By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಲವು ವರ್ಷಗಳಿಂದ ಪೋಡಿ ಆಗದ ಜಮೀನುಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ತುಮಕೂರು-Tumakuru > ಹಲವು ವರ್ಷಗಳಿಂದ ಪೋಡಿ ಆಗದ ಜಮೀನುಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ
ತುಮಕೂರು-Tumakuru

ಹಲವು ವರ್ಷಗಳಿಂದ ಪೋಡಿ ಆಗದ ಜಮೀನುಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ

Kunigal

Published January 20, 2025
Share
2 Min Read
Kunigal
SHARE

ಕುಣಿಗಲ್: ಪಟ್ಟಣದ ತಾಲೂಕು ಕಚೇರಿ ಮುಂಭಾಗ ಎರಡು ದಿನಗಳಿಂದ ಉಪವಾಸ ಸತ್ಯಾಗ್ರಹವನ್ನು ಮಾಡಿ ಹೋರಾಟವನ್ನು ಮುಂದುವರಿಸುತಿದ್ದು ಜಮೀನು ವಿಚಾರವಾಗಿ ಪೋಡಿ ಮಾಡಲು ಅರ್ಜಿ ಸಲ್ಲಿಸಿ ಹಲವು ವರ್ಷಗಳು ಕಳೆದರೂ ಕೂಡ ಜಮೀನು ಪೋಡಿ ಮಾಡಿಕೊಡುವಲ್ಲಿ ಭೂ ದಾಖಲೆಗಳು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು,.

ತಾಲೂಕು ಕಚೇರಿ ಬಳಿ ಬಂದಾಗ ಸಬೂಬು ಗಳನ್ನು ಹೇಳಿಕೊಂಡು ಸುಮ್ಮನೆ ಅಲೆದಾಡಿಸುತ್ತಿರುವುದು ಭೂ ಅಧಿಕಾರಿಗಳಿಗೆ ನಾಚಿಕೆಗೇಡತನ ಎಂದು ಮಾತನಾಡಿದ ಅವರು ರಾಜಕಾರಣಿಗಳ ಕೈಗೊಂಬೆಯಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕೆ ಆರ್ ಎಸ್ ಪಕ್ಷದ ವತಿಯಿಂದ ಎರಡು ದಿನಗಳಿಂದ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು ಗಮನಹರಿಸದ ಅಧಿಕಾರಿಗಳು.

ತಾಲೂಕಿನ ಅಮೃತೂರು ಹೋಬಳಿ ಯಡವಾಣಿ ಗ್ರಾಮದ ಸರ್ವೆ ನಂಬರ್ 257 / 1 ಎ 3 ನಲ್ಲಿ ಮೂಲ ದಾಖಲಾತಿಯಂತೆ 2 ಎಕರೆ 14 ಗುಂಟೆ ಜಮೀನಿದ್ದು ಅರ್ಜಿದಾರರಾದ ಶ್ರೀನಿವಾಸ್ ಐದು ಗುಂಟೆ, ಖಾತೆಯಾಗಿ ಪಹಣಿಯು ಸಹ ಬಂದಿದ್ದು ಈ ವಿಚಾರವಾಗಿ ಪೋಡಿ ಮಾಡಿಕೊಡಲು ಅರ್ಜಿಯನ್ನು ಸಲ್ಲಿಸಿದ್ದರು,,

ಪೋಡಿ ಕೆಲಸ ಶುರು ಮಾಡಿದಾಗ ಅದೇ ಗ್ರಾಮದ ಕರಿಯಪ್ಪನವರ ಮಗ ಹಾಗೂ ಕೆಂಪಮ್ಮ ಕೋಂ ಹುಚ್ಚಪ್ಪನವರ ,ಮಗ ತಕರಾರು ಅರ್ಜಿಯನ್ನು ಸಲ್ಲಿಸಿದರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ನ್ಯಾಯಾಲಯವು ಕೋಡಿ ಮಾಡಲು ಆದೇಶವನ್ನು ನೀಡಿದ್ದು, ಆದೇಶ ನೀಡಿ ನಾಲ್ಕೈದು ತಿಂಗಳಾಗಿದ್ದು ಮತ್ತು ಅರ್ಜಿಯನ್ನು ಸಲ್ಲಿಸಿ ಹಲವು ವರ್ಷಗಳೆ ಕಳೆದರೂ ಪೋಡಿ ಮಾಡದೆ ಇಲ್ಲಸಲ್ಲದ ಸುಬೂಬುಗಳನ್ನು ಹೇಳುತ್ತಿದ್ದಾರೆ ಎಂದು ಆಕಾಶ ವ್ಯಕ್ತಪಡಿಸಿ ಪೋಡಿ ಕೆಲಸ ಬಗೆಹರಿಯುವವರೆಗೂ ನಾವು ನಮ್ಮ ಹೋರಾಟ ಹಾಗೂ ಉಪವಾಸ ಸತ್ಯಾಗ್ರಹವನ್ನು ಕೈ ಬಿಡುವುದಿಲ್ಲ ಎಂದರು, ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವುದನ್ನು ತಿಳಿದು ಸ್ಥಳಕ್ಕೆ ಬಂದ ತಾಲೂಕು ದಂಡಾಧಿಕಾರಿ ರಶ್ಮಿ ಯು , ಹಾಗೂ ಎ ಡಿ ಎಲ್ ಆರ್ ತೊಂಟಾರಾಧ್ಯ ಯಾವುದೇ ಮೂಲ ದಾಖಲೆಗಳಿಲ್ಲದೆ ಕೋಡಿ ಮಾಡಲು ಸಾಧ್ಯವಿಲ್ಲ , ಭೂಸ್ವಾಧೀನ ಪಡಿಸಿಕೊಂಡಿರುವ ಭೂಮಿಯ ವಿಸ್ತೀರ್ಣವನ್ನು ಸರಿಪಡಿಸಿ ಮತ್ತು ಒತ್ತುವರಿಯಾಗಿರುವ ಭೂಮಿಯನ್ನು ತೆರೆವುಗೊಳಿಸಿ ಆದೇಶ ನೀಡಿದಲ್ಲಿ ಪೋಡಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಮೂಲ ದಾಖಲೆಗಳನ್ನು ಒದಗಿಸಿ ಕೋಡಿ ಮಾಡಿಕೊಳ್ಳಲು ನಿರ್ದೇಶನ ನೀಡಲಾಗುವುದು ಎಂದು ತಹಶೀಲ್ದಾರ್ ರಶ್ಮಿ ಯು ತಿಳಿಸಿದರು, ಹೋರಾಟಗಾರರ ಖಂಡದ ಪರಿಸ್ಥಿತಿಯೇ ಹೀಗಾದರೆ ಪರಿಸ್ಥಿತಿ ಏನಾಗಬೇಕು, ಎಂದು ಆಕ್ರೋಶ ವ್ಯಕ್ತಪಡಿಸಿದ ಎಲ್ಲಾ ಕಾರ್ಯಕರ್ತರು ಪೋಡಿ ಮಾಡಿಕೊಡಲು ಎಷ್ಟು ಸಮಯ ಬೇಕು ಎಂದು ಗೆರಾವ್ ಹಾಕಿದರು,ಎಷ್ಟು ಬಾರಿ ನಿಮ್ಮ ಕಚೇರಿಗಳಿಗೆ ಅಲೆಯುವುದು ,ಪ್ರತಿ ಬಾರಿಯೂ ಬಂದಾಗ ನಿಮಗೆ ಇಷ್ಟ ಬಂದ ಹಾಗೆ ಕಥೆ ಹೇಳಿ ತಪ್ಪಿಸಿಕೊಳ್ಳುತ್ತಿರಿ,

ಇದು ಮೂರನೇ ಬಾರಿಯ ಪ್ರತಿಭಟನೆ ಮಾಡುತ್ತಿರುವುದು ಪೋಡಿ ಮಾಡಿಕೊಡಲು ನೀವು ಅಸಡ್ಡೆ ಯಾಕೆ ತೋರುತ್ತಿದ್ದೀರಿ, ಎಂದು ಆಕ್ರೋಶ ವ್ಯಕ್ತಪಡಿಸಿ ಕಚೇರಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು ಪೋಡಿ ಯಾಗುವವರೆಗೂ ನಾವು ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ, ಎಂದು ಕೆ ಆರ್‌ಎಸ್ ಪಕ್ಷದ ಮುಖಂಡರು ಮಾತನಾಡಿದರು,,

ಇದೇ ಸಂದರ್ಭದಲ್ಲಿ ದಲಿತ ಮುಖಂಡರು ವರದರಾಜು, ಕೃಷ್ಣಮೂರ್ತಿ, ಶ್ರೀನಿವಾಸ್, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಇನ್ನು ಯಾವುದೇ ಅಧಿಕಾರಿಗಳು ಪ್ರತಿಭಟನಾ ಕಾರ್ಯವನ್ನು ಸಮಾಧಾನ ಪಡಿಸುವುದಕ್ಕೆ ಮುಂದಾದ ಹಿನ್ನೆಲೆಯಲ್ಲಿ ಯಾವುದಕ್ಕೂ ಜಗ್ಗದೆ ಸಂಘಟನೆಯ ಕಾರ್ಯಕರ್ತರು ಶುಕ್ರವಾರವೂ ಕೂಡ ಪ್ರತಿಭಟನೆ ಮುಂದುವರೆದಿತ್ತು,,,,

ವರದಿ : ನರಸಿಂಹರಾಜು ಹೆಚ್

You Might Also Like

ಅಧಿಕಾರಿಗಳ ನಿರ್ಲಕ್ಷ್ಯದಿಂದ ದಲಿತರ ನಿವೇಶನ ಉಳ್ಳವರ ಪಾಲು, ಬಲಾಢ್ಯರಿಂದ ಒತ್ತುವರಿ

ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳೇ ನಾಪತ್ತೆ

ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 85%ಕ್ಕೂ ಹೆಚ್ಚು ಅಂಕ ವಿದ್ಯಾರ್ಥಿಗಳಿಗೆ ಸನ್ಮಾನ

ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ

ಬೆಂಗಾವಲು ಪಡೆಯಿಲ್ಲದೇ ಖಾಸಗಿ ಕಾರಲ್ಲಿ ಅಜ್ಜಯ್ಯನ ಮೊರೆ ಹೋದ ಡಿಕೆಶಿ

TAGGED:Kunigal
Share This Article
Facebook Copy Link Print
Previous Article ಸಾವಿನ ಸೂತಕದಲ್ಲೇ ನಡೆದ ವಿವಾಹ..!
Next Article Top 10 News ಇಂದಿನ ಟಾಪ್-10 ಸುದ್ದಿಗಳು (20-01-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up