By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಗಳು ರೀಎಂಟ್ರಿ, ಆಟ ಮತ್ತೆ ಶುರು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಬಿಗ್‌ಬಾಸ್‌ ಮನೆಗೆ ಸ್ಪರ್ಧಿಗಳು ರೀಎಂಟ್ರಿ, ಆಟ ಮತ್ತೆ ಶುರು
EntertainmentLatest

ಬಿಗ್‌ಬಾಸ್‌ ಮನೆಗೆ ಸ್ಪರ್ಧಿಗಳು ರೀಎಂಟ್ರಿ, ಆಟ ಮತ್ತೆ ಶುರು

Bigg Boss contestants re-enter the house, the game starts again

Published October 9, 2025
Share
2 Min Read
SHARE

ಬೆಂಗಳೂರು: ಮಾಲಿನ್ಯ ನಿಯಂತರಣ ಮಂಡಳಿ ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಿದ ಕಾರಣದಿಂದ ಬಿಗ್‌ಬಾಸ್‌ ಶೋಗೆ ಸಹ ತೊಂದರೆ ಆಗಿತ್ತು. ಆದರೆ ಇದೀಗ ಮತ್ತೆ ಶೂಟಿಂಗ್‌ ಶುರುವಾಗಿದ್ದು, ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯ ಒಳಗೆ ಬರುತ್ತಿರುವ ವಿಡಿಯೋವನ್ನ ಶೋ ನಡೆಯುತ್ತಿರುವ ಕಲರ್ಸ್‌ ವಾಹಿನಿ ಬಿಡುಗಡೆ ಮಾಡಿದೆ.

ಬಿಗ್‌ಬಾಸ್‌ ಶೂಟಿಂಗ್‌ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನ ಪಾಲನೆ ಮಾಡಿಲ್ಲ ಎನ್ನುವ ಕಾರಣಕ್ಕೆ ಮೊನ್ನೆ ರಾತ್ರಿ ಬೀಗ ಹಾಕಲಾಗಿತ್ತು. ಇದರಿಂದ ಬಿಗ್‌ಬಾಸ್‌ ಕಾರ್ಯಕ್ರಮಕ್ಕೆ ಸಹ ತೊಂದರೆ ಆಗಿತ್ತು. ಶೂಟಿಂಗ್‌ ಸಹ ನಿಲ್ಲಿಸಲಾಗಿತ್ತು. ಅಲ್ಲದೇ, ಬಿಗ್‌ಬಾಸ್‌ ಸ್ಪರ್ಧಿಗಳನ್ನ ಮನೆಯಿಂದ ಹೊರೆಗ ಕಳುಹಿಸಿ ಬಿಡದಿಯ ಈಗಲ್‌ ಟನ್‌ ರೆಸಾರ್ಟ್‌ನಲ್ಲಿ ಇರಿಸಲಾಗಿತ್ತು. ಇದೀಗ ಡಿಸಿಎಂ ಡಿಕೆ ಸಿವಕುಮಾರ್‌ ಅವರ ಸೂಚನೆಯ ಮೇರೆಗೆ ಸ್ಟುಡಿಯೋ ಓಪನ್‌ ಮಾಡಲಾಗಿದ್ದು, ಮತ್ತೆ ಶೂಟಿಂಗ್‌ ಶುರು ಮಾಡಲಾಗಿದೆ. ಈ ಬಗ್ಗೆ ವಾಹಿನಿ ಪ್ರೋಮೋ ಒಂದನ್ನ ರಿಲೀಸ್‌ ಮಾಡಿದೆ.

ವಾಹಿನಿ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಬಿಗ್‌ಬಾಸ್‌ 17 ಸ್ಪರ್ಧಿಗಳು ಬಿಗ್‌ಬಾಸ್ ಮನೆಯ ಮುಖ್ಯದ್ವಾರದ ಮೂಲಕ ಎಂಟ್ರಿ ಕೊಡುತ್ತಿರುವುದನ್ನ ನೋಡಬಹುದಾಗಿದೆ. ಮಂಗಳವಾರ ರಾತ್ರಿ 7 ಗಂಟೆಯಿಂದ ಗುರುವಾರದವರೆಗೆ ರೆಸಾರ್ಟ್‌ನಲ್ಲಿ ಇದ್ದ ಸ್ಪರ್ಧಿಗಳು ಮತ್ತೆ ಮರಳಿ ಮನೆಗೆ ಬಂದಿದ್ದಾರೆ. ಈ ವಿಡಿಯೋದಲ್ಲಿ ಸ್ಪರ್ಧಿಗಳನ್ನ ಬಿಗ್‌ಬಾಸ್‌ ವೆಲ್‌ಕಮ್‌ ಎಂದು ಹೇಳುವ ಮೂಲಕ ಎಲ್ಲರನ್ನ ಸ್ವಾಗತ ಮಾಡಲಾಗಿದೆ.


ಜಾಲಿವುಡ್‌ ಸ್ಟುಡಿಯೋ ಸೀಲ್ ತೆರೆಯುವಂತೆ ನಿರ್ದೇಶಿಸಿರುವ ಡಿ.ಕೆ ಶೀವಕುಮಾರ್‌ಗೆ ನಟ ಸುದೀಪ್ ಧನ್ಯವಾದ ಹೇಳಿದ್ದಾರೆ. ಮಾನ್ಯ ಡಿ.ಕೆ ಶಿವಕುಮಾರ್‌ ಸರ್ ಅವರ ಸಮಯೋಚಿತ ಸಹಾಯಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಇತ್ತೀಚಿನ ಗೊಂದಲಗಳ ಜೊತೆ #BBK ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿರಲಿಲ್ಲ ಎಂಬುದನ್ನು ಗುರುತಿಸಿ, ಸ್ಪಷ್ಟಪಡಿಸಿದ ಸಂಬಂಧಿತ ಅಧಿಕಾರಿಗಳಿಗೆ ಸಹ ಧನ್ಯವಾದಗಳು.

ನನ್ನ ಕರೆಗೂ ತಕ್ಷಣ ಸ್ಪಂದಿಸಿದ ಉಪಮುಖ್ಯಮಂತ್ರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ತಮ್ಮ ನಿಷ್ಠಾವಂತ ಪ್ರಯತ್ನಗಳಿಗೆ #Nalpad ಅವರಿಗೆ ಸಹ ವಿಶೇಷ ಧನ್ಯವಾದಗಳು ಎಂದೂ ಸಹ ಹೇಳಿದ್ದಾರೆ.

ಸ್ಟುಡಿಯೋ ಓಪನ್‌ ಮಾಡಿದ್ದ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಯಮಗಳನ್ನ ಅನುಸರಿಸದ ಕಾರಣ ಸ್ಟುಡಿಯೋಗೆ ಬೇಗ ಹಾಕಲಾಗಿತ್ತು. ಆದರೆ ಈಗ ಅನುಮತಿ ಕೊಡಲಾಗಿದೆ. ಇದು ಕಾರ್ಯರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿದ್ದು, ಪ್ರತಿಭಟನೆ ಮಾಡುತ್ತಲೇ ಕೆಲ ಕಾರ್ಯಕರ್ತರು ಏಕಾಏಕಿ ಜಾಲಿವುಡ್‌ ಸ್ಟುಡಿಯೋ ಒಳಗೆ ಪ್ರವೇಶ ಮಾಡಿದ್ದು, ಮಹಿಳೆಯರು ಗೇಟ್‌ ಹತ್ತಿದ್ದರು. ಈ ಕಾರಣದಿಂದ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

You Might Also Like

ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ

ಹಾಸನದಲ್ಲಿ ಹೃದಯಾಘಾತದಿಂದ ಆಟೋ ಚಾಲಕ ಸಾವು, 35 ದಿನಗಳಲ್ಲಿ 17ಮಂದಿ ಬಲಿ

ಚುನಾವಣೆಯಲ್ಲಿ ಗೆದ್ದ ಬಾಲಯ್ಯಗೆ ಅಭಿನಂದನೆ ತಿಳಿಸಿದ ಕಾಜಲ್‌

ಟ್ರೇಡ್ ಡೀಲ್ ವಿವಾದ : ಪ್ರಧಾನಿ ಮೋದಿ ರಾಜಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ

ಆಕ್ಷೇಪಾರ್ಹ ಹೇಳಿಕೆ : ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ

TAGGED:Bigg BossBigg Boss Kannada
Share This Article
Facebook Copy Link Print
Previous Article ಗಂಡ ಓಡಿಸುತ್ತಿದ್ದ ಕಾರಿಗೆ ಬೆಂಕಿ ಇಟ್ಟ ಪತ್ನಿ
Next Article ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು​ ಅರ್ಜಿ ವಜಾ, ಬಂಧನ ಭೀತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up