By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೆಚ್.ಡಿ ರೇವಣ್ಣಗೆ ಜಾಮೀನು- ಅಭಿಮಾನಿಗಳ ಸಂಭ್ರಮಾಚಾರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹೆಚ್.ಡಿ ರೇವಣ್ಣಗೆ ಜಾಮೀನು- ಅಭಿಮಾನಿಗಳ ಸಂಭ್ರಮಾಚಾರಣೆ

Latestರಾಜಕೀಯ | Politicsರಾಜ್ಯ-Karnatakaಹಾಸನ-Hassan

ಹೆಚ್.ಡಿ ರೇವಣ್ಣಗೆ ಜಾಮೀನು- ಅಭಿಮಾನಿಗಳ ಸಂಭ್ರಮಾಚಾರಣೆ

Published May 14, 2024
Share
2 Min Read
hassan 1 hassan 1 hassan 1
SHARE

ಹಾಸನ: ಕೆಆರ್ ನಗರ ಸಂತ್ರಸ್ತೆ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೇವಣ್ಣ (HD.Revanna) ಅವರಿಗೆ ಕೋರ್ಟ್ ಜಾಮೀನು (Bail) ಮಂಜೂರು ಮಾಡಿದೆ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಹಿತಿ ಸಿಗುತ್ತಿದ್ದಂತೆ ಹಾಸನ, (Hassan) ಹೊಳೆನರಸೀಪುರದಲ್ಲಿ ಸಂಭ್ರಮ ಮನೆ ಮಾಡಿತ್ತು. ರಸ್ತೆಗಿಳಿದ ರೇವಣ್ಣ ಅಭಿಮಾನಿಗಳು ಹಾಗೂ ಬೆಂಬಲಿಗರು ಪಟಾಕಿ ಸಿಡಿಸಿ (Crackers) , ಸಿಹಿ ಹಂಚಿ ಸಂಭ್ರಮಿಸಿದರು.

ರೇವಣ್ಣ ಅವರು ಹೊಳೆನರಸೀಪುರದಲ್ಲಿ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದವರು. ಸಚಿವ ಕೆಆರ್ ನಗರದ ಮಹಿಳೆ ಲಕಿಡ್ನಾಪ್ ಪ್ರಕರನದಲ್ಲಿ ನಬಂಧನಕ್ಕೆ ಒಳಗಾಗಿದ್ದರು. ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಿನ್ನೆ ನಡೆಸಿ ಅವರಿಗೆ ಜಾಮೀನು ನೀಡಲಾಯ್ತು. ರೇವಣ್ಣ ಅವರಿಗೆ ಜಾಮೀನು ಸಿಗಲ್ಲಿ ಎಂದು ಕಾದು ಕುಳಿತ್ತಿದ್ದ ಅವರ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ಹೊಳೆನರಸೀಪ[ಉರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಧರೆಗುರುಳಿದ ಬೃಹತ್ ಬಿಲ್ ಬೋರ್ಡ್ – ಸಾವಿನ ಸಂಖ್ಯೆ 14 ಕ್ಕೆ ಏರಿಕೆ

ಇದೇ ವೇಳೆ ಮಹಾತ್ಮಾಗಾಂಧಿ ವೃತ್ತಕ್ಕೆ ಆಗಮಿಸಿದ ಪೊಲೀಸರು ಪಟಾಕಿ ಸಿಡಿಸಿದ ಓರ್ವನನ್ನು ವಶಕ್ಕೆ ಪಡೆದ ಕಾರಣ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡವೆ ವಾಗ್ವಾದ ನಡೆಯಿತು. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ತರಕಾರಿ, ಹಣ್ಣುಗಳ ಬೆಲೆ ಏರಿಕೆ

hassan 2 copy hassan 2 copy hassan 2 copy

ರೇವಣ್ಣ ಅವರ ಅಭಿಮಾನಿಗಳು ಪೊಲೀಸರಿಗೆ ಪ್ರಶ್ನೆ ಮಾಡಿ, ಕಾಂಗ್ರೆಸ್‌ನವರಿಗೆ ಮಾತ್ರ ಅನುಮತಿ ನೀಡಿದ್ದೀರಾ ನಮಗೂ ನೀಡಿ ಎಂದು ಪ್ರತಿಭಟನೆಗೆ ಮುಂದಾದ್ರು. ಬಳಿಕ ಪೊಲೀಸರು ಅನುಮತಿ ನೀಡುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ರೇವಣ್ಣ ಪರ ಘೋಷಣೆ ಕೂಗಿದ್ರು. ಇದನ್ನೂ ಓದಿ: ಇಂದು ಜೈಲಿನಿಂದ ರಿಲೀಸ್ ಆಗಲಿದ್ದಾರೆ ಮಾಜಿ ಸಚಿವ ರೇವಣ್ಣ

ಹೊಳೆನರಸೀಪುರ ಕ್ಷೇತ್ರದಲ್ಲಿ ಯಾರು ಮಾಡದ ಅಭಿವೃದ್ದಿಯನ್ನು ನಮ್ಮ ರೇವಣ್ಣ ಮಾಡಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಆದರೆ ರೇವಣ್ಣ ಅವರನ್ನು ಬಂಧಿಸಿದ್ದು ತಪ್ಪು. ರಾಜಕೀಯ ಷಡ್ಯಂತ್ರದಿAದ ನಮ್ಮ ರೇವಣ್ಣ ಅವರನ್ನು ಬಂಧಿಸಲಾಗಿದೆ. ರೇವಣ್ಣ ಅವರು ಹೊಳೆನರಸೀಪುರಕ್ಕೆ ಬರ್ತಿದ್ದಂತೆ ಗಾಂಧಿ ವೃತದಲ್ಲಿ ಹಾಲಿನ ಅಭಿಷೇಕ ಮಾಡುವ ಮೂಲಕ ಅವರ ಮೇಲೆ ಬಂದ ಕಳಂಕವನ್ನು ದೂರ ಮಾಡುತ್ತೇವೆ ಎಂದರು. ನಮ್ಮ ಕ್ಷೇತ್ರದಲ್ಲಿ ಅವರು ಮಾಡಿದ ಕೆಲಸವನ್ನು ಮರೆಯಲ್ಲ. ರೇವಣ್ಣಗೆ ಜಾಮೀನು ಸಿಕ್ಕಿರೋದ್ರಿಂದ ಹೊಳೆನರಸೀಪುರದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ ಅಂತ ಅಭಿಮಾನಿಗಳು ಭಾವುಕರಾದರು. ಇದನ್ನೂ ಓದಿ: ಕರ್ನಾಟಕದಲ್ಲಿ ಆಪರೇಷನ್ ನಾಥ – ಸುಳಿವು ಕೊಟ್ಟ ಏಕನಾಥ ಶಿಂಧೆ!

You Might Also Like

ಭಾರತ ವಿರೋಧಿ ಮುಯಿಝುಗೆ ಮಾಲ್ಡೀವ್ಸ್ ಚುನಾವಣೆಯಲ್ಲಿ ಭರ್ಜರಿ ಗೆಲುವು

ಸೇನಾ ದಿನದಂದು ‘ಆಪರೇಷನ್ ಸಿಂಧೂರ್’ ವೀಡಿಯೊ ಬಿಡುಗಡೆ ಭಾರತೀಯ ಸೇನೆ

‘ಮಿತ್ರ’ ಈಗ ಖಡಕ್ ವಿಲನ್

ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

ಬೆಳಗಾವಿಯಲ್ಲಿ ಅದ್ದೂರಿಯಾಗಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ : ಇಲ್ಲಿದೆ ಹೈಲೈಟ್ಸ್

TAGGED:#Bail#Fans#Hassan#HD Revanna#ಜಾಮೀನು#ಹಾಸನ#ಹೆಚ್ ಡಿ ರೇವಣ್ಣ
Share This Article
Facebook Copy Link Print
Previous Article bill board accident.1 bill board accident.1 bill board accident.1 ಮುಂಬೈನಲ್ಲಿ ಧರೆಗುರುಳಿದ ಬೃಹತ್ ಬಿಲ್ ಬೋರ್ಡ್ – ಸಾವಿನ ಸಂಖ್ಯೆ 14 ಕ್ಕೆ ಏರಿಕೆ
Next Article rain rain rain ರಾಜಧಾನಿ ಸೇರಿ ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಮುಂದುವರೆಯುವ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up