By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವರ್ಣಾರ್ಭಟಕ್ಕೆ ನಲುಗಿನಿಂದ ಸಿಲಿಕಾನ್ ಸಿಟಿ, ಜನಜೀವನ ಅಸ್ತವ್ಯಸ್ಥ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವರ್ಣಾರ್ಭಟಕ್ಕೆ ನಲುಗಿನಿಂದ ಸಿಲಿಕಾನ್ ಸಿಟಿ, ಜನಜೀವನ ಅಸ್ತವ್ಯಸ್ಥ

BlogLatestಬೆಂಗಳೂರು-Bengaluru

ವರ್ಣಾರ್ಭಟಕ್ಕೆ ನಲುಗಿನಿಂದ ಸಿಲಿಕಾನ್ ಸಿಟಿ, ಜನಜೀವನ ಅಸ್ತವ್ಯಸ್ಥ

Bengaluru: Rain lashes several parts of the city

Published October 15, 2024
Share
2 Min Read
Bengaluru Rains
SHARE

ಬೆಂಗಳೂರು : ನಿನ್ನೆ ರಾತ್ರಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ವರುಣನ ಅಬ್ಬರಕ್ಕೆ ರಾಜಧಾನಿ ಬೆಂಗಳೂರು ಅಲ್ಲೋಲ ಕಲ್ಲೋಲವಾಗಿದೆ.ರಸ್ತೆ ಜಲಾವೃತಗೊಂಡು ಟ್ರಾಫಿಕ್ ಜಾಮ್ ನಿಂದಾಗಿ ಜನ ಜೀವನ ಸಂಪೂರ್ಣವಾಗಿ ಆಸ್ತವೆಸ್ತವಾಗಿದೆ.

ಮೆಜೆಸ್ಟಿಕ್ ಬಳಿಯ ಓಕಳಿಪುರ ಅಂಡರ್​ಪಾಸ್​ನಲ್ಲಿ ನೀರು ನಿಂತು ನೀರಿನಲ್ಲಿ ಎರಡು ವಾಹನಗಳು ಕೆಟ್ಟುನಿಂತವು. ಪರಿಣಾಮವಾಗಿ ಓಕಳಿಪುರದ ಸುತ್ತಮುತ್ತ ಟ್ರಾಫಿಕ್​ಜಾಮ್​​​ ಉಂಟಾಯಿತು. ನಿಧಾನಗತಿಯಲ್ಲಿ ಚಲಿಸುತ್ತಿರುವ ವಾಹನಗಳ ದಟ್ಟಣೆಯಲ್ಲಿ ಸಿಲುಕಿ ವಾಹನ ಸವಾರರ ಪರದಾಟಪಟ್ಟರು. ಅಂಡರ್​ಪಾಸ್​ ಬಳಿ ಟ್ರಾಫಿಕ್​ನಲ್ಲಿ ಸಿಲುಕಿ ಆಂಬುಲೆನ್ಸ್ ಕೂಡ ಪರದಾಡುವಂತಾಯಿತು.

ಮುಂಜಾನೆಯಿಂದ ಬಿಟ್ಟೂಬಿಡದೆ ಮಳೆ ಸುರಿದಿದ್ದರಿಂದ ಬೆಳಗ್ಗೆ ಕಚೇರಿ, ಶಾಲೆಗಳಿಗೆ ತೆರಳುವ ಮಕ್ಕಳು ಸಂಕಷ್ಟಕ್ಕೀಡಾದರು. ಒಮ್ಮೆ ಧೋ ಎಂದು ಸುರಿಯುವ ಮಳೆ, ನಂತರ ಜಿಟಿಜಿಟಿ ಜಿನುಗುವ ಮಳೆಯಿಂದ ಬೈಕ್ ಸವಾರರು ಒದ್ದಾಡಿದರು. ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್ ಆಗಿ ಸವಾರರಿಗೆ ಸಂಕಷ್ಟ ಎದುರಾಯಿತು.

ದೆಹಲಿಯಲ್ಲಿ ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ನಿಷೇಧ

ಬೆಂಗಳೂರಿನ 8ನೇ ಮೈಲಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. 8ನೇ ಮೈಲಿನಿಂದ ಹೆಸರಘಟ್ಟ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿ ಸವಾರರು ಪರದಾಡಿದರು. ದೇವನಹಳ್ಳಿಯಲ್ಲಿ ಮಳೆಯಿಂದ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡಿದರು. ದೊಡ್ಡಬಳ್ಳಾಪುರ, ಹೊಸಕೋಟೆ ಭಾಗದಲ್ಲೂ ಜಿಟಿಜಿಟಿ ಮಳೆಯಾಗಿದೆ.

ಹೆಚ್​ಎಂಟಿ ಲೇಔಟ್​​ನಲ್ಲಿ ಬೃಹತ್ ಮರ ಧರೆಗುರುಳಿ ಕಾರೊಂದು ಸಂಪೂರ್ಣ ಜಖಂಗೊಂಡಿತು. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಉರುಳಿತ್ತು. ಮರ ತೆರವಿಗೆ ಬಿಬಿಎಂಪಿಗೆ ದೂರು ನೀಡಿದ್ದರೂ ನಿರ್ಲಕ್ಷ್ಯ ವಹಿಸಲಾಗಿತ್ತು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆ 5 ಗಂಟೆ ಸುಮಾರಿಗೆ ಮರ ಧರೆಗುರುಳಿದ್ದು, ಜನಸಂಚಾರ ಕಡಿಮೆ ಇದ್ದಿದ್ದಕ್ಕೆ ದೊಡ್ಡ ಅನಾಹುತ ತಪ್ಪಿದೆ.

ಕೆರೆಯಂತಾದ ಆರ್ ಆರ್ ನಗರದ ರಸ್ತೆಗಳು :
ನಿನ್ನೆ ರಾಜಧಾನಿ ಬೆಂಗಳೂರುನಲ್ಲಿ ಭೀಕರ ವರುಣನ ಆರ್ಭಟಕ್ಕೆ ಬೆಂಗಳೂರಿನ ಜನತೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಅದರಲ್ಲೂ ಬೆಂಗಳೂರು ನಗರದ ಆರ್ ಆರ್ ನಗರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಕೆರೆ ಅಂತಾಗಿದ್ದು ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಕೆಸರು ಗದ್ದೆಯಂತೆ ಆಗಿದೆ.ಆರ್ ಆರ್ ನಗರದ ಕೆರೆ ಕೋಡಿ ರಸ್ತೆಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಸಂಪೂರ್ಣ ಕೆಸರುಗದ್ದೆಯಾಗಿ ರಸ್ತೆ ಬದಲಾಗಿದೆ ಗುಂಡಿ ರಸ್ತೆಯಲ್ಲಿ ಟ್ರ್ಯಾಕ್ ಕಾರು ಚಾಲಕರು ಪರದಾಟ ನಡೆಸುತ್ತಿದ್ದಾರೆ.

You Might Also Like

ಪ್ರವಾಸಕ್ಕೆಂದು ಬೀಚ್‌ಗೆ ಬಂದಿದ್ದ ಅಂದ್ರ ಮೂಲದ ಮಹಿಳೆ ನೀರು ಪಾಲು

ದೆಹಲಿಯ ಕರ್ನಾಟಕ ಭವನದ ಅಡುಗೆ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

2026ನೇ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಶ್ರೀ ರುದ್ರಮುನಿ ಸ್ವಾಮೀಜಿ

ಅಮೃತ ಯೋಜನೆಯಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ್ ರೋಡ್ ರೈಲ್ವೆ ಸ್ಟೇಷನ್ ಉದ್ಘಾಟನೆ

ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ ನಂದಿನಿ ಇಡ್ಲಿ, ದೋಸೆ ಹಿಟ್ಟು

TAGGED:# BengaluruBengaluru Rains
Share This Article
Facebook Copy Link Print
Previous Article Karnataka Byelection ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮಹೂರ್ತ ನಿಗದಿ
Next Article Election Dates Announced ಮಿನಿ ಮಹಾಸಮರಕ್ಕೆ ಮಹೂರ್ತ ನಿಗದಿ : ಮಹಾರಾಷ್ಟ್ರ-ಜಾರ್ಖಾಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up