ಇನ್ನೆರೆಡು ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ : ಕೇಜ್ರಿವಾಲ್​ ಘೋಷಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರು ತಿಂಗಳ ಸೆರೆವಾಸದ ಬಳಿಕ ಜಾಮೀನಿನ ಮೇರೆಗೆ ಹೊರಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಎರಡು ದಿನದೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಘೋಷಿಸಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಪಕ್ಷದ ಕಚೇರಿಗೆ ತೆರಳಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಎರಡು ದಿನಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಮತ್ತೆ ಜನಾಶೀರ್ವಾದ ಸಿಗುವವರೆಗೂ … Continue reading ಇನ್ನೆರೆಡು ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ : ಕೇಜ್ರಿವಾಲ್​ ಘೋಷಣೆ