By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್‌ ಗಾಯಕ್ವಾಡ್‌ ನಿಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಕ್ರೀಡೆ-Sports > ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್‌ ಗಾಯಕ್ವಾಡ್‌ ನಿಧನ
BlogLatestMain PostTop Storiesಕ್ರೀಡೆ-Sports

ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್‌ ಗಾಯಕ್ವಾಡ್‌ ನಿಧನ

Anshuman Gaekwad

Published August 1, 2024
Share
1 Min Read
Anshuman Gaekwad
SHARE

ನವದೆಹಲಿ : ಭಾರತದ ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್‌ ಅಂಶುಮಾನ್‌ ಗಾಯಕ್ವಾಡ್‌ (71) ನಿಧನರಾಗಿದ್ದಾರೆ. ದೀರ್ಘಕಾಲದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ರಾತ್ರಿ ಇಹಲೋಕತ್ಯಜಿಸಿದ್ದಾರೆ.

ಗಾಯಕ್ವಾಡ್‌ ಅವರು ತಮಮ್‌ 22 ವರ್ಷಗಳ ವೃತ್ತಿಜೀವನದಲ್ಲಿ 205 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ನಂತರ ಅವರು ಭಾರತ ತಂಡದ ಕೋಚ್‌ ಆಗಿ ಅಧಿಕಾರ ವಹಿಸಿಕೊಂಡಿದ್ದರು.1998 ರಲ್ಲಿ ಶಾರ್ಜಾದಲ್ಲಿ ಮತ್ತು ದೆಹಲಿಯ ಫಿರೋಜ್‌ಶಾ ಕೋಟ್ಲಾದಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಅನಿಲ್‌ ಕುಂಬ್ಳೆ ಅವರು 1999 ರಲ್ಲಿ ಪಾಕಿಸ್ತಾನದ ವಿರುದ್ಧ ಇನ್ನಿಂಗ್ಸ್ ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದದ್ದು ಅವರ ವೃತ್ತಿಜೀವನದ ಅದ್ಬುತ ಕ್ಷಣಗಳಾಗಿದ್ದವು.

1974 ಮತ್ತು 1984 ರ ನಡುವೆ, ಅವರು ಭಾರತೀಯ ತಂಡದಲ್ಲಿ ಸುನಿಲ್‌ ಗವಾಸ್ಕರ್‌ ಪಾಲುದಾರರಾಗಿ ಎರಡನೇ ಓಪನರ್‌ ಆಗಿದ್ದರು. ಅವರು ರಾಷ್ಟ್ರೀಯ ಕ್ರಿಕೆಟ್‌ ಆಟಗಾರರ ಆಯ್ಕೆಗಾರರಾಗಿ ಸೇವೆ ಸಲ್ಲಿಸಿದರು, ಬರೋಡಾ ಕ್ರಿಕೆಟ್‌ ಅಸೋಸಿಯೇಷನ್‌ನ ಮುಖ್ಯಸ್ಥರಾಗಿದ್ದರು.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿಇತಿಹಾಸ ಸೃಷ್ಟಿಸಿದ 7 ತಿಂಗಳ ಗರ್ಭಿಣಿ

ಗಾಯಕ್ವಾಡ್‌ ಅವರ ಚಿಕಿತ್ಸೆಗಾಗಿ ಬಿಸಿಸಿಐ ಒಂದು ಕೋಟಿ ರೂಪಾಯಿ ಧನಸಹಾಯ ಮಾಡಿತ್ತು. 1983 ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರು ಕೂಡ ಆರ್ಥಿಕ ಸಹಾಯ ಮಾಡಿದ್ದರು.

ಅಂಶುಮಾನ್‌ ಗಾಯಕ್ವಾಡ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಆಟಗಾರರಾದ ಕಪಿಲ್‌ದೇವ್‌, ಸುನೀಲ್‌ ಗಾವಸ್ಕರ್‌, ಸಚಿನ್‌ ತೆಂಡೂಲ್ಕರ್‌, ರವಿಶಾಸಿ, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ ಸೇರಿದಂತೆ ಹಲವು ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.

You Might Also Like

ಕಿಚ್ಚ ಸುದೀಪ್ ಥೂ ?

ಸಿಂಗರ್ ನವೀನ್ ಸಜ್ಜು ಈಗ ಹೀರೋ

5 ವರ್ಷ ನಾನೇ ಸಿಎಂ ಸಿದ್ದರಾಮಯ್ಯ, ನನಗೆ ಬೇರೆ ದಾರಿ ಇಲ್ಲ ಎಂದ ಡಿಕೆಶಿ

15 ದಿನಗಳ ಮಗಳನೇ ಜೀವಂತ ಸಮಾಧಿ ಮಾಡಿದ ತಂದೆ!

ರಾಜ್ಯದಲ್ಲಿ ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು

TAGGED:Anshuman Gaekwad
Share This Article
Facebook Copy Link Print
Previous Article FasTag ಆಗಸ್ಟ್ 1ರಿಂದ ಹೊಸ ಫಾಸ್ಟ್‌ಟ್ಯಾಗ್‌ ರೂಲ್ಸ್ ಜಾರಿ
Next Article Rahul Gandhi And Kangana ಡ್ರಗ್ಸ್ ಸೇವಿಸಿ ಸಂಸತ್ತಿಗೆ ಬರ್ತಾರಾ ರಾಹುಲ್..? ಕಂಗನಾ ವಿವಾದಾತ್ಮಕ ಹೇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Shikhar Dhawan
ಐರಿಶ್ ಮೂಲದ ಸೋಫಿ ಶೈನ್ ಜೊತೆ ಸಪ್ತಪದಿ ತುಳಿದ ಶಿಖರ್ ಧವನ್‌
ಕ್ರೀಡೆ-Sports
February 22, 2026
Chandru Lamani
ಶಾಸಕ ಚಂದ್ರು ಲಮಾಣಿ ಮತ್ತು ಗುತ್ತಿಗೆದಾರ ನಡುವಿನ ‘ಕಮಿಷನ್ ಬೆದರಿಕೆ’ ಆಡಿಯೋ ಬಹಿರಂಗ
ರಾಜ್ಯ-Karnataka
February 22, 2026
70ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ : ಅತ್ಯುತ್ತಮ ನಟ, ಶ್ರೀಮುರಳಿ, ಅತ್ಯುತ್ತಮ ನಟಿ ಅಕ್ಷತಾ ಪಾಂಡವಪುರ
ಸ್ಯಾಂಡಲ್​ವುಡ್-Sandalwood
February 22, 2026
Afghanistan
ಡುರಾಂಡ್ ರೇಖೆ ಬಳಿ ಪಾಕಿಸ್ತಾನದ ವೈಮಾನಿಕ ದಾಳಿ: 28 ಟಿಟಿಪಿ ಹೋರಾಟಗಾರರ ಸಾವು..!
ವಿದೇಶ-International
February 22, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up