By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಳಗಾವಿ-Belagavi > ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ
ರಾಜ್ಯ-Karnatakaಬೆಳಗಾವಿ-Belagavi

ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ

‘Akka Pade’ launched in Kundanagari Belgaum

Published February 17, 2026
Share
1 Min Read
SHARE

ಬೆಳಗಾವಿ: ಮಕ್ಕಳು ಹಾಗೂ ಮಹಿಳೆಯರ ರಕ್ಷಣೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ‘ಅಕ್ಕ ಪಡೆ’ ಯೋಜನೆಗೆ ಇಂದು ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಗೃಹ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಈ ಅಕ್ಕ ಪಡೆ ಕಾರ್ಯನಿರ್ವಹಿಸಲಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಎಸ್‌ಪಿ ರಾಮರಾಜನ್ ಹಾಗೂ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಅವರು ಸಚಿವರಿಗೆ ಸಾಥ್ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಐದು ಅಕ್ಕ ಪಡೆ ವಾಹನಗಳಿಗೆ ಚಾಲನೆ ನೀಡಲಾಗಿದ್ದು, ಮಹಿಳಾ ಪೊಲೀಸ್ ಸಿಬ್ಬಂದಿ ಮಾರ್ಷಲ್ ಆರ್ಟ್ ಪ್ರದರ್ಶನ ನೀಡಿ ಗಮನಸೆಳೆದರು.

ಕಾರ್ಯಕ್ರಮದ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆ 24 ಗಂಟೆಗಳ ಕಾಲ ಸೇವೆ ಸಲ್ಲಿಸಲಿದೆ ಎಂದು ತಿಳಿಸಿದರು. ನಮ್ಮ ಇಲಾಖೆಯ ನಿರ್ಭಯಾ ಅನುದಾನದಡಿ ಈ ಯೋಜನೆ ಜಾರಿಯಾಗಿದೆ. ಹೆಣ್ಣು ಮಕ್ಕಳಷ್ಟೇ ಅಲ್ಲದೆ, ಗಂಡು ಮಕ್ಕಳು ಸಹ ಅಕ್ಕ ಪಡೆಯಿಂದ ರಕ್ಷಣೆ ಪಡೆಯಬಹುದು ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಅವರ ಪ್ರೇರಣೆಯಿಂದಲೇ ಅಕ್ಕ ಪಡೆ ರಾಜ್ಯಾದ್ಯಂತ ವಿಸ್ತರಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ.

You Might Also Like

ಹಂಪಿಗೆ ತ್ರಿವರ್ಣದ ರಂಗು! ನೋಡಲು ಕಣ್ಣಿಗೆ ಹಬ್ಬವೋ ಹಬ್ಬ!

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ – ಗೃಹ ಸಚಿವ ಪರಮೇಶ್ವರ್

ಸೆ.1ರ ಭಾನುವಾರವೂ ತೆರದಿರಲಿದೆ ಬೆಸ್ಕಾಂ ಕ್ಯಾಶ್‌ ಕೌಂಟರ್

ಬಸವನಿಗೆ ಗಂಗೆ ಸ್ನಾನ ಮಾಡಿಸಲು ಅಯೋಧ್ಯೆಗೆ ಹೊರಟ ಅರ್ಚಕ

ಫುಡ್ ಡೆಲಿವರಿ ಮಾಡಲು ಬಂದು ಹೆಲ್ಮೆಟ್ ಕದ್ದ ಡೆಲಿವರಿ ಬಾಯ್

TAGGED:Akka Pade
Share This Article
Facebook Copy Link Print
Previous Article ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ
ರಾಜ್ಯ-Karnataka
February 17, 2026
DK Suresh
ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಸಚಿವ ಹೆಚ್.ಸಿ. ಮಹದೇವಪ್ಪಗೆ ಡಿ.ಕೆ. ಸುರೇಶ್ ತಿರುಗೇಟು
ರಾಜಕೀಯ | Politics
February 17, 2026
ಇಲಕಲ್ಲಿನಲ್ಲಿ ಬೈಕ್ ಗ್ಯಾರೇಜ್‌ಗೆ ಬೆಂಕಿ : 8ಕ್ಕೂ ಹೆಚ್ಚು ಬೈಕ್‌ಗಳು ಭಸ್ಮ
ರಾಜ್ಯ-Karnataka
February 17, 2026
ಶಾಸಕರ ವಿದೇಶ ಪ್ರವಾಸ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ತೀಕ್ಷ್ಣ ಪ್ರತಿಕ್ರಿಯೆ
ರಾಜಕೀಯ | Politics
February 17, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up