ಭಯೋತ್ಪಾದನೆ ನಿಲ್ಲುವವರೆಗೆ ಪಾಕ್ ಜೊತೆ ಮಾತುಕತೆ ಸಾಧ್ಯವಿಲ್ಲ : ರಾಜನಾಥ್ ಸಿಂಗ್
ಹೈದರಾಬಾದ್: ಭಯೋತ್ಪಾದನೆ ನಿಂತರೆ ಮಾತ್ರ ಪಾಕಿಸ್ತಾನದೊಂದಿಗೆ ಶಾಂತಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.ಪಾಕಿಸ್ತಾನ ಸೇರಿದಂತೆ ನೆರೆಹೊರೆಯವರೊಂದಿಗೆ ಶಾಂತಿಯುತ ಸಂಬಂಧವನ್ನು ಬೆಳೆಸುವ ಭಾರತದ ಬದ್ಧತೆಯನ್ನು ಸಚಿವ ರಾಜನಾಥ್ ಸಿಂಗ್ ಭಾನುವಾರ ಪುನರುಚ್ಚರಿಸಿದರು. ಆದರೆ ಪಾಕಿಸ್ತಾನದೊಂದಿಗೆ ಶಾಂತಿ ಮಾತುಕತೆಯಾಗಬೇಕಾದರೆ, ಭಾರತವನ್ನು ಗುರಿಯಾಗಿಸುವ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವ ಅದರ ಬದ್ಧತೆಯನ್ನು ಅವಲಂಬಿಸಿರುತ್ತದೆ ಎಂದು ಒತ್ತಿ ಹೇಳಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮಗೆ ಒಂದು ತತ್ವವಿದೆ. ನಾವು ಶಾಂತಿಯುತವಾಗಿ ಬದುಕಲು ಬಯಸಿದರೆ, ನಾವು ನಮ್ಮ ನೆರೆಹೊರೆಯವರೊಂದಿಗೆ ಉತ್ತಮ … Continue reading ಭಯೋತ್ಪಾದನೆ ನಿಲ್ಲುವವರೆಗೆ ಪಾಕ್ ಜೊತೆ ಮಾತುಕತೆ ಸಾಧ್ಯವಿಲ್ಲ : ರಾಜನಾಥ್ ಸಿಂಗ್
Copy and paste this URL into your WordPress site to embed
Copy and paste this code into your site to embed