By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ಯಾಂಡಲ್ವುಡ್ ಸಂಕಷ್ಟಗಳ ಪರಿಹಾರಕ್ಕೆ ಹೋಮ-ಹವನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸ್ಯಾಂಡಲ್ವುಡ್ ಸಂಕಷ್ಟಗಳ ಪರಿಹಾರಕ್ಕೆ ಹೋಮ-ಹವನ

BlogEntertainmentಸ್ಯಾಂಡಲ್​ವುಡ್-Sandalwood

ಸ್ಯಾಂಡಲ್ವುಡ್ ಸಂಕಷ್ಟಗಳ ಪರಿಹಾರಕ್ಕೆ ಹೋಮ-ಹವನ

Sandalwood

Published August 14, 2024
Share
1 Min Read
Sandalwood
SHARE

ಬೆಂಗಳೂರು: ಕೋವಿಡ್ ಬಳಿಕ ಕನ್ನಡ ಚಿತ್ರರಂಗಕ್ಕೆ ಎದುರಾಗಿರುವ ಸಂಕಷ್ಟ, ನಟರ ಅಗಲಿಕೆ, ಚಿತ್ರರಂಗಕ್ಕೆ ಎದುರಾಗಿರುವ ಸಂಕಷ್ಟಗಳ ನಿವಾರಣೆ ಹಾಗೂ ಕನ್ನಡ ಚಿತ್ರರಂಗದ ಅಭಿವೃದ್ಧಿಗಾಗಿ ಕಲಾವಿದರ ಸಂಘದಿಂದ ಹಿರಿಯ ನಟ ದೊಡ್ಡಣ್ಣ ದಂಪತಿ ನೇತೃತ್ವದಲ್ಲಿ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಸಮ್ಮುಖದಲ್ಲಿ ವಿಶೇಷ ಹೋಮ-ಹವನ ನಡೆಸಲಾಗಿದೆ. ವಿಶೇಷ ಪೂಜೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ-ನಟಿಯರು, ಕಲಾವಿದರು ಪಾಲ್ಗೊಂಡಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಗಣಪತಿ ಹೋಮ, ಸರ್ಪಶಾಂತಿ, ಮೃತ್ಯುಂಜಯ ಹೋಮ ಸೇರಿದಂತೆ ಹಲವು ರೀತಿಯ ಹೋಮ-ಹವನ, ವಿಶೇಷ ಪೂಜೆಗಳನ್ನು 8 ಜನರ ಪುರೋಹಿತರ ನೇತೃತ್ವದಲ್ಲಿ ನೆರವೇರಿಸಲಾಗಿದೆ.

ಕನ್ನಡ ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು, ತಂತ್ರಜ್ಞರು, ಕಲಾವಿದರು, ಹಿರಿಯ ನಟಿ ಗಿರಿಜಾ ಲೋಕೇಶ್, ಪದ್ಮಾವಾಸಂತಿ, ಪದ್ಮಜಾ ರಾವ್, ಶಾಂತಲಾ, ವಾಣಿಶ್ರೀ, ನಟರಾದ ಪ್ರೇಮ್, ಅಭಿಷೇಕ್ ಅಂಬರೀಶ್ ಸೇರಿದಂತೆ ಬಹುತೇಕ ಕಲಾವಿದರು ಪಾಲ್ಗೊಂಡಿದ್ದಾರೆ.

ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ ಬೀದಿ ದೀಪಗಳ ಕದ್ದ ಕಳ್ಳರು

ಪೂಜೆ, ಹೋಮ ಹವನದ ಉಸ್ತುವಾರಿಯನ್ನು ಜ್ಯೋತಿಷಿ- ಅಧ್ಯಾತ್ಮ ಚಿಂತಕರೂ ಆದ ಪ್ರಕಾಶ್ ಅಮ್ಮಣ್ಣಾಯ ಅವರು ವಹಿಸಿಕೊಂಡಿದ್ದಾರೆ. ಕೇಳೇ ಡೈಗಳ ಹಿಂದಷ್ಟೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಚಿತ್ರರಂಗದ ಹಿರಿಯರು ಕೋವಿಡ್‍ ನಂತರ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಾವು, ನೋವುಗಳಾದವು. ಕಾರಣಾಂತರಗಳಿಂದ ಆಗಲಿಲ್ಲ. ದೊಡ್ಡಣ್ಣ ಅವರು ಒಂದು ತಿಂಗಳ ಮುಂಚೆ ಯಾಕೆ ಒಂದು ಪೂಜೆ ಮಾಡಿಸಬಾರದು ಎಂದು ಹೇಳಿದರು. 14ರಂದು ದಿನ ಚೆನ್ನಾಗಿರುವುದರಿಂದ ಅಂದು ಚಿತ್ರರಂಗದ ಉಳಿವಿಗಾಗಿ ಮತ್ತು ಏಳಿಗೆಗಾಗಿ ಹೋಮ ಮಾಡಿಸುತ್ತಿದ್ದೇವೆ. ಇದಕ್ಕೆ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇವೆ ಎಂದು ರಾಕ್ ಲೈನ್ ವೆಂಕಟೇಶ್ ಹೇಳಿದ್ದರು.

You Might Also Like

ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ರಾಕೇಶ್ ಪೂಜಾರಿ ವಿಧಿವಶ

ಯುಗಾದಿ ನಂತರ ಮುಖ್ಯಮಂತ್ರಿ ಬದಲಾವಣೆ..? : ಕೋಡಿಶ್ರೀ ಭವಿಷ್ಯ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್

ಸಾರ್ವಜನಿಕವಾಗಿ ಮಹಿಳೆಯರು ಹಾಡುವಂತಿಲ್ಲ, ಮಾತನಾಡುವಂತಿಲ್ಲ : ತಾಲಿಬಾನ್ ಹೊಸ ಕಾನೂನು

ಪತ್ರಕರ್ತರಮೇಲೆ ಹಲ್ಲೆ ನಡೆಸಿದರೆ ಜೈಲು ಶಿಕ್ಷೆ । ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ

TAGGED:Kannada Film IndustrySandalwood
Share This Article
Facebook Copy Link Print
Previous Article Ayodhya: Lights installed on Ram Path and Bhakti Path stolen, FIR filed ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ ಬೀದಿ ದೀಪಗಳ ಕದ್ದ ಕಳ್ಳರು
Next Article Police MEdal 22 Police MEdal 22 Police MEdal 22 ಕರ್ನಾಟಕದ 19 ಅಧಿಕಾರಿಗಳು ಸೇರಿ ದೇಶದ 1037 ಪೊಲೀಸರಿಗೆ ರಾಷ್ಟ್ರಪತಿ ಪದಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
Rice 01 Rice 01 Rice 01
ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ರಾಜ್ಯ-Karnataka
April 9, 2026
Trekking
ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up