By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೈಲಿನಲ್ಲಿ ದರ್ಶನ್ ಭೇಟಿಗೆ ಬಂದವರು ಎಷ್ಟು ಜನ ಗೊತ್ತಾ..? ಇಲ್ಲಿದೆ ನೋಡಿ ಲಿಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜೈಲಿನಲ್ಲಿ ದರ್ಶನ್ ಭೇಟಿಗೆ ಬಂದವರು ಎಷ್ಟು ಜನ ಗೊತ್ತಾ..? ಇಲ್ಲಿದೆ ನೋಡಿ ಲಿಸ್ಟ್

BlogLatestMain PostTop Storiesರಾಜ್ಯ-Karnataka

ಜೈಲಿನಲ್ಲಿ ದರ್ಶನ್ ಭೇಟಿಗೆ ಬಂದವರು ಎಷ್ಟು ಜನ ಗೊತ್ತಾ..? ಇಲ್ಲಿದೆ ನೋಡಿ ಲಿಸ್ಟ್

Darshan

Published August 5, 2024
Share
2 Min Read
darshan arrest darshan arrest darshan arrest
SHARE

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ತಿಂಗಳು ಕಳೆದಿದೆ. ಪರಪ್ಪನ ಅಗ್ರಹಾರಕ್ಕೆ ದರ್ಶನ್ ನೋಡಲು ಕುಟುಂಬಸ್ಥರು, ಸ್ನೇಹಿತರು ಬರ್ತಾನೆ ಇದ್ದಾರೆ. ಈವರೆಗೆ ದರ್ಶನ್ ನೋಡಲು ಬಂದವರ ಒಟ್ಟು ಸಂಖ್ಯೆ ಎಷ್ಟು ಗೊತ್ತಾ?

ನಟ ದರ್ಶನ್ ನೋಡಲೆಂದೇ ಪರಪ್ಪನ ಅಗ್ರಹಾರದ ಸೆಂಟ್ರೆಲ್ ಜೈಲಿಗೆ ಅನೇಕರು ಬಂದಿದ್ದಾರೆ. ದರ್ಶನ್ ನೋಡಲು ಬರುವವರಿಗೆಲ್ಲಾ ಅನುಮತಿ ಸಿಗ್ತಿದೆ. ದರ್ಶನ್ ಗಾಗಿ ಜೈಲಾಧಿಕಾರಿಗಳು ರೂಲ್ಸ್ ಬ್ರೇಕ್ ಮಾಡಿದ್ರಾ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆರ್ ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಸಲ್ಲಿಸಿದ ಅರ್ಜಿಯಿಂದಾಗಿ ನಟ ದರ್ಶನ್ ಭೇಟಿಗೆ ಬಂದವರ ಲಿಸ್ಟ್ ಹೊರಬಿದ್ದಿದೆ.

ದರ್ಶನ್ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಆರ್ ಟಿಐ ಕಾರ್ಯಕರ್ತ ನರಸಿಂಹಮೂರ್ತಿ ನಟ ದರ್ಶನ್ ಗಾಗಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದಿದ್ದಾರೆ. ವಿಚಾರಣಾಧೀನ ಕೈದಿಗಳ ಭೇಟಿಗೆ ಹತ್ತಿರದ ಸಂಬಂಧಿಗಳಿಗೆ ಮಾತ್ರ ಅವಕಾಶಕ್ಕೆ ಕೋರ್ಟ್ ಆದೇಶವಿದೆ ಎಂದ್ರು. ಆದ್ರೆ, ಜೈಲು ಅಧಿಕಾರಿಗಳು ದರ್ಶನ್ ಭೇಟಿಗೆ ತೆರಳುವ ಸ್ನೇಹಿತರಿಗೂ ಅವಕಾಶ ನೀಡಿದ್ದಾರೆ. ಕೋರ್ಟ್ ಆದೇಶದಲ್ಲಿ ಐವರಿಗೆ ಅವಕಾಶ ನೀಡಿ ಅರ್ಧ ಗಂಟೆ ಸಮಯ ನಿಗಧಿ ಮಾಡಿದೆ. ಆದ್ರೆ ಜೈಲು ಅಧಿಕಾರಿಗಳು ಜೈಲು ನಿಯಮಗಳನ್ನ ಗಾಳಿಗೆ ತೂರಿ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದರ ಜೊತೆಗೆ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಜೂನ್ 25 ರಿಂದ ಜುಲೈ 26ರ ಅವಧಿಯಲ್ಲಿ 30 ಜನ ಜೈಲಿನಲ್ಲಿರುವ ದರ್ಶನ್ ಅವರನ್ನು ಭೇಟಿ ಆಗಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ನಾಲ್ಕು ಬಾರಿ ಭೇಟಿಯಾಗಿದ್ದಾರೆ. ದರ್ಶನ್ ತಾಯಿ ಮೀನಾ ತೂಗೂದೀಪ್, ಸಹೋದರ ದಿನಕರ್ ತೂಗುದೀಪ್ ಜುಲೈ 1 ರಂದು ಭೇಟಿ ಆಗಿದ್ರು.

ದರ್ಶನ್ ಸಹೋದರ ದಿನಕರ್ ತೂಗದೀಪ್ 3 ಬಾರಿ ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿ ಆಗಿದ್ದಾರೆ. ಆರ್ ಟಿ ಐ ಅರ್ಜಿಯಲ್ಲಿ ದರ್ಶನ್ ಭೇಟಿ ಲಿಸ್ಟ್ ಹೊರಬಿದ್ದಿದೆ. ಜೂನ್ 24 ರಂದು ಪತ್ನಿ ವಿಜಯಲಕ್ಷ್ಮಿ ಬಂದಿದ್ರು. ಬಳಿಕ ಜೂನ್ 29 ನಟಿ ರಕ್ಷಿತಾ ಅವರು ಬುಕ್ ನಲ್ಲಿ ಸ್ನೇಹಿತೆ ಎಂದು ನಮೂದಿಸಿ ಭೇಟಿಯಾಗಿದ್ದಾರೆ.

ಜುಲೈ 1ರಂದು ದರ್ಶನ್ ತಾಯಿ ಹಾಗೂ ದಿನಕರ್ ಭೇಟಿಯಾಗಿದ್ದು, ಜುಲೈ 2 ರಂದು ಪವಿತ್ರಾ ಗೌಡ ಗೆಳತಿ ಸಮತಾ ಭೇಟಿ ದರ್ಶನ್ ಅವರನ್ನು ಭೇಟಿಯಾಗಿದ್ರು. ಜೈಲಾಧಿಕಾರಿಗಳ ಪುಸ್ತಕದಲ್ಲಿ ದರ್ಶನ್ ತಂಗಿ ಎಂದು ನಮೂದಿಸಿ ಭೇಟಿಯಾಗಿದ್ದಾರೆ ಎನ್ನಲಾಗ್ತಿದೆ.

ಹೊತ್ತಿ ಉರಿಯುತ್ತಿದೆ ಬಾಂಗ್ಲಾದೇಶ, ಓಡಿ ಹೋದ ಪ್ರಧಾನಿ ಹಸೀನಾ, ಸೇನೆ ಕೈಗೆ ಅಧಿಕಾರ

ಜುಲೈ 10 ರಂದು ಪತ್ನಿ ವಿಜಯಲಕ್ಷ್ಮಿ, ಮಗ ಹಾಗೂ ಸುಶಾಂತ್ ಭೇಟಿಯಾಗಿದ್ರು. ಜುಲೈ 11 ರಂದು ನಟ ಧನ್ವಿರ್, ಚಂದ್ರಶೇಖರ್, ನಾಗೇಶ್, ಸುನೀಲ್, ಶಿವಕುಮಾರ್ ದರ್ಶನ್ ಅವರನ್ನು ಭೇಟಿಯಾಗಿದ್ರು. ಮತ್ತೆ ಜುಲೈ15 ರಂದು ಪತ್ನಿ ವಿಜಯಲಕ್ಷ್ಮಿ, ನಿತೀನ್, ದಿನಕರ್, ಅನುಶ್ ಶೆಟ್ಟಿ ದರ್ಶನ್ ಅವರನ್ನು ಭೇಟಿಯಾದ್ರು.

ಜುಲೈ19 ರಂದು ದರ್ಶನ್ ಪುಟ್ಣಣ್ಣಯ್ಯ, ರಾಘವ, ನಿರ್ದೇಶಕ ತರುಣ್ ಕಿಶೋರ್ ಜೊತೆಗೆ ಹೇಮಂತ, ನವೀನ, ಕಿರ್ತನ್, ಕುಮಾರ್ ಎಂಬುವರು ನಟ ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ರು. ಜುಲೈ 22 ರಂದು ವಿನೋದ್, ದಿನಕರ್, ಸುಶಾಂತ ನಾಯ್ಡು, ಶ್ರೀನಿವಾಸ್, ವಿಜಯಲಕ್ಷ್ಮಿ ಭೇಟಿ ಮಾಡಿದ್ರು.

ಜುಲೈ 25 ರಂದು ಸಾಧುಕೋಕಿಲ, ಸಚ್ಚಿದಾನಂದ, ಹರಿಕೃಷ್ಣ, ರಾಮಮೂರ್ತಿ, ಭೋಜರಾಜ ಭೇಟಿಯಾಗಿದ್ದಾರೆ. ಒಟ್ಟು 30 ಮಂದಿಯಿಂದ ದರ್ಶನ್ ಭೇಟಿಯಾಗಿದೆ. ಆರ್ ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಸಲ್ಲಿಸಿದ ಆರ್ ಟಿಐ ಅರ್ಜಿಗೆ ಜೈಲು ಅಧಿಕಾರಿಗಳು ಉತ್ತರ ನೀಡಿದ್ದಾರೆ.

.

You Might Also Like

2 ಮದುವೆಯಾದ ಅಂಟಿಯನ್ನು ಕಟ್ಟಿಕೊಂಡು ಮೋಸ ಹೋದ ವ್ಯಕ್ತಿ, 4 ಲಕ್ಷ ಪಡೆದು ಬ್ರೋಕರ್ ಎಸ್ಕೇಪ್

ಇವಿಎಂ ಸಮರ್ಥಿಸಿಕೊಂಡು ಒಮರ್‌ ಅಬ್ದುಲ್ಲಾ, ಇಂಡಿ ಕೂಟಕ್ಕೆ ಮುಖಭಂಗ

ಮುಳಬಾಗಿಲು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಇಂದಿನ TOP 10 ಸುದ್ದಿಗಳು (27-05-2025)

ಹಳದಿ- ಕೆಂಪು ಬಣ್ಣದ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಮತ್ತೆ ಹಕ್ಕು ಮಂಡನೆ

TAGGED:Challenging Star DarshanDarshan
Share This Article
Facebook Copy Link Print
Previous Article 300 Killed, Sheikh Hasina Under Fire: Violent Bangladesh Protests Explained ಹೊತ್ತಿ ಉರಿಯುತ್ತಿದೆ ಬಾಂಗ್ಲಾದೇಶ, ಓಡಿ ಹೋದ ಪ್ರಧಾನಿ ಹಸೀನಾ, ಸೇನೆ ಕೈಗೆ ಅಧಿಕಾರ
Next Article Raichuru 01 Raichuru 01 Raichuru 01 ರಾಯಚೂರು : ಆಶ್ರಮದಲ್ಲಿ ಸ್ವಾಮೀಜಿಯಿಂದ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ, ಕಿರುಕುಳ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up