ಇತರರು ಗೈರಾಗಿದ್ದಾರೆ. ಇದೀಗ ಅವರಿಗೆ ಸೋಮವಾರ (ಮೇ 27) ವಿಚಾರಣೆಗೆ ಹಾಜರಾಗುವಂತೆ ನಟಿ ಹೇಮಾ ಸೇರಿ ಎಂಟು ಮಂದಿಗೆ ಸಿಸಿಬಿ ನೋಟಿಸ್ ನೀಡಿತ್ತು. ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೋರಿ ಸಿಸಿಬಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ನಟಿ ಹೇಮಾ ಆ್ಯಂಡ್ ಟೀಮ್‌ಗೆ ಸಿಸಿಬಿ ಅಧಿಕಾರಿಗಳು ಎರಡನೇ ನೋಟಿಸ್ (Notice) ನೀಡಿದ್ದಾರೆ. ಇದನ್ನೂ ಓದಿ: ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಮಧು ಬಂಗಾರಪ್ಪ

https://youtu.be/JPM-sUI8J_U?si=0psxRXCZa4an_7-s

ಪಾರ್ಟಿ ಆಯೋಜನೆ ಮಾಡಿದ್ದ ವಾಸು, ಅರುಣ್, ಸಿದ್ದಿಕಿ, ನಾಗಬಾಬು ಸೇರಿ ಐವರಿಗೆ ಮೇ 27ರಂದು ಹತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲು ಕೋರ್ಟ್ ಆದೇಶಿಸಿದೆ. ಇಂದಿನಿಂದ (ಮೇ 28) ಐವರು ಆರೋಪಿಗಳಿಗೆ ರೇವ್ ಪಾರ್ಟಿ ಆಯೋಜನೆ ಹಾಗೂ ಡ್ರಗ್ಸ್ ಸಪ್ಲೈ ಬಗ್ಗೆ ವಿಚಾರಣೆ ಮಾಡಲಿದ್ದಾರೆ ಸಿಸಿಬಿ ಅಧಿಕಾರಿಗಳು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ನಿಗಮದಲ್ಲಿ 187 ಕೋಟಿ ಅವ್ಯವಹಾರವೆಂದದು ಡೆತ್‌ನೋಟ್‌ನಲ್ಲಿ ಉಲ್ಲೇಖ

https://youtu.be/dsSAhEc_2kQ?si=0FzdDN2bwHWAlWdd

ಅಂದಹಾಗೆ, ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ನಾನು ಹೈದರಾಬಾದ್‌ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು. ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು. ಬಳಿಕ ಹೇಂಾ ಅವರ ರಕ್ತದ ಮಾದರಿ ತೆಗೆದು ಪರೀಕ್ಷಿಸಿದ್ದಾಗ ಅವರು ಡ್ರಗ್ಸ್‌ ಸೇವಿಸಿರುವುದು ದೃಢಪಟ್ಟಿತ್ತು. ಅಲ್ಲದೇ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು. ಇದನ್ನೂ ಓದಿ: ಸಿಎಂ, ಡಿಸಿಎಂ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ : ಪರಮೇಶ್ವರ್ ಅಸಮಾಧಾನ

73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಮಹಿಳೆಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಇದನ್ನೂ ಓದಿ: ಕೊಪ್ಪಳದಲ್ಲಿ ಒಂದೇ ಕುಟುಂಬದ 3 ಜನ ಅನುಮಾನಾಸ್ಪದ ಸಾವು

You Might Also Like

ಧನೂಷ್-ಐಶ್ವರ್ಯ ರಜನಿಕಾಂತ್ ಡಿವೋರ್ಸ್‌ಗೆ ಕೋರ್ಟ್‌ ನೋಟಿಸ್

ಎಐಸಿಸಿ ಅಧ್ಯಕ್ಷ Mallikarjun Kharge ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಳಗಾವಿಯಲ್ಲಿ ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಶೀಘ್ರದಲ್ಲೇ ಅರ್ಹ ಫಲಾನುಭವಿಗಳಿಗೆ ಹೊಸ BPL ಕಾರ್ಡ್ ವಿತರಣೆ : ಸಚಿವ ಮುನಿಯಪ್ಪ

TAGGED:#CCBPolice#hema#Raveparty#ರೇವ್‌ಪಾರ್ಟಿ#ಹೇಮಾbengaluruಬೆಂಗಳೂರು
Share This Article
Facebook Copy Link Print
Previous Article madhu bangarappa copy madhu bangarappa copy madhu bangarappa copy ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಮಧು ಬಂಗಾರಪ್ಪ
Next Article aravind kerziwal aravind kerziwal aravind kerziwal ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up