By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಳೆದ 7 ತಿಂಗಳಿಂದ ಸಂಬಳ ಸಿಗದೇ ಆರೋಗ್ಯ ಕವಚ ಸಿಬ್ಬಂದಿ ಕಂಗಾಲು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೀದರ್​-Bidar > ಕಳೆದ 7 ತಿಂಗಳಿಂದ ಸಂಬಳ ಸಿಗದೇ ಆರೋಗ್ಯ ಕವಚ ಸಿಬ್ಬಂದಿ ಕಂಗಾಲು
BlogLatestMain PostTop Storiesಬೀದರ್​-Bidar

ಕಳೆದ 7 ತಿಂಗಳಿಂದ ಸಂಬಳ ಸಿಗದೇ ಆರೋಗ್ಯ ಕವಚ ಸಿಬ್ಬಂದಿ ಕಂಗಾಲು

108 Staff

Published July 31, 2024
Share
2 Min Read
108 Ambulance
SHARE

ಬೀದರ್ : ಆರೋಗ್ಯ ಕವಚ ಸಿಬ್ಬಂದಿ ಗೋಳು ಕೆಳೋರಿಲ್ಲ, ಕಳೆದ 7 ತಿಂಗಳ ಸಂಬಳ ಸಿಗದೇ ಸಿಬ್ಬಂದಿಯ ಬದುಕು ಅತಂತ್ರವಾಗಿದೆ.ಸರ್ಕಾರ ಗ್ಯಾರಂಟಿ ಯೋಜನೆ ನೀಡುವದರ ಮಧ್ಯ 108ವಾಹನ (ಆರೋಗ್ಯ ಕವಚ) ಸಿಬ್ಬಂದಿಗೆ ಸಂಬಳ ನೀಡಲು (ಕಾಸ) ಹಣ ಇಲ್ಲವೇ..? ಕರ್ನಾಟಕ ಮತ್ತು ಭಾರತ ಸರಕಾರದ ಸಹಭಾಗಿತ್ವದಲ್ಲಿ ರಾಷ್ಟ್ರೀಯ ತುರ್ತು ವಾಹನ ಸೇವೆಯಡಿ ಬೀದರ್ ಜಿಲ್ಲೆಯ ಆರೋಗ್ಯ ಕವಚ ಆ್ಯಂಬುಲೆನ್ಸ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತುರ್ತು ವೈದ್ಯಕೀಯ ಚಿಕಿತ್ಸಕ ರಿಗೆ (ಇಎಂಟಿ) ಮತ್ತು ಚಾಲಕರಿಗೆ (ಪಾಯಲೆಟ್) ಕಳೆದ 7 ತಿಂಗಳಿಂದ ವೇತನವೇ ಇಲ್ಲ.

ಜಿಲ್ಲೆಯಲ್ಲಿ ಒಟ್ಟು 29 ಆರೋಗ್ಯ ಕವಚ ವಾಹನಗಳಿವೆ. ಔರಾದ್ ತಾಲೂಕಿನಲ್ಲಿ 5, ಬೀದರ್, ಹುಮನಾಬಾದ್, ಭಾಲ್ಕಿಯಲ್ಲಿ ತಲಾ 4 ಮತ್ತು ಬಸವಕಲ್ಯಾಣದಲ್ಲಿ 3 ಆ್ಯಂಬುಲೆನ್ಸ್ಗಳಿದ್ದು, ಇದರಲ್ಲಿ ಒಂದು ವಾಹನ ಹೆಚ್ಚುವರಿಯಾಗಿ ಮೀಸಲಿಡಲಾಗಿದೆ. ಯಾವುದಾದರೂ ವಾಹನ ಕೈಕೊ ಟ್ಟರೆ ತುರ್ತು ವೇಳೆ ಈ ವಾಹನ ಬಳಕೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸಕರು 50 ಮತ್ತು ವಾಹನ ಚಾಲಕರು 51 ಸೇರಿ ಒಟ್ಟು 101 ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ.. ಸದ್ಯ ಈ ಎಲ್ಲಾ ಸಿಬ್ಬಂದಿಗೆ ಕಳೆದ 7 ತಿಂಗಳಿಂದ ಸಂಬಳಾ ಇಲ್ಲಾ. ಸಂಬಳಾ‌ ಇಲ್ಲಾ ಅಂದರೆ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಬಾಕಿ ವೇತನ ಪಾವತಿಸುವಂತೆ ಸರಕಾರಕ್ಕೆ ಸಾಕಷ್ಟು ಸಲ ಮನವಿ ಸಲ್ಲಿಸಿದರೂ ಕ್ರಮಕ್ಕೆ ಮುಂದಾಗಿಲ್ಲ ಎಂದು ಸಿಬ್ಬಂದಿಯೊಬ್ಬರು ಗೋಳು ತೊಡಿಕೊಂಡಿದ್ದಾರೆ.

ಜನರಿಗೆ ತುರ್ತು ಚಿಕಿತ್ಸೆ ಸಿಗಲೆಂದು ಆರಂಭವಾದ 108 ಆ್ಯಂಬುಲೆನ್ಸ್ ಸೇವೆಗೆ ಮಂಕು ಕವಿದಿದ್ದು, ಈಗ ಸಿಬ್ಬಂದಿಗಳ ವೇತನ ಕಂಟಕ ಎದುರಾಗಿದೆ. ಸರಕಾರದ ಬೇಜವಾಬ್ದಾರಿತನ ದಿಂದ ನೌಕರರು ಸಂಕಷ್ಟದಲ್ಲಿದ್ದಾರೆ. ಹಿಂದಿನ ವೇತನದಲ್ಲೂ ಭಾರಿ ಕಡಿತ ಮಾಡಲಾಗಿದೆ. ಹಿಂದಿನ ಸರ್ಕಾರದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವರಾಗಿದ ಕೆ.ಸುಧಾಕರ್ ಅವರ ಆಡಳಿತದಲ್ಲಿ ಕಳೆದ ವರ್ಷ ಪ್ರತಿ ತಿಂಗಳು 36 ಸಾವಿರ ರೂ. ವೇತನ ಕೈಸೇರುತ್ತಿತ್ತು. ಆದರೆ ಈಗ ಕಡಿಮೆ ನೀಡುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದ ಸಿಬ್ಬಂದಿ…108 ನೌಕರರ ಸ್ಥಿತಿ ಕೇಳೋರಿಲ್ಲ.

ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ

ತುರ್ತು ವೇಳೆ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಕೆಲಸವನ್ನು 108 ಆ್ಯಂಬ್ಯುಲೆನ್ಸ್ ನೌಕರರು ಮಾಡುತ್ತಾರೆ. ಎಲ್ಲ ರೀತಿಯ ರಿಸ್ಕ ತೆಗೆದುಕೊಂಡು ಕೆಲಸ ಮಾಡಿದರೂ ಪ್ರತಿ ತಿಂಗಳು ವೇತನ ಇನ್ನೂ ಕೈಸೇರಿಲ್ಲ. ನೌಕರರ ಸ್ಥಿತಿ ಕೇಳುವವರು ಇಲ್ಲದಂತಾಗಿದೆ.

ನೌಕರರು ಎದುರಿಸುತ್ತಿರುವ ಸಮಸ್ಯೆಗೆ ಸರಕಾರ ಸ್ಪಂದಿಸಬೇಕು. ಪ್ರತಿ ತಿಂಗಳು ಸಮರ್ಪಕವಾಗಿ ವೇತನ ಪಾವತಿ ಮಾಡುವ ವ್ಯವಸ್ಥೆ ಆಗಬೇಕು..ಕಳೆದ 7ತಿಂಗಳಿಂದ ವೇತನ ಇಲ್ಲ.ಸಮರ್ಪಕವಾಗಿ ಪ್ರತಿ ತಿಂಗಳು ವೇತನ ಸಿಗುತ್ತಿಲ್ಲ. ಕಳೆದ 7 ತಿಂಗಳಿಂದ ಸಂಬಳ ಇಲ್ಲದ ಕಾರಣ ಕುಟುಂಬ ನಿರ್ವಹಣೆಗೆ ತೊಂದರೆಯಾಗುತ್ತಿದೆ. ವೇತನದಲ್ಲೂ ಕಡಿತ ಮಾಡಿದ್ದು, ಈ ಸಮಸ್ಯೆ ಗಂಭೀರವಾಗಿ ಪರಿಗಣಿಸಿ ತಕ್ಷಣ ಬಾಕಿ ವೇತನ ಪಾವತಿಸಿ ಮುಂದೆ ಪ್ರತಿ ತಿಂಗಳು 1ನೇ ತಾ ರೀಖಿಗೆ ಸಿಗುವಂತೆ ವ್ಯವಸ್ಥೆ ಮಾಡಬೇಕು.

You Might Also Like

ರಾಜಧಾನಿ ಸೇರಿ ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

‘LAC’ ವಿಷಯದಲ್ಲಿ ಭಾರತ-ಚೀನಾ ಮಹತ್ವದ ಒಪ್ಪಂದ, ಗಸ್ತು ಪುನರಾರಂಭಕ್ಕೆ ಸಮ್ಮತಿ

ಹಿಂದೂ ವಿವಾಹವನ್ನು ಒಪ್ಪಂದದಂತೆ ಪರಿಗಣಿಸುವಂತಿಲ್ಲ : ಅಲಹಾಬಾದ್ ಹೈಕೋರ್ಟ್ ತೀರ್ಪು

IPL 2025 : ಈ ಬಾರಿಯಾದರೂ IPL ಟ್ರೋಫಿ ಗೆಲ್ಲುತ್ತಾ RCB..? ಜೋತಿಷಿಗಳು ಭವಿಷ್ಯವಾಣಿ ಏನು..?

ಉಗ್ರರರ ಸಂಹಾರಕ್ಕೆ ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರು ಅವರ ಜತೆಗೆ ನಿಲ್ಲುತ್ತೇವೆ : ಲಕ್ಷ್ಮೀ ಹೆಬ್ಬಾಳಕರ್

TAGGED:108 AmbulanceBidar
Share This Article
Facebook Copy Link Print
Previous Article Rain Fall ಜುಲೈ ತಿಂಗಳಲ್ಲಿ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ
Next Article DK Shivakumar ಪ್ರಧಾನಿ ಮೋದಿ ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up