By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್ – ಯಾರಾಗ್ತಾರೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್ – ಯಾರಾಗ್ತಾರೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ

Latestಚುನಾವಣೆ-Electionಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್ – ಯಾರಾಗ್ತಾರೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ

Published June 7, 2024
Share
2 Min Read
chanapatna copy chanapatna copy chanapatna copy
SHARE

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮಂಡ್ಯ (Mandya) ಸಂಸದರಾಗಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆಯಾದ ಬೆನ್ನಲ್ಲೇ ಚನ್ನಪಟ್ಟಣ ಉಪ ಚುನಾವಣೆಗೆ (Channapatna By Election) ಮೈತ್ರಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಕುತೂಹಲ ಈಗ ಮನೆ ಮಾಡಿದೆ.

ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ (Vidahna Sabha Election) ರಾಮನಗರ (Ramanagara) ಮತ್ತು ಚನ್ನಪಟ್ಟಣದಿಂದ ಸ್ಪರ್ಧಿಸಿದ್ದರು. ರಾಮನಗರದಲ್ಲಿ ಸೋತು ಚನ್ನಪಟ್ಟಣದಿಂದ ಗೆದ್ದಿದ್ದರು. ಈಗ ಲೋಕಸಭಗೆ ಆಯ್ಕೆಯಾಗಿರುವ ಕಾರಣ ಚನ್ನಪಟ್ಟಣ ಕ್ಷೇತ್ರಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಬೇಕಾಗುತ್ತದೆ. ಇದನ್ನೂ ಓದಿ: 3 ನೇ ಬಾರಿ ಪ್ರಧಾನಿಯಾಗಿ ಮೋದಿ ಜೂ.9 ರಂದು ಪ್ರಮಾಣ ವಚನ

bjp jds copy bjp jds copy bjp jds copy

ಲೋಕಸಭೆ ಮತ್ತು ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ (BJP-JDS) ಮೈತ್ರಿ ಯಶಸ್ವಿಯಾದ ಬೆನ್ನಲ್ಲೇ ಚನ್ನಪಟ್ಟಣದಲ್ಲೂ ಮೈತ್ರಿ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ. ಮೈತ್ರಿ ಫಿಕ್ಸ್‌ ಆಗುತ್ತಿದ್ದಂತೆ ಮಾಜಿ ಶಾಸಕ ಯೋಗೇಶ್ವರ್‌ (CP Yogeshwar )ಟಿಕೆಟ್‌ ಪಡೆಯಲು ನಾನಾ ಕಸರತ್ತು ಆರಂಭಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಹೆಚ್‌ಡಿಕೆ ವಿರುದ್ಧವೇ ಸೋತಿದ್ದ ಯೋಗೇಶ್ವರ್ ಗುರುವಾರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹಾಗೆ ನೋಡಿದರೆ ಡಿಕೆ ಸುರೇಶ್‌ (DK Suresh) ವಿರುದ್ಧ ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧಿಸಲು ಯೋಗೇಶ್ವರ್‌ ಆಸೆ ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ವರಿಷ್ಠ ಸೂಚನೆ ಮೇರೆಗೆ ಕ್ಷೇತ್ರವನ್ನು ಬಿಡಲು ಒಪ್ಪಿಗೆ ನೀಡಿದ್ದರು.ಇದನ್ನೂ ಓದಿ: ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವು

ಲೋಕಸಭಾ ಚುನಾವಣೆಯಲ್ಲಿ ಡಾ.ಮಂಜುನಾಥ್‌ ಅವರನ್ನು ಗೆಲ್ಲಿಸಲು ಯೋಗೇಶ್ವರ್‌ ಚನ್ನಪಟ್ಟಣದಲ್ಲಿ ಕೆಲಸ ಮಾಡಿದ್ದರು. ಚನ್ನಪಟ್ಟಣದಲ್ಲಿ ಮಂಜುನಾಥ್‌ (Dr Manjunath) ಅವರಿಗೆ 1,06,971 ಮತಗಳು ಬಿದ್ದಿದ್ದರೆ ಡಿಕೆ ಸುರೇಶ್‌ ಅವರಿಗೆ 85,357 ಮತಗಳು ಬಿದ್ದಿತ್ತು. ಚನ್ನಪಟ್ಟಣದ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದು ತಿಳಿದು ಬಂದಿಲ್ಲ. ಈಗಾಗಲೇ ಬೆಂಗಳೂರು ಗ್ರಾಮಾಂತರದ ಸೋಲನ್ನು ಡಿಕೆ ಶಿವಕುಮಾರ್‌ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕೆ ಡಿಕೆ ಸುರೇಶ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಬಹುದು ಎಂಬ ಮಾತು ಕೇಳಿ ಬರುತ್ತಿದೆ.

ಲೋಕಸಭೆ, ಪರಿಷತ್‌ನಲ್ಲಿ ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಎದುರಿಸಲು ನನಗೆ ಟಿಕೆಟ್‌ ಸಿಗಬಹುದು ಎಂಬ ವಿಶ್ವಾಸದಲ್ಲಿ ಯೋಗೇಶ್ವರ್‌ ಇದ್ದಾರೆ. ಎನ್‌ಡಿಎ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಮೈತ್ರಿ ಅಭ್ಯರ್ಥಿ ಯಾರಾಗಬಹುದು ಎನ್ನುವುದು ಅಧಿಕೃತವಾಗಿ ಪ್ರಕಟವಾಗಲಿದೆ. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆಗೆ ಅವಿರೋಧವಾಗಿ 11 ಅಭ್ಯರ್ಥಿಗಳು ಆಯ್ಕೆ

You Might Also Like

ಸಿಲಿಕಾನ್‌ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ದರ್ಶನ್ ಅವರನ್ನು ನೋಡಲೇಬೇಕು, ಅದಕ್ಕಾಗಿ ಅವರನ್ನು ಮದುವೆಯಾಗಲು ರೆಡಿ : ಮಹಿಳೆ ರಂಪಾಟ

ಇಂದು ಮೊದಲ ಅಂತದ ಮತದಾನ

ಅವಧಿ ಮುಗಿದರೂ ಠೇವಣಿ ಹಣ ಮರುಪಾವತಿಸದ ಬ್ಯಾಂಕ್ : ಬೆಳಗಾವಿಯಲ್ಲಿ ಪ್ರತಿಭಟನೆ

ಕಚೇರಿಗಳಲ್ಲಿ ಕನ್ನಡ ಧ್ವಜ ಕಡ್ಡಾಯ ಕುರಿತು ಶ್ರೀಘ್ರದಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನ ; ಡಿಸಿಎಂ ಡಿಕೆಶಿ

TAGGED:#BJP#by election#JDS#politics#yogeshwar#ಉಪ ಚುನಾವಣೆ#ಜೆಡಿಎಸ್#ಬಿಜೆಪಿ
Share This Article
Facebook Copy Link Print
Previous Article dt srinivas dt srinivas dt srinivas ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವು
Next Article sagar khandre sagar khandre sagar khandre ಸಾಗರ್‌ ಖಂಡ್ರೆ ಗೆಲುವು – ಕಿರಿಯ ಸಂಸದರಾಗಿ ಸಂಸತ್ತಿಗೆ ಎಂಟ್ರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up